ಸೇವಾ ಮನೋಭಾವನೆಯಿಂದ ಉತ್ತಮ ಕೆಲಸ


Team Udayavani, Apr 24, 2017, 1:05 PM IST

mys3.jpg

ಬನ್ನೂರು: ಕಣ್ಣು ಮಾನವನ ಪ್ರಮುಖವಾದ ಅಂಗವಾಗಿದ್ದು, ಬಹು ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕು ಎಂದು ಸಮಾಜಸೇವಕ ಮಹೇಂದ್ರ ಸಿಂಗ್‌ ಕಾಳಪ್ಪ ಹೇಳಿದರು.

ಪಟ್ಟಣದ ರೋಟರಿ ಶಾಲೆಯ ಆವರಣ ದಲ್ಲಿ ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್‌ ಸ್ಮರಣಾರ್ಥವಾಗಿ, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ಮತ್ತು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಬನ್ನೂರು ಸರ್ಕಾರಿ ಆಸ್ಪತ್ರೆ ಸಹಯೋಗದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಯಸ್ಸಾದಂತೆ ಹಲವರು ದೃಷ್ಟಿಯನ್ನು ಕಳೆದು ಕೊಂಡರೆ, ಮತ್ತೆ ಕೆಲವರು ಕೆಲಸದ ವೇಳೆ ಯಲ್ಲಿ ಸಂಭವಿಸುವ ಅಪಘಾತ ಗಳಿಂದ ತಮ್ಮ ದೃಷ್ಟಿ ಕಳೆದುಕೊಂಡು ತುಂಬು ಕಷ್ಟದ ಜೀವನವನ್ನು ನಡೆಸುತ್ತಿರುತ್ತಾರೆ ಎಂದರು.

ವಿವೇಕಾನಂದ ಶಾಲೆಯ ಟ್ರಸ್ಟಿ ಎಂ.ಪ್ರಕಾಶ್‌ ಮಾತನಾಡಿ, ಸೇವಾ ಮನೋಭಾವನೆಯಿಂದ ಉತ್ತಮವಾದ ಕೆಲಸವನ್ನು ಮಾಡುವುದರ ಮೂಲಕ ಹಲವರ ಜೀವನಕ್ಕೆ ಬೆಳಕನ್ನು ನೀಡುವಂತ ಕೆಲಸ ಮಾಡುತ್ತಿರುವುದು ಶ್ಲಾಘನೀಯ ವಾದದ್ದು ಎಂದು ಹೇಳಿದರು.

ಇಂದು ಎಷ್ಟೋ ಗ್ರಾಮಾಂತರ ಭಾಗ ದಲ್ಲಿ ವಿಚಾರದ ಕೊರತೆಯಿಂದ ಕಣ್ಣಿನ ತೊಂದರೆ ಇರುವವರು ಹಾಗೆ ಜೀವನ ನಿರ್ವಹಣೆ ಮಾಡುತ್ತಿದ್ದು, ಇಂತಹ ಸೇವಾ ಕಾರ್ಯಕ್ರಮಗಳಿಂದ ಅವರಿಗೆ ತುಂಬಾ ಉಪಯುಕ್ತವಾಗುತ್ತದೆ ಎಂದರು.

ಸುತ್ತಮುತ್ತಲಿನ ಗ್ರಾಮಗಳಾದ ಮಾಕನ ಹಳ್ಳಿ, ಮಾದಿಗಹಳ್ಳಿ, ಬಸವನಹಳ್ಳಿ, ಕೊಡಗಳ್ಳಿ, ಬೇವಿನಹಳ್ಳಿ, ಸೋಮನಾಥ ಪುರ, ರಂಗ ಸಮುದ್ರ, ಯಾಚೇನಹಳ್ಳಿ, ಅತ್ತಳ್ಳಿ, ಚಾಮನ ಹಳ್ಳಿ, ಅರಕೆರೆ, ಮಂಡ್ಯಕೊಪ್ಪಲು, ದಾಸೇಗೌಡನ ಕೊಪ್ಪಲು, ಗಾಡಿಜೊಗಿಹುಂಡಿ, ಬೀಡನಹಳ್ಳಿ ವಿವಿಧ ಗ್ರಾಮಗಳಿಂದ ಆಗಮಿಸಿ ಸುಮಾರು 300ಕ್ಕೂ ಹೆಚ್ಚು ಜನರು ತಮ್ಮ ಕಣ್ಣಿನ ತೊಂದರೆ ಪರೀಕ್ಷಿಸಿ ಕೊಂಡರೆ,  90 ಮಂದಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದರು.

ಗೌರಿದೇವಿ ಕಾನ್‌ಸಿಂಗ್‌, ರಾಜೇಶ್‌ ಸಿಂಗ್‌, ಭಗವಾನ್‌ ಸಿಂಗ್‌, ರೋಟರಿ ಅಧ್ಯಕ್ಷ ಕೆಂಪೇಗೌಡ, ಡಾ. ವಿಜಯ್‌ಕುಮಾರ್‌, ಯೋಗೇಂದ್ರ, ರಂಗನಾಥ್‌, ಚಿದಾನಂದಾ, ಮನುನಾಗ್‌, ಮಹೇಶ್‌, ಮುರಳಿ ಇದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.