ಸರ್ಕಾರದ ಯೋಜನೆ ಜನರಿಗೆ ತಿಳಿಸಿ


Team Udayavani, Mar 29, 2021, 1:14 PM IST

ಸರ್ಕಾರದ ಯೋಜನೆ ಜನರಿಗೆ ತಿಳಿಸಿ

ಕೆ.ಆರ್‌.ನಗರ: ಕೇಂದ್ರ ಮತ್ತು ರಾಜ್ಯಸರ್ಕಾರದ ಜನಪರ ಯೋಜನೆಗಳನ್ನುಜನರಿಗೆ ಮನವರಿಕೆ ಮಾಡಿಕೊಟ್ಟು, ಪಕ್ಷವನ್ನು ತಳಮಟ್ಟದಿಂದ ಮುಖಂಡರು ಮತ್ತುಕಾರ್ಯಕರ್ತರು ಸಂಘಟಿಸಬೇಕು ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಸದಸ್ಯ ಅಶ್ವತ್ಥನಾರಾಯಣ ಹೇಳಿದರು.

ಪಟ್ಟಣದ ಆದಿಶಕ್ತಿ ತೋಪಮ್ಮಸಮುದಾಯ ಭವನದಲ್ಲಿ ನಡೆದ ತಾಲೂಕುಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಚುನಾವಣೆಯಲ್ಲಿ ಪಕ ಅ‌Ò ತಿ ಹೆಚ್ಚು ಸ್ಥಾನಗಳನ್ನುಪಡೆಯುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕರ್ತರ ಸೋಲು: ಜಗತ್ತು ಕಂಡಜನಪ್ರಿಯ ಪ್ರಧಾನಿಗಳಲ್ಲಿ ಒಬ್ಬರಾಗಿದ್ದ ಅಟಲ್‌ ಬಿಹಾರಿ ವಾಜಪೇಯಿ ಅವರುಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ಇಡೀ ವಿಶ್ವವೇ ಭಾರತ ದೇಶದತ್ತ ತಿ‌ರುಗಿನೋಡುವಂತೆ ಮಾಡಿದ್ದರು. ಆದರೆ,ನಂತರದ ಚುನಾವಣೆಗಳಲ್ಲಿ ಪರಾಭವಗೊಂಡಾಗ ಅವರು ಕೊಟ್ಟ ಉತ್ತರ ಇದು ನನ್ನಸೋಲಲ್ಲ. ಪಕ್ಷದ ‌ ಕಾರ್ಯಕರ್ತರ ಸೋಲು ಎಂದಿದ್ದರು ಎಂದು ಸ್ಮರಿಸಿದರು.

ಜಯಗಳಿಸಲು ಸಾಧ್ಯ: ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಮತ್ತುಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತದ ರಾಜ್ಯ ಸರ್ಕಾರ ನೂರಾರುಜನಪ್ರಿಯ, ಬಡವರ ಪರವಾದಯೋಜನೆಗಳನ್ನು ರೂಪಿಸಿ ಜನರಿಗೆ ತಲುಪಿಸಿದ್ದು, ಇವುಗಳ ಬಗ್ಗೆ ನಾವು ಜನರಿಗೆಅರಿವು ಮೂಡಿಸಿ ಸಂಘಟಿಸಿದರೆ ಪಕ್ಷಮುಂದಿನ ಚುನಾವಣೆಗಳಲ್ಲಿ ಜಯಗಳಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ತಾಲೂಕು ಅಧ್ಯಕ್ಷ ಅಧ್ಯಕ್ಷ ಕೆ.ವೈ.ಮಂಜು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ರಾಮಾಂತರಬಿಜೆಪಿ ಉಪಾಧ್ಯಕ್ಷ ರಾಜೇಗೌಡ, ವಕ್ತಾರಮಿರ್ಲೆ ಶ್ರೀನಿವಾಸಗೌಡ, ಪ್ರಧಾನ ಕಾರ್ಯದರ್ಶಿಯೋಗಾನಂದ, ಟಿಎಪಿಸಿಎಂ ಎಸ್‌ ಅಧ್ಯಕ್ಷಎಚ್‌.ಡಿ.ಪ್ರಭಾಕರ್‌ಜೈನ್‌, ಮಾಜಿ ವಕ್ತಾರಎಚ್‌.ಪಿ.ಗೋಪಾಲ್‌ ಮಾತನಾಡಿದರು.ಪುರಸಭಾ ಸದಸ್ಯೆ ಕೆ.ಬಿ.ವೀಣಾ, ಎಪಿಎಂಸಿನಿರ್ದೇಶಕ ಪ್ರಕಾಶ್‌, ಕುಪ್ಪೆ ಗ್ರಾಪಂ ಅಧ್ಯಕ್ಷೆಗೌರಮ್ಮ, ಜಿಲ್ಲಾ ಗ್ರಾಮಾಂತರ ಬಿಜೆಪಿಉಪಾಧ್ಯಕ್ಷೆ ಶ್ವೇತಾಗೋಪಾಲ್‌, ಖಜಾಂಚಿಎ.ಜಿ.ನಂಜೇಶ್‌, ಎಸ್‌.ಸಿ.ಮೋರ್ಚಾ ಅಧ್ಯಕ್ಷ ಚಂದಗಾಲುರಾಚಯ್ಯ, ಎಸ್‌.ಟಿ. ಮೋರ್ಚಾ ಜಿಲ್ಲಾ ಉಪಾಧ್ಯಕ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷ ರಾಮನಾಯಕ, ತಾಲೂಕು ಮಹಿಳಾ ಮೋರ್ಚಾಧ್ಯಕ್ಷೆ ದ್ರಾಕ್ಷಾಯಿಣಿ, ಮುಖಂಡರಾದ ಸಾ.ರಾ. ತಿಲಕ್‌, ಎಚ್‌ .ವಿ.ಅನಿಲ್‌, ಸೋಮಶೇಖರ್‌, ಉಮಾಶಂಕರ ಮತ್ತಿತರರು ಹಾಜರಿದ್ದರ ‌.

