Mysore Dasara; ಕನ್ನಡ ಭಾಷೆಗೆ ಮಿತಿಯಿದೆ, ಆದರೆ ಅದರ ಭಾವಕ್ಕೆ ಮಿತಿಯಿಲ್ಲ: ಹಂಸಲೇಖ


Team Udayavani, Oct 15, 2023, 12:45 PM IST

ಹಂಸಲೇಖ

ಮೈಸೂರು: ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ಖ್ಯಾತ ಸಾಹಿತಿ ಹಾಗೂ ಚಲನಚಿತ್ರ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ -2023ಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಕರ್ನಾಟಕ ಏಕೀಕರಣ ಆಗಿ 50 ವರ್ಷ ತುಂಬಿದೆ. ಹಾಗೆಯೇ ನನ್ನ ಕಲೆಯ ಕಾಯಕಕ್ಕೆ 50 ವರ್ಷಗಳು ತುಂಬಿದೆ. ನನ್ನ 50 ವರ್ಷಗಳ ಕಲಾ ಜೀವನದಲ್ಲಿ ದಸರಾ ಉದ್ಘಾಟನೆಗೆ ಅವಕಾಶ ಸಿಕ್ಕಿರುವುದು ನನ್ನ ಜೀವನದ ಅಮೂಲ್ಯ ಅವಕಾಶ. ನಾನು ಚಾಮುಂಡಿ ಬೆಟ್ಟದ ಸಾವಿರಾರು ಮೆಟ್ಟಿಲುಗಳನ್ನು ಹತ್ತಿ ಉದ್ಘಾಟನೆಗೆ ಬಂದಿದ್ದೇನೆ. ಈ ಅವಕಾಶಕ್ಕೆ ಎಲ್ಲರಿಗೂ ನನ್ನ ನಮನಗಳು ಎಂದು ಸ್ಮರಿಸಿದರು.

ನಾನು ಹಚ್ಚಿದ್ದು ಕನ್ನಡ ದೀಪ, ಹಚ್ಚಿದ್ದು ನಾನೂ ಆದರೂ ಅದರ ಚೈತನ್ಯ ಈ ನಾಡಿನ ಹಿರಿಯರದ್ದು, ದಸರಾ ಎನ್ನುವುದು ಒಂದು ಜೀವಂತ ಕಥಾ ಕಾವ್ಯ. ದಕ್ಷಿಣ ಭಾರತದ ವಿಜಯನಗರ ಸಾಮ್ರಾಜ್ಯ ಈ ದಸರಾ ಆಚರಣೆಗೆ ಕಥಾವಸ್ತು. ಈ ಜೀವಂತ ದಸರಾ ಮುಂದೆ ಮಹಾ ಕಾವ್ಯವಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು.

ಕನ್ನಡದ ಭಾಷೆಗೆ ಮಿತಿಯಿದೆ ಆದರೆ ಅದರ ಭಾವಕ್ಕೆ ಮಿತಿಯಿಲ್ಲ. ನಮ್ಮ ಕನ್ನಡವನ್ನು ಪ್ರಪಂಚದ ವೇದಿಕೆಯಲ್ಲಿ ಪ್ರತಿಷ್ಠಾಪಿಸಬೇಕು. ಕನ್ನಡದ ಶಾಂತಿ ಸಮೃದ್ಧಿಯನ್ನು ಹೆಚ್ಚಿಸಬೇಕು. ಕರ್ನಾಟಕದಲ್ಲಿ ವಾಸ ಮಾಡುತ್ತಿರುವ ಎಷ್ಟೋ ಜನರಿಗೆ ಕನ್ನಡ ಗೊತ್ತಿಲ್ಲ ಎಂಬ ಸಮೀಕ್ಷೆಯಾಗಿ, ಅವರಿಗೆ 30 ದಿನಗಳಲ್ಲಿ ಕನ್ನಡ ಕಲಿಸಿ, ಅವರಿಗೆ ಕನ್ನಡ ಪಟ್ಟ ಎಂಬ ಕಾರ್ಡ್ ನೀಡಬೇಕು. ಈ ಕಾರ್ಡ್ ಆಸ್ಪತ್ರೆ ಗಳಲ್ಲಿ ಬಿಪಿಎಲ್ ಕಾರ್ಡ್ ಗೆ ಸಿಗುವ ಸೌಲಭ್ಯಗಳು ಸಿಗಬೇಕು ಎಂದು ಕಾರ್ಪೊರೇಟ್ ಕಂಪನಿಗಳ ಕನ್ನಡಿಗರ ಒಂದು ತಂಡ ನನಗೆ ಸಲಹೆ ನೀಡಿ ಮನವಿ ಮಾಡಿದೆ ಎಂದು ಮಾಹಿತಿ ನೀಡಿದರು.

ಕನ್ನಡ ಸಂಘಟನೆಗಳು ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸ ಮಾಡಲು ಈ ಕಾರ್ಯ ಮಾಡುವಲ್ಲಿ ಮುಂದಾಗಬೇಕು. ಈ ಕಾರ್ಯದಲ್ಲಿ ನಾನು ಕೈ ಜೋಡಿಸುತ್ತೆನೆ. ಕುವೆಂಪು ಅವರು ಕನ್ನಡವನ್ನು ಉತ್ತುಂಗ ಶಿಖರಕ್ಕೆ ಏರಿಸಿದ್ದಾರೆ ಎಂದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.