ಹೆಣ್ಣು ಮಕ್ಕಳು ಶಿಕ್ಷಣವಂತರಾಗಲೇಬೇಕು: ಸ್ವಾಮೀಜಿ


Team Udayavani, Oct 23, 2022, 3:12 PM IST

tdy-11

ಕೆ.ಆರ್‌.ನಗರ: ಹೆಣ್ಣು ಮಕ್ಕಳು ಹಿಂದೆ ಬೇರೆಯವರ ಆಶ್ರಯದಲ್ಲಿ ಬದುಕುತ್ತಿದ್ದರು, ಈಗ ಎಲ್ಲರೂ ಹೆಣ್ಣು ಮಕ್ಕಳ ಆಶ್ರಯದಲ್ಲಿ ಜೀವನ ನಿರ್ವಹಣೆ ಮಾಡುವಂತಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿ ವೀರಶೈವ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಚಾರಿಟ ಬಲ್‌ ಟ್ರಸ್ಟ್‌ಯಿಂದ ನಿರ್ಮಾಣ ಮಾಡಲಾಗಿ ರುವ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಹೆಣ್ಣು ಮಕ್ಕಳು ಶಿಕ್ಷಣ ಪಡೆಯಬೇಕು ಎಂದರು.

ತಾಯಿಯಾದವರು ತನ್ನ ಮಗ ಸಮಾಜ ಘಾತಕನಾಗಿದ್ದರೂ ಸಹ ಮುಂದೊಂದು ದಿನ ಸಮಾಜದ ಸುಧಾರಕನಾಗಲಿದ್ದಾನೆ ಎಂಬ ಆಸೆಯಿಂದ ಅವನನ್ನು ಬೆಳೆಸುತ್ತಾರೆ. ಆದ್ದ ರಿಂದ ಹೆಣ್ಣು ಮಕ್ಕಳು ಶಿಕ್ಷಣವಂತರಾಗಲೇಬೇಕು. ಅದಕ್ಕಾಗಿ ವಿದ್ಯಾರ್ಥಿ ನಿಲಯಗಳ ಅವಶ್ಯಕ ವಿದ್ದು, ಈ ನಿಲಯ ನಿರ್ಮಾಣ ಮಾಡಲು ಶ್ರಮಿಸಿದಂತಹ ಟ್ರಸ್ಟ್‌ ಪದಾಧಿ ಕಾರಿಗಳಿಗೆ ಅಭಿನಂಲ್ಲಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌. ವಿಶ್ವನಾಥ್‌ ಮಾತನಾಡಿ, ಅಕ್ಷರ, ಆರೋಗ್ಯ ಮತ್ತು ಅನ್ನಕ್ಕೆ ಕೊರತೆ ಇಲ್ಲದ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ಈ ಕೆಲಸವನ್ನು ರಾಜ್ಯದಲ್ಲಿರುವ ಮಠ ಮಾನ್ಯಗಳು ಮಾಡು ತ್ತಿದ್ದು, ಅವರುಗಳಿಗೆ ಸರ್ಕಾರ ಸೇರಿದಂತೆ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದ ವಿಧಾನ ಪರಿಷತ್‌ ಸದಸ್ಯರು ನಿಲ ಯದ ಮುಂದುವರೆದ ಕಾಮಗಾರಿಗೆ ಅನು ದಾನ ನೀಡುವುದಾಗಿ ಭರವಸೆ ನೀಡಿದರು.

ಶಾಸಕ ಸಾ.ರಾ.ಮಹೇಶ್‌ ಮಾತನಾಡಿ, ನಿಲಯದ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ನೀಡಿರುವುದರ ಜತೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗಿದ್ದು, ಮುಂದು ವರೆದ ಕಾಮಗಾರಿಗೂ ಅನುದಾನ ನೀಡ ಲಾಗುತ್ತದೆ ಎಂದು ಭರವಸೆ ನೀಡಿದರಲ್ಲದೆ ಸಮಾಜದವರು ಬಸವ ಭವನ ನಿರ್ಮಾಣ ಮಾಡಲು ಮುಂದಾಗಬೇಕು. ಅದಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು.

ಬೆಟ್ಟದಪುರದ ಮಠದ ಚನ್ನಬಸವದೇಶಿ ಕೇಂದ್ರಸ್ವಾಮೀಜಿ, ಮಾದಳ್ಳಿ ಮಠದ ಸಾಂಬ ಸದಾಶಿವಸ್ವಾಮೀಜಿ, ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜಸ್ವಾಮೀಜಿ, ಅರಕೆರೆ ಮಠದ ಸಿದ್ದೇಶ್ವರಸ್ವಾಮೀಜಿ, ಲಾಲನಹಳ್ಳಿ ಗುರುಮಲ್ಲೇಶ್ವರ ಮಠದ ಶರಣೆ ಜಯದೇತಾಯಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಎಸ್‌. ತೋಂಟದಾರ್ಯ, ಗುಬ್ಬಿ ತೋಟಪ್ಪನವರ ಧರ್ಮ ಸಂಸ್ಥೆಯ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಡಿಜಿಪಿ ಎಲ್‌.ರೇವಣ್ಣಸಿದ್ದಯ್ಯ, ಪುರಸಭೆ ಸದಸ್ಯ ಕೆ.ಬಿ.ವೀಣಾವೃಷಬೇಂದ್ರ, ಬಿಸಿಎಂ ಇಲಾಖೆಯ ಅಧಿಕಾರಿಗಳಾದ ಮಹೇಶ್‌, ಬಿಂದ್ಯಾ, ವೀರಶೈವ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಚಾರಿಟಬಲ್‌ ಟ್ರಸ್ಟ್‌ನ ಅಧ್ಯಕ್ಷ ವೈ.ಎನ್‌.ಚಂದ್ರಶೇಖರ್‌, ಉಪಾಧ್ಯಕ್ಷರಾದ ಎ.ಎಸ್‌.ಚನ್ನಬಸಪ್ಪ, ಕೆ.ಸಿ.ಲೋಕೇಶ್‌, ಕಾರ್ಯದರ್ಶಿ ಕೆ.ಪಿ.ಪ್ರಭುಶಂಕರ್‌, ಖಜಾಂಚಿ ವೈ.ಎಸ್‌.ಸುರೇಶ್‌, ನಿರ್ದೇಶಕರಾದ ಆರ್‌.ಬಿ.ನಾಗರಾಜು, ಹೆಚ್‌.ಸಿ.ಮಹದೇವಪ್ಪ, ಎನ್‌.ಎಸ್‌.ಚನ್ನಪ್ಪ, ಚಂದ್ರಶೇಖರ್‌ ಚೇತನ್‌ ನಂಜುಂಡಸ್ವಾಮಿ ಇದ್ದರು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.