ಕುಡಿಯುವ ನೀರು ಕೊಟ್ಟರೆ ಮಾತ್ರ ವೋಟು


Team Udayavani, Mar 25, 2017, 12:04 PM IST

mys1.jpg

ನಂಜನಗೂಡು: ಸುಡು ಬೇಸಿಗೆಯಲ್ಲಿ ನೀರಿಲ್ಲದೆ ನಾವು ಪರದಾಡುತ್ತಿದ್ದರೆ ಇವರು ಅಧಿಕಾರಕ್ಕಾಗಿ ವೋಟು ಕೇಳಲು ಬಂದಿದ್ದಾರೆ ಮೊದಲು ನೀರು ನೀಡಲಿ ನಂತರ ಓಟು ಕೇಳಲಿ ಎನ್ನುತ್ತಾರೆ ವಳಗೆರೆ ಗ್ರಾಮದ ಮಹಿಳೆಯರು.

ರಾಜ್ಯದ ಲೋಕೋಪಯೋಗಿ ಸಚಿವ ಡಾ ಎಚ್‌.ಸಿ ಮಹದೇವಪ್ಪ, ಸಂಸದ ಆರ್‌.ಧ್ರುವನಾರಾಯಣ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಕಳಲೆ ಕೇಶವ ಮೂರ್ತಿ ಮತಯಾಚನೆ ನಡೆಸಿ ಹಲ್ಲರೆಯತ್ತ ತೆರಳಿದ ನಂತರ ಪತ್ರಿಕೆ ಗ್ರಾಮದಲ್ಲಿ ಕಣ್ಣಾಡಿಸಿದಾಗ ನೀರಿಗಾಗಿ ಪರದಾಡುತ್ತಿರುವ ಮಹಿಳೆಯರ ಬಾಯಲ್ಲಿ ಬಂದ ನೋವಿನ ಮಾತಿದು.

ಹೇಗಿದೆ ಚುನಾವಣೆ ಎಂದಿದ್ದಕ್ಕೆ ಕಿಡಿಕಾರಿದ ಈ ತಾಯಂದಿರು ಇಲ್ಲಿ ನಮಗೆ ಕುಡಿಯಲೂ ನೀರಿಲ್ಲ ಇವರಿಗೆ ಚುನಾವಣೆಯಂತೆ ಎಂದು ಒಂದೇ ಸಮನೆ ನಮ್ಮನ್ನೇ  ದಭಾಯಿಸತೊಡಗಿದರು. ಇವರಿಗೆ ಅಭಿವೃದ್ದಿ ಬೇಕಾಗಿಲ್ಲ ನಮ್ಮ ಮತ ಪಡೆದು ಹಣ ಮಾಡಲು ಮಾತ್ರ ಅಧಿಕಾರ ಬೇಕು.

ಬೀದಿಗೊಂದು ಬೋರಿಗೆ ಆದರೆ ಯಾವ ಬೋರ್‌ನಲ್ಲೂ ನೀರಿಲ್ಲ. ಪಂಚಾಯತಿಯವರು ನೀರು ನೀಡುತ್ತೇವೆ ಎಂದು ಮೂರು ದಿನಗಳಿಗೊಮ್ಮೆ  ನೀರಿನ ಟ್ಯಾಂಕರ್‌  ಕಳಿಸುತ್ತಾರೆ ಅದು ಒಂದು ಕುಟುಂಬಕ್ಕೂ ಸರಿಯಾಗಿ ಸಾಕಾಗಲ್ಲ ಎಂದು ದೂರಿದರು. 

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.