ಸಿದ್ದರಾಮಯ್ಯಗೆ ಗೊತ್ತಿರುವುದು ಒಂದೇ ಸಂಧಿ! ವಿಶ್ವನಾಥ್ ವ್ಯಂಗ್ಯ
Team Udayavani, Oct 5, 2017, 12:29 PM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏಕವಚನವೂ ಗೊತ್ತಿಲ್ಲ, ಬಹುವಚನವು ಗೊತ್ತಿಲ್ಲ. ವ್ಯಾಕರಣವೇ ಗೊತ್ತಿಲ್ಲ, ಇಂತಹವರು ಸಂಧಿ ಬಗ್ಗೆ ಪಾಠ ಮಾಡೋಕೆ ಬರ್ತಾರೆ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ನಾನೇ ಅತೀ ಹೆಚ್ಚು ಅನುದಾನವನ್ನು ಮೈಸೂರಿಗೆ ನೀಡಿದ್ದೇನೆ ಎಂದು ಸಿಎಂ ಹೇಳುತ್ತಾರೆ. ಹೌದು ಅತೀ ಹೆಚ್ಚು ಅನುದಾನ ನೀಡಿದ್ದು ಸತ್ಯ, ಅದು ದೊಡ್ಡ ಮೊತ್ತದ ಕಿಕ್ ಬ್ಯಾಕ್ ಪಡೆದುಕೊಂಡು ಎಂಬುದಾಗಿ ಆರೋಪಿಸಿದರು.
ಸಿಎಂ ಸಿದ್ದರಾಮಯ್ಯಗೆ ಗೊತ್ತಿರುವುದು ಒಂದೇ ಸಂಧಿ, ಆ ಸಂಧಿ ಯಾವುದು ಅಂತ ನನಗೆ ಗೊತ್ತಿಲ್ಲಪ್ಪ ಎಂದು ವಿಶ್ವನಾಥ ಈ ಸಂದರ್ಭದಲ್ಲಿ ಚಾಟಿ ಬೀಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