ಎತ್ತ ಸಾಗುತ್ತಿದೆ ಭಾರತ ಜನಾಂದೋಲನ


Team Udayavani, Apr 16, 2018, 1:01 PM IST

m2-tetta.jpg

ನಂಜನಗೂಡು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಪ್ರತಿಯೊಬ್ಬರು ಸಂಕಲ್ಪ ತೊಡಬೇಕಿದೆ ಎಂದು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದರಾವ್‌ ಕರೆ ನೀಡಿದರು.

ಪಟ್ಟಣದ ಅಂಬೇಡ್ಕರ್‌ ಸಮುದಾಯ ಭವದನಲ್ಲಿ ಆಯೋಜಿಸಿದ್ದ “ಎತ್ತ ಸಾಗುತ್ತಿದೆ ಭಾರತ’ ಜನಾಂದೋಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್‌ ಕೊಟ್ಟಿರುವ ಸರ್ವಶ್ರೇಷ್ಠ ಸಂವಿಧಾನವನ್ನು ಬದಲಾಯಿಸಿ ಮನಸ್ಥಿತಿಯನ್ನು ಮತ್ತೆ ದೇಶದಲ್ಲಿ ಬಿತ್ತುವ ಹುನ್ನಾರ ನಡೆಸುತ್ತಿರುವ ಬಿಜೆಪಿ ದೇಶಕ್ಕೆ ಮಾರಕವಾಗಿದೆ.

ಸಂವಿಧಾನ ಬದಲಾಯಿಸುವ ಸಲುವಾಗಿಯೇ ನಾನು ಅಧಿಕಾರಕ್ಕೆ ಬಂದಿರುವುದಾಗಿ ಹೇಳುವ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ, ಹಿಂದೆ ದೊಡ್ಡ ಶಕ್ತಿಯ ಕೈವಾಡದಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಪರಿಶಿಷ್ಟ ಜಾತಿ ಪಂಗಡ ದೌರ್ಜನ್ಯ ಕಾಯ್ದೆ ದುರ್ಬಲಗೊಳಿಸಲು ಸಮ್ಮತಿಸಿರುವುದಾಗಿ ಸುಪ್ರೀಂಕೋರ್ಟ್‌ ನ್ಯಾಯಧೀಶರು ಹೇಳಿಕೆ ನೀಡಿರುವುದು ಬಿಜೆಪಿ ಒಳಮರ್ಮ ಬಯಲಿಗೆಳೆದಿದೆ.

ಇನ್ನು ಕಣ್ಣೊರೆಸುವ ತಂತ್ರ ಅನುಸರಿಸುತ್ತಿರುವ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರವನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಸಂಪೂರ್ಣ ವಿಫ‌ಲರಾಗಿದ್ದಾರೆ ಎಂದು ಟೀಕಿಸಿದರು. ಸಂವಿಧಾನ ಬದಲಾಯಿಸುವುದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸುತ್ತಿದೆ.

ಹೀಗಾಗಿ ಕರ್ನಾಟಕದಲ್ಲಿ ಇದಕ್ಕೆ ಅವಕಾಶ ನೀಡದಂತೆ ಮತದಾರರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಮತದಾರರು ಕೋಮುವಾದಿ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಮತದಾರರು ಮುಂದಾಗದಿದ್ದಲ್ಲಿ ನಮಗೆ ಉಳಿಗಾಲವಿಲ್ಲ ಎಂದು ಕಿಡಿಕಾರಿದರು.

ರಂಗಕರ್ಮಿ ಜನಾರ್ದನ್‌ ಜನ್ನಿ ಹೋರಾಟದ ಗೀತೆಗಳನ್ನು ಹಾಡಿದರು. ದಸಂಸ ರಾಜ್ಯ ಸಂಚಾಲಕರಾದ ಗುರುಪ್ರಸಾದ್‌ ಕೆರೆಗೋಡು, ರಾಜ್ಯ ಸಂಘಟನಾ ಸಂಚಾಲಕರಾದ ಹೆಬ್ಟಾಲೆ ಲಿಂಗರಾಜು, ಜಿಲ್ಲಾ ಸಂಘಟನಾ ಸಂಚಾಲಕರಾದ ಮಲ್ಲಹಳ್ಳಿ ನಾರಾಯಣ, ಜಿಲ್ಲಾ ಸಂಚಾಲಕರಾದ ಅಲಗೂಡು ಶಿವಕುಮಾರ್‌, ಸರ್ಕಾರಿ ಪ್ರಥಮರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ.ಎಂ.ಮಹದೇವ ಭರಣಿ,

ಉಪವಿಭಾಗೀಯ ಸಂಚಾಲಕ ಮಂಜು ಶಂಕರಪುರ, ರೈತಸಂಘ ಹಸಿರುಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲೂಕು ಅಧ್ಯಕ್ಷ ಟಿ.ಆರ್‌.ವಿದ್ಯಾಸಾಗರ್‌, ಜನಸಂಗ್ರಾಮ ಪರಿಷತ್‌ ವಿಭಾಗೀಯ ಕಾರ್ಯದರ್ಶಿ ನಗರ್ಲೆ ಎಂ.ವಿಜಯಕುಮಾರ್‌, ಛಲವಾದಿ ಮಹಾಸಭಾ ತಾಲೂಕು ಅಧ್ಯಕ್ಷ ಅಭಿನಾಗಭೂಷಣ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.