ಜೆಸಿಬಿ ಬಳಸಿದ್ದಕ್ಕೆ ಗೌತಮ ರಥಕ್ಕೆ ಹಾನಿ


Team Udayavani, Mar 21, 2019, 10:15 AM IST

blore-9.jpg

ನಂಜನಗೂಡು: ಮಂಗಳವಾರ ನಡೆದ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವದ ಗೌತಮ ರಥ ಸರಾಗವಾಗಿ ಚಲಸದ ಹಿನ್ನೆಲೆಯಲ್ಲಿ ಜಿಸಿಬಿ ಯಂತ್ರ ಬಳಸಿದ್ದರಿಂದ ರಥದ ನಾಲ್ಕು ಚಕ್ರಗಳಿಗೆ ಹಾನಿಯಾಗಿದೆ. ಅತ್ಯಂತ ಪುರಾತನ ರಥ ಎಂದೇ ಕರೆಯುವ 110 ಟನ್‌ ತೂಕದ 76 ಅಡಿ ಎತ್ತರದ ಗೌತಮ ರಥದ ನಾಲ್ಕೂ ಚಕ್ರಗಳ ಮರ ಕಿತ್ತು ಬಂದಿದೆ.

ಶ್ರೀಕಂಠೇಶ್ವರನ್ನು ರಥರೂಢನನ್ನಾಗಿಸಿದ ನಂತರ ಭಕ್ತರು ರಥ ಎಳೆಯಲು ಪ್ರಯತ್ನಿಸಿದಾಗ ಹಗ್ಗ ತುಂಡಾಗಿ ಬಿದ್ದಿತ್ತು. ಹೊಸ ಹಗ್ಗ ಬಳಸಿದರೂ ಪದೇ ಪದೇ ಹಗ್ಗ ತುಂಡಾಗುತ್ತಲೇ ಇತ್ತು. ಈ ಸಂದರ್ಭದಲ್ಲಿ ಜೆಸಿಬಿ ಹಾಗೂ ಕ್ರೇನ್‌ ಯಂತ್ರಗಳನ್ನು ಬಳಸಲಾಯಿತು. ಜೆಸಿಬಿಯಿಂದ ರಥದ ಗಾಲಿಗಳನ್ನು ನೂಕಿದ್ದರಿಂದ ಹಾನಿಯಾಗಿದೆ..ವಾರದ ಹಿಂದೆ ಲಕ್ಷಾಂತರ ರೂ. ವ್ಯಯಿಸಿ ಎರಡು ಚಕ್ರಗಳನ್ನು ಹೊಸದಾಗಿ ನಿರ್ಮಿಸಿ ರಥಕ್ಕೆ ಅಳವಡಿಸಲಾಗಿತ್ತು.

 ಒಬ್ಬರ ಮೇಲೆ ಒಬ್ಬರು ಬಿದ್ದರು: ಶ್ರೀಕಂಠಪ್ಪ ಪವಡಿಸಿದ ರಥವನ್ನು ಭಕ್ತರು ರಭಸದಿಂದ ಎಳೆದಾಗ ತೇರಿಗೆ ಕಟ್ಟದ ಭಾರಿ ಗಾತ್ರದ ಹಗ್ಗವೇ ತುಂಡಾಗಿ ಎಳೆಯುತ್ತಿದ್ದ ಭಕ್ತರು ಒಬ್ಬರ ಮೇಲೊಬ್ಬರು ಉರುಳಿ ಬಿದ್ದರು. ರಥ ಏನಾಯಿತು ಎಂದು ನೋಡಿದವರಿಗೆ ಹಗ್ಗ ತುಂಡಾಗಿರುವುದು ಗೊತ್ತಾಗಿ ನಕ್ಕು ಸಂಭ್ರಮಿಸಿದರು. ದೇವಾಲಯದ ಅರ್ಚಕವೈಂದವರಲ್ಲೊಬ್ಬರಾದ ಮಂಜು ಹಾಗೂ ದೇವಾಲಯದ ಅಧಿಕಾರಿ ಗಂಗಯ್ಯ ಅವರಿಗೆ ತುಂಡಾದ ಹಗ್ಗವೇ ಮುಖಕ್ಕೆ ಹೊಡೆದು ಗಾಯಗೊಂಡರು.

2 ಗಂಟೆಗಳ ಕಾಲ ರಥ ಸ್ತಬ್ಧ: ಹಗ್ಗ ತುಂಡಾದಾಗ ಹೊಸ ಹಗ್ಗ ಕಟ್ಟಲು ಶ್ರಮ ಪಡಬೇಕಾಯಿತು. ಅಂತು ಹಗ್ಗ ಕಟ್ಟಿ ಎಳೆದಾಗ
ಅದೂ ತುಂಡಾಯಿತು. ಹಗ್ಗ ಕಟ್ಟುವುದು ಅದು ತುಂಡಾಗುವುದು ಪದೇ ಪದೆ ನಡೆದು ಇತ್ತು ಏಳು ಗಂಟೆಗೆರಥ ಏರಿದ
ಶ್ರೀಕಂಠೇಶ್ವರ ಕೊನೆಗೆ ಅಲ್ಲಿಂದ ಚಲಿಸಿದ್ದು 9.45 ಕ್ಕೆ ನಂತರ ದೇವಾಲಯದ ಬಲಭಾಗಕ್ಕೆ ಬಂದ ರಥ ಮತ್ತೆ ಮೊಂಡಾಟ
ನಡೆಸಿ ಮುಂದೆ ಸಾಗಿ 11.5 ಕ್ಕೆ ಸರಿಯಾಗಿ ದೇವಾಲಯದ ಎಡಭಾಗದ ಸ್ವಸ್ಥಾನ ಸೇರಿತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.