ಜಿಟಿಟಿಸಿ ಕೇಂದ್ರ ಉದ್ಘಾಟನೆ: ಕಾರ್ಯಕ್ರಮ ಬಹಿಷ್ಕರಿಸಿದ ಶಾಸಕ ಎಚ್.ಪಿ.ಮಂಜುನಾಥ್

ಪೊಲೀಸರಿಂದ ಆದ ಎಡವಟ್ಟಿನ ಬಗ್ಗೆ ಅಶ್ವತ್ಥ ನಾರಾಯಣ್ ಬೇಸರ

Team Udayavani, Sep 29, 2022, 8:29 PM IST

1-asdadad

ಹುಣಸೂರು: ನೂತನವಾಗಿ ನಿರ್ಮಿಸಿರುವ ಜಿಟಿಟಿಸಿ ಕೇಂದ್ರ ಉದ್ಘಾಟನಾ ಸಮಾರಂಭವನ್ನು ಶಾಸಕ ಎಚ್.ಪಿ.ಮಂಜುನಾಥ್ ಅವರು ಬಹಿಷ್ಕರಿಸಿ ಹೊರ ನಡೆದ ಘಟನೆ ಗುರುವಾರ ನಡೆದಿದೆ.

ಸಮಾರಂಭ ಮಧ್ಯಾಹ್ನ 3 ಗಂಟೆಗೆ ಆಯೋಜನೆಯಾಗಿತ್ತು, ನಿಗದಿತ ಸಮಯಕ್ಕೆ ಬಂದ ಶಾಸಕ ಮಂಜುನಾಥ್ 4.15 ರವರೆಗೆ ಕಾದರೂ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ್ ಬಂದಿರಲಿಲ್ಲ.

ಹುಣಸೂರಿನ ಮಹಿಳಾ ಕಾಲೇಜಿನಲ್ಲಿ 5 ಕೋಟಿ ವೆಚ್ಚದ ಕಟ್ಟಡದ ಉದ್ಘಾಟನೆ ಸರಳವಾಗಿ ನಡೆಸಲು ತೀರ್ಮಾನಿಸಲಾಗಿತ್ತು.ಆದರೆ ಪೊಲೀಸರು ಜಿಟಿಟಿಸಿ ಸಚಿವರನ್ನು ಕರೆತರದೆ ಹೆದ್ದಾರಿಯಲ್ಲಿ ಹುಡಾ ಅದ್ಯಕ್ಷ ಗಣೇಶ ಕುಮಾರಸ್ವಾಮಿಯವರಿಂದ ಅಭಿನಂದನೆ ಸ್ವೀಕರಿಸಲು ಅನುವು ಮಾಡಿಕೊಟ್ಟು ಹೆದ್ದಾರಿಯಿಂದ ನೇರವಾಗಿ ಜಿಟಿಟಿಸಿ ಕೇಂದ್ರಕ್ಕೆ ಕರೆತರದೆ ಮಹಿಳಾ ಕಾಲೇಜಿಗೆ ಕರೆದೊಯ್ದರು.

ತಡವಾದ ಕಾರಣ ಶಾಸಕ ಎಚ್.ಪಿ‌ಮಂಜುನಾಥ್ ರವರು ಆಯೋಜಕರನ್ನು ಸಂಪರ್ಕಿಸಿ, ಏನಪ್ಪ ಇದು ಶಾಸಕರಿಗೆ ಅಗೌರವ ಮಾಡುತ್ತಿದ್ದೀರಾ. ಸಚಿವರ ಬಿಳಿಕೆರೆ ಕಾರ್ಯಕ್ರಮಕ್ಕೂ ಆಹ್ವಾನಿಸಿಲ್ಲ. ಇದು ಅಗೌರವ ತರುವಂತದ್ದು ಎಂದು ಕೋಪಗೊಂಡು ಬೊಕ್ಕೆಯನ್ನು ಎಸೆದು ಕಾರು ಹತ್ತಿ ಹೊರನಡೆದರು.ಇವರೊಂದಿಗೆ ನಗರಸಭೆ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷೆ ಆಶಾ ಕೃಷ್ಣನಾಯಕ ಹೊರನಡೆದರು.

ಸಚಿವ ಅಶ್ವತ್ಥ ನಾರಾಯಣ್ ಅವರು ಮಹಿಳಾ ಕಾಲೇಜಿನ ಬಳಿ ಇದ್ದ ಬೋರ್ಡ್ ಕಂಡು ಪೊಲೀಸರ ಬಳಿ ಮಾಹಿತಿ ಪಡೆದು ಕಾರಿನಿಂದಿಳಿಯದೆ ನೇರವಾಗಿ ಬಂದು ಜಿಟಿಡಿಸಿ ಕೇಂದ್ರವನ್ನು ಉದ್ಘಾಟಿಸಿದರು. ಅಲ್ಲಿ ನಡೆದ ಸಭೆಯಲ್ಲಿ ಪೊಲೀಸರಿಂದ ಆದ ಎಡವಟ್ಟಿನ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.