ಹುಣಸೂರು: ಚಿಲ್ಕುಂದ; ವೇತನಕ್ಕಾಗಿ ಆಗ್ರಹಿಸಿ ಗ್ರಾ.ಪಂ.ಸಿಬ್ಬಂದಿಗಳ ಪ್ರತಿಭಟನೆ


Team Udayavani, May 31, 2022, 1:52 PM IST

ಹುಣಸೂರು: ಚಿಲ್ಕುಂದ;  ವೇತನಕ್ಕಾಗಿ ಆಗ್ರಹಿಸಿ ಗ್ರಾ.ಪಂ.ಸಿಬ್ಬಂದಿಗಳ ಪ್ರತಿಭಟನೆ

ಹುಣಸೂರು: ಗ್ರಾಮೀಣಾಭಿವೃದ್ದಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ದುಡಿಯುತ್ತಿರುವ ಗ್ರಾಮ ಪಂಚಾಯ್ತಿ ನೌಕರರಿಗೆ ಕಳೆದ 10ನೇ ತಿಂಗಳಿನಿಂದ ವೇತನವೇ ಬಿಡುಗಡೆಯಾಗಿಲ್ಲವೆಂದು ಇದೀಗ ಪ್ರತಿಭಟನೆ ಹಾದಿ ಹಿಡಿದಿದ್ದಾರೆ.

ತಾಲೂಕಿನ ಚಿಲ್ಕುಂದ ಗ್ರಾ.ಪಂ.ನೌಕರರು ತಮ್ಮ ಹಳೇ ಬಾಕಿ ವೇತನಕ್ಕಾಗಿ ಗ್ರಾಮ ಪಂಚಾಯಿತಿ ನೌಕರರು ಸೋಮವಾರದಂದು ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ನೌಕರರು ನಮಗೂ ಎಲ್ಲರಂತೆ ಹೆಂಡತಿ,ಮಕ್ಕಳು,ವಯಸ್ಸಾದ ತಂದೆಯಾಯಿಯರಿದ್ದಾರೆ. ಕೆಲವರು ಮಕ್ಕಳ ಶಿಕ್ಷಣಕ್ಕೂ ಹಣ ಹೊಂದಿಸಲಾಗದ ಸ್ಥಿತಿಯಲ್ಲಿದ್ದೇವೆ.  ನಮಗೂ ಬದುಕಿದೆ, ನರೇಗಾ ಅನುಷ್ಠಾನ, ಕೋವಿಡ್ ನಿರ್ವಹಣೆ, ಕಂದಾಯ ವಸೂಲಿ, ಕಚೇರಿ ಕೆಲಸ, ಸ್ವಚ್ಛತೆ ಹೀಗೆ ಅಧಿಕಾರಿಗಳು, ಗ್ರಾ.ಪಂ.ಪ್ರತಿನಿಧಿಗಳ ಆದೇಶದಂತೆ  ಹಗಲಿರುಳೆನ್ನೆದೆ ಕಾರ್ಯನಿರ್ವಹಿಸುವ ನಮ್ಮ ಬಾಕಿ ಸಂಬಳ ನೀಡಿ ಎಂದು ಘೋಷಣೆ ಕೂಗಿ ಸಾರ್ವಜನಿಕರ ಗಮನ ಸೆಳೆದರು.

ನೌಕರ ಜಗದೀಶ್ ಮಾತನಾಡಿ ನಮಗೆ 2018 ರ ಹತ್ತು ತಿಂಗಳ ವೇತನ ಬಾಕಿ ಇದ್ದು, ಕಳೆದ ನಾಲ್ಕು ವರ್ಷಗಳಿಂದ ಬಾಕಿ ಸಂಬಳ ನೀಡದೆ ಸತಾಯಿಸುತ್ತಿದ್ದಾರೆ. ಈಗಲಾದರೂ ಬಾಕಿ ಸಂಬಳ ನೀಡಬೇಕೆಂದು ಒತ್ತಾಯಿಸಿದರು.

ಭರವಸೆ, ಪ್ರತಿಭಟನೆ ವಾಪಾಸ್: 

ಧರಣಿ ಸ್ಥಳಕ್ಕೆ ಭೇಟಿ ಇತ್ತ ಗ್ರಾ.ಪಂ.ಅಧ್ಯಕ್ಷೆ ಶೋಭಾಜಯರಾಂ, ಉಪಾಧ್ಯಕ್ಷö್ಯ ಜಯಣ್ಣ, ಪಿಡಿಓ ಶಿವಕುಮಾರ್ ನೌಕರರ ಸಮಸ್ಯೆ ಆಲಿಸಿ, ಗ್ರಾ.ಪಂ.ಗೆ ಸಾಕಷ್ಟು ಆದಾಯವಿಲ್ಲದೆ, ಸರಕಾರದಿಂದ ಬಿಡುಗಡೆಯಾಗಬೇಕಿದ್ದ ಕೆಲ ಅನುದಾನ ಬಾರದ್ದರಿಂದ ತೊಂದರೆಯಾಗಿದೆ. ಆದರೂ ಜೂನ್ 10 ರೊಳಗೆ ಹಳೆ ಬಾಕಿಯ ಎರಡು ತಿಂಗಳ ವೇತನ ನೀಡಲಾಗುವುದು. ಉಳಿದ ಬಾಕಿಯನ್ನು ಹಂತ-ಹಂತವಾಗಿ ನೀಡುವ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದರು. ಗ್ರಾ.ಪಂ.ಸದಸ್ಯರಾದ ಪುಟ್ಟಮ್ಮ, ಗೌರಮ್ಮ ಹಾಜರಿದ್ದರು.

ಪ್ರತಿಭಟನೆಯಲ್ಲಿ ನೌಕರರಾದ ಮದುಸ್ವಾಮಿ, ಕರಿಯಪ್ಪ, ರವಿ, ಶಿವಣ್ಣ, ಚಂದ್ರು, ನಾಗೇಶ, ವಿವೇಕ, ಅರುಣ್ ಕುಮಾರ್ ಸೇರಿದಂತೆ ಇತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.