ಕಸ ಸಂಗ್ರಹಿಸುವ ವಾಹನಕ್ಕೆ ಚಾಲನೆ


Team Udayavani, May 8, 2020, 6:10 PM IST

ಕಸ ಸಂಗ್ರಹಿಸುವ ವಾಹನಕ್ಕೆ ಚಾಲನೆ

ಹುಣಸೂರು: ಸ್ವಚ್ಛ ಭಾರತ್‌ ಮಿಷನ್‌ ಅಭಿಯಾನದಡಿ ನಗರಸಭೆಗೆ ಮನೆ ಮನೆ ಕಸ ಸಂಗ್ರಹಿಸುವ 10 ಆಟೋ, ಟಿಪ್ಪರ್‌ಗಳಿಗೆ ಗುರುವಾರ ಶಾಸಕ ಎಚ್‌.ಪಿ. ಮಂಜುನಾಥ್‌ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ನಂತರ ಮಾತನಾಡಿ, ಸ್ವಚ್ಛಭಾರತ್‌ ಯೋಜನೆಯಡಿ 3 ಕೋಟಿ ಅನುದಾನ ಬೇಡಿಕೆ ಸಲ್ಲಿಸಲಾಗಿದ್ದು, 1.86 ಕೋಟಿ ಅನುದಾನ ಬಂದಿದೆ. ಸ್ವತ್ಛ ಭಾರತ್‌ ಯೋಜನೆಯಡಿ 18.65 ಲಕ್ಷ, ರಾಜ್ಯ ಸರ್ಕಾರ 12.43 ಲಕ್ಷ, ನಗರಸಭೆಯ 22.25 ಲಕ್ಷ ಸೇರಿದಂತೆ ಒಟ್ಟು 53,33 ಲಕ್ಷ ರೂ. ವೆಚ್ಚದಡಿ ಸರ್ಕಾರದ ಇ-ಮಾರ್ಕೆಟ್‌ ಮೂಲಕ ಮಾರುಕಟ್ಟೆ ದರಕ್ಕಿಂತ ಶೇ.10ರಷ್ಟು ಕಡಿಮೆ ದರದಲ್ಲಿ ಆಟೋಗಳನ್ನು ಖರೀದಿಸಲಾಗಿದೆ ಎಂದರು. ಪರಿಸರ ಎಂಜಿನಿಯರ್‌ ರೂಪಾ ಮಾತನಾಡಿ, ಹಸಿ, ಒಣ ಕಸ ಬೇರ್ಪಡಿಸಲು ಮನೆಗೆ ಎರಡರಂತೆ 12,971 ಜೊತೆ ಕೆಂಪು, ಹಸಿರು ಬಣ್ಣದ ಡಬ್ಬಿಗಳನ್ನು ವಿತರಿಸಲಾಗುವುದು. ನಗರದಿಂದ ದೂರದಲ್ಲಿರುವ ಘನತ್ಯಾಜ್ಯ ವಸ್ತುಗಳ ಸಂಗ್ರಹಣೆ ಮತ್ತು ವಿಲೇವಾರಿ ಘಟಕದ ಮೂಲಕ ನಗರದ ಕಸವನ್ನು ವಿಂಗಡಿಸಿ,  ಸಾವಯವ ಗೊಬ್ಬರ ತಯಾರಿಸಲಾಗುತ್ತಿದೆ. ಇದಕ್ಕೆ ಬೇಡಿಕೆ ಇದ್ದು, ನಗರಸಭೆಗೆ ತಿಂಗಳಿಗೆ 15 ಸಾವಿರ ರೂ. ಆದಾಯ ಬರುತ್ತಿದೆ ಎಂದರು.

ನೀರಿನ ಸಮಸ್ಯೆ ಪರಿಹರಿಸಲಾಗುವುದು. ಮನೆ, ವಾಣಿಜ್ಯ ಸಂಕೀರ್ಣ, ನೀರಿನ ತೆರಿಗೆಯನ್ನು ಮೇ ಅಂತ್ಯದೊಳಗೆ ಪಾವತಿಸಿದಲ್ಲಿ ಶೇ.5ರಷ್ಟು ವಿನಾಯಿತಿ ಸಿಗಲಿದೆ ಎಂದು ಪೌರಾಯುಕ್ತ ಮಂಜುನಾಥ್‌ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಮನು, ಮಾಲಿಕ್‌, ಸತೀಶ್‌ಕುಮಾರ್‌, ಕೋಳಿಮಂಜು, ಮುಖಂಡರಾದ ಪೆರುಮಾಳ್‌, ರಾಘು, ಲಕ್ಷ್ಮಣ್‌, ಕಣ್ಣಯ್ಯ, ಆರ್‌.ಐ.ಜಯಶೀಲ ಮೊದಲಾದವರು ಹಾಜರಿದ್ದರು.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.