ರೈತರಿಗೆ 10 ಸಾವಿರ ರೂ. ಪ್ಯಾಕೇಜ್ ನೀಡಿ
Team Udayavani, Jun 17, 2021, 6:59 PM IST
ಮೈಸೂರು: ಕೊರೊನಾ ವೇಳೆ ರೈತರಿಗೆ ಆಗಿರುವನಷ್ಟವನ್ನು ಅಂದಾಜಿಸಲುಸಮಿತಿ ರಚಿಸುವಂತೆಕೃಷಿ ಸಚಿವ ಬಿ.ಸಿ.ಪಾಟೀಲ್ಗೆ ರಾಜ್ಯ ರೈತ ಸಂಘಮನವಿ ಸಲ್ಲಿಸಿತು.
ಜಿಪಂ ಸಭಾಂಗಣದಲ್ಲಿ ಕೃಷಿ ಸಚಿವರನ್ನು ಭೇಟಿಮಾಡಿದ ರೈತ ಸಂಘದ ಅಧ್ಯಕ್ಷ ಬಡಗಲಪುರನಾಗೇಂದ್ರ, ಕೃಷಿ ಪರಿಕರಗಳ ಮೇಲೆ ವಿಧಿಸಿರುವಜಿಎಸ್ಟಿ ಹಾಗೂ ಎಸ್ಜಿಎಸ್ಟಿ ಸಂಪೂರ್ಣ ಕೈಬಿಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನುಎಲ್ಲ ಕೃಷಿ ಚಟುವಟಕೆಗಳಿಗೂ ವಿಸ್ತರಿಸಬೇಕು. ರೈತಕುಟುಂಬದ ಇಬ್ಬರನ್ನು ಈ ವ್ಯಾಪ್ತಿಯೊಳಗೆಸೇರಿಸಬೇಕು. ರೈತ ಕುಟುಂಬಗಳಿಗೆ ಕನಿಷ್ಠ 10ಸಾವಿರ ರೂ. ಪ್ಯಾಕೇಜ್ ಘೋಷಿಸಬೇಕು ಎಂದುಕೋರಿದರು
ಖರೀದಿ ಕೇಂದ್ರದ ಮೂಲಕ ಖರೀದಿಸಲಾದಭತ್ತ ಮತ್ತು ರಾಗಿ ಬಾಕಿಯನ್ನು ಪಾವತಿಸಬೇಕು.ಕಬ್ಬಿನ ಕಾರ್ಖಾನೆಗಳು ರೈತರಿಗೆ ನೀಡಬೇಕಾದಬಾಕಿಯನ್ನು ಪಾವತಿಸÛಬೇಕು. ಬಿಮಾ ಯೋಜನೆ ಪರಿಹಾರದ ಬಾಕಿ ಮತ್ತು ಬರ ಹಾಗೂಅತಿವೃಷ್ಟಿಯ ಪರಿಹಾರದ ಬಾಕಿಯನ್ನು ರೈತರಖಾತೆಗೆ ಜಮೆ ಮಾಡಬೇಕು. ಭತ್ತ ಖರೀದಿ ಕೇಂದ್ರತೆರೆಯಬೇಕು ಎಂದರು.
ಮನವಿ ಸ್ವೀಕರಿಸಿದಸಚಿವರು, ಈ ಸಂಬಂಧ ಸಿಎಂ ಜತೆ ಚರ್ಚಿಸಿಬೇಡಿಕೆ ಈಡೇರಿಸುವ ಪ್ರಯತ್ನ ನಡೆಸುವುದಾಗಿಹೇಳಿದರು.ರೈತ ಸಂಘದ ಜಿಲ್ಲಾಧ್ಯಕ್ಷ ಹೊಸುರು ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆಬಸವರಾಜು, ತಾ.ಅಧ್ಯಕ್ಷ ಪಿ.ಮರಂಕಯ್ಯ, ರೈತಮುಖಂಡ ಎನ್.ಪ್ರಸನ್ನಗೌಡ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್