Ad

ಟಾಪ್ ನ್ಯೂಸ್

Stock : ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Stock: ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

Thirthahalli: ಗುಡ್ಡ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Thirthahalli: ಧರೆ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Vijayapura: ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಬಂಧಿತರ 15ಕ್ಕೇರಿಕೆ, 39 ಕೆಜಿ ಚಿನ್ನ ಜಪ್ತಿ

Vijayapura: ಕೆನರಾಬ್ಯಾಂಕ್ ಕಳ್ಳತನ ಕೇಸ್: ಬಂಧಿತರ ಸಂಖ್ಯೆ15ಕ್ಕೇರಿಕೆ, 39KG ಚಿನ್ನ ಜಪ್ತಿ

ಅಮೃತಧಾರೆ ಸೀರಿಯಲ್​ ನಟಿಗೆ ಚಾಕು ಇರಿತ… ಆಸ್ಪತ್ರೆಗೆ ದಾಖಲು, ಪತಿ ಅರೆಸ್ಟ್

ಅಮೃತಧಾರೆ ಸೀರಿಯಲ್​ ನಟಿಗೆ ಚಾಕು ಇರಿತ… ಆಸ್ಪತ್ರೆಗೆ ದಾಖಲು, ಪತಿ ಅರೆಸ್ಟ್

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Politics: This is DK Shivakumar’s last chance to become CM: A. Manju

Karnataka Politics: ಸಿಎಂ ಆಗಲು ಡಿಕೆ ಶಿವಕುಮಾರ್‌ ಗೆ ಇದೇ ಕೊನೆ ಅವಕಾಶ: ಎ.ಮಂಜು

ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಕೊಡಲಾಗಿಲ್ಲ..: ಎಚ್.ಎಂ ರೇವಣ್ಣ

Guarantee schemes: ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಕೊಡಲಾಗಿಲ್ಲ..: ಎಚ್.ಎಂ ರೇವಣ್ಣ

Mysore: ಅಧಿಕಾರ ಹಂಚಿಕೆ ವಿಚಾರ ಗಮನಕ್ಕೆ ತಂದಿದ್ದರೆ ಗೊಂದಲವಾಗುತ್ತಿರಲಿಲ್ಲ: ಪರಮೇಶ್ವರ

Mysore: ಅಧಿಕಾರ ಹಂಚಿಕೆ ವಿಚಾರ ಗಮನಕ್ಕೆ ತಂದಿದ್ದರೆ ಗೊಂದಲವಾಗುತ್ತಿರಲಿಲ್ಲ: ಪರಮೇಶ್ವರ

Yathindra sidda

ಬಡವರ ಉಚಿತ ಸವಲತ್ತಿಗೆ ರಂಭಾಪುರಿ ಶ್ರೀಗಳಿಗೆ ಯಾಕೆ ಕಣ್ಣುರಿ?: ಡಾ.ಯತೀಂದ್ರ

MYS-Auto

ಆಟೋ ಅಡ್ಡಗಟ್ಟಿ ಮಹಿಳೆ ಸೇರಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Stock : ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

Stock: ಟ್ರಂಪ್‌ ತೆರಿಗೆ ಜಟಾಪಟಿ ಎಫೆಕ್ಟ್-ಷೇರುಪೇಟೆ ಸೂಚ್ಯಂಕ 600ಕ್ಕೂ ಅಧಿಕ ಅಂಕ ಕುಸಿತ

13

Gadag: ಕಪ್ಪತ್ತಗುಡ್ಡದಲ್ಲಿ ಅಡವಿ ಬೆಕ್ಕು, ಹಾವು,ಗೂಬೆಗಳ ಸಾವು; ಹೆಚ್ಚಿದ ಆತಂಕ

Shimoga: Firefighters rescue cow that fell into canal

Shimoga: ಕಾಲುವೆಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

12

Mudhol: 800ಕ್ಕೂ ಅಧಿಕ ಕುಟುಂಬಗಳಿಗಿಲ್ಲ ಶಾಶ್ವತ ಸೂರು

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.