ಬ್ರಾಹ್ಮಣ ಮಂಡಳಿಯಿಂದ ದಿನಸಿ ಕಿಟ್‌ ವಿತರಣೆ


Team Udayavani, Jul 22, 2021, 5:59 PM IST

—–

ಮೈಸೂರು: ಕರ್ನಾಟಕ ಬ್ರಾಹ್ಮಣಅಭಿವೃದ್ಧಿ ಮಂಡಳಿ ಪ್ರಾಧಿಕಾರದವತಿಯಿಂದ ಜಯನಗರದ ವಿವೇಕಾನಂದಕೇಂದ್ರ ಕನ್ಯಾಕುಮಾರಿ ಶಾಖೆಯಲ್ಲಿಅಸಂಘಟಿತ ವಲಯದ ವ್ಯಾಪ್ತಿಯಲ್ಲಿಬರುವ 200 ಮಂದಿ ಪುರೋಹಿತರುಮತ್ತು ದಿನಗೂಲಿ ನೌಕರರಿಗೆ ದಿನಸಿ ಕಿಟ್‌ವಿತರಿಸಲಾಯಿತು.

ಫುಡ್‌ ಕಿಟ್‌ ವಿತರಿಸಿ ಮಾತನಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌.ವಿ.ರಾಜೀವ್‌,ಪುರೋಹಿತರು, ಅರ್ಚಕರು ತೀರಾಸಂಕಷ್ಟದಲಿದ್ದಾರೆ ಇದನ್ನು ಮನಗಂಡುಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರದವತಿಯಿಂದ ದಿನಸಿ ಕಿಟ್‌ವಿತರಿಸಲಾಗುತ್ತಿದೆ, ಇದು ಅತ್ಯಂತಮಾನವೀಯತೆಯ ಕಾರ್ಯ ಎಂದುಹೇಳಿದರು.

ಕೊರೊನಾ ಲಾಕ್‌ಡೌನ್‌ ಹಿನ್ನಲೆ ಕಳೆದಮೂರು ತಿಂಗಳಿಂದ ದೇವಾಲಯಗಳುಬಂದ್‌ ಆದ ಪರಿಣಾಮ, ಪುರೋಹಿತವರ್ಗ ಸಂಕಷ್ಟಕ್ಕೆ ಸಿಲುಕಿದೆ. ಇದನ್ನುಸರಕಾರವು ಮನಗಂಡು ಆರ್ಥಿಕಪ್ಯಾಕೇಜ್‌ನಲ್ಲಿ ಪರಿಹಾರ ನೀಡಿದೆ ಎಂದುಹೇಳಿದರು.ಬ್ರಾಹ್ಮಣ ಸಂಘದ ಅಧ್ಯಕ್ಷಡಿ.ಟಿ.ಪ್ರಕಾಶ್‌ ಮಾತನಾಡಿ, ಮೈಸೂರಿನವಿವಿಧೆಡೆ ಬ್ರಾಹ್ಮಣ ಸಂಘದ ಮೂಲಕಅವಶ್ಯಕವಿರುವವರಿಗೆ ಆಹಾರ ದಿನಸಿಕಿಟ್‌ ತಲುಪಿಸಲಾಗಿದೆ.

ಇಂತಹ ಸಂಕಷ್ಟಸಮಯದಲ್ಲಿ ರಾಜ್ಯ ಸರ್ಕಾರ ವಿಪ್ರಸಮುದಾಯದ ಆರ್ಥಿಕವಾಗಿಹಿಂದುಳಿದ ಕುಟುಂಬಕ್ಕೆ ಸವಲತ್ತುಗಳನ್ನುನೀಡಲು ಮುಂದಾಗಬೇಕು, ಲಾಕ್‌ಡೌನ್‌ನಿಂದಾಗಿ ಅಡುಗೆಯ ವೃತ್ತಿಯ ಮೇಲೆಅವಲಂಬಿತರಾದವರಹಿತಕ್ಕಾಗಿ ಕೋವಿಡ್‌ಆರ್ಥಿಕ ಪರಿಹಾರ ನೀಡಲು ಸರಕಾರಮುಂದಾಗಬೇಕು ಎಂದರು.ಈ ವೇಳೆ ಬ್ರಾಹ್ಮಣಅಭಿವೃದ್ಧಿ ಮಂಡಳಿನಿರ್ದೇಶಕ ಸಿ.ವಿ.ಗೋಪಿನಾಥ್‌,ಕೃಷ್ಣಮೂರ್ತಿಪುರಂ ರಾಮಮಂದಿರನಿರ್ದೇಶಕ ಅಶ್ವತ್ಥ್ ನಾರಾಯಣ್‌, ಅಖೀಲಭಾರತ ಬ್ರಾಹ್ಮಣ ಸಂಘದ ಮೈಸೂರುಅಧ್ಯಕ್ಷ ವೆಂಕಟೇಶ್‌ ಪದಕಿ, ಯುವಮುಖಂಡ ಅಜಯ್‌ ಶಾಸಿŒ, ಸುರೇಶ್‌ಇತರರಿದ್ದರು.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.