ಹನುಮ ಜಯಂತಿ ಮಾಡೇ ಮಾಡ್ತೇವೆ: ಪ್ರತಾಪ್‌ಸಿಂಹ 


Team Udayavani, Dec 7, 2017, 12:47 PM IST

m5-hanuma-sim.jpg

ಮೈಸೂರು: ಹುಣಸೂರಿನಲ್ಲಿ ಸದ್ಯದಲ್ಲಿಯೇ ವಿಜೃಂಭಣೆಯಿಂದ ಹನುಮಜಯಂತಿ ಮೆರವಣಿಗೆ ಮಾಡುತ್ತೇವೆ. ಇದು ನಮ್ಮ ಸಂಕಲ್ಪ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ನಗರದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬುಧವಾರ ನಡೆದ ಹನುಮ ಯಜ್ಞದಲ್ಲಿ ಪಾಲ್ಗೊಂಡು ಡಿ.1ರಂದು ಧರಿಸಿದ್ದ ಹನುಮಾಲೆ ತೆಗೆದರು.

ಈ ವೇಳೆ ಮಾತನಾಡಿ, ಕಾರ್ಯನಿಮಿತ್ತ ಬೇರೆ ಕಡೆಗೆ ಹೋಗಬೇಕಿರುವುದರಿಂದ ಹನುಮ ಮಾಲೆ ತೆಗೆಯುತ್ತಿದ್ದೇನೆ. ಆದರೆ, ಹನುಮ ಜಯಂತಿ ಮೆರವಣಿಗೆ ನಡೆಸುವುದು ನಮ್ಮ ಸಂಕಲ್ಪ. ಮೆರವಣಿಗೆ ನಡೆದೆ ನಡೆಯುತ್ತೆ. ಇದಕ್ಕೆ ಜಿಲ್ಲಾಡಳಿತದಿಂದಲೂ ಸಹಕಾರ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಡಿ.3ರಂದು ಹುಣಸೂರಿನಲ್ಲಿ ಏನು ನಡೆಯಿತು, ಯಾರು ದರ್ಪದಿಂದ ಯಾಕಾಗಿ ನಮ್ಮ ನಂಬಿಕೆಗಳ ಮೇಲೆ ಪ್ರಹಾರ ಮಾಡಿದರು ಎಂಬುದನ್ನು ಹುಣಸೂರಿನ ಜನತೆ ನೋಡಿದ್ದಾರೆ. ಭಕ್ತಿಗೆ ನಿಷ್ಠೆಗೆ ಮಾತ್ರವಲ್ಲ, ಶಕ್ತಿಗೂ ಹನುಮ ಪ್ರೇರಣೆ. 23 ವರ್ಷಗಳ ಕಾಲ ರಂಗನಾಥ ಬಡಾವಣೆಯಿಂದ ಆರಂಭವಾಗಿ ನಗರದಲ್ಲಿ ವಿಜೃಂಭಣೆಯಿಂದ ಹನುಮ ಜಯಂತಿ ಮೆರವಣಿಗೆ ನಡೆದಿದೆ.

ಆದರೆ, ಕಳೆದ 2 ವರ್ಷಗಳಿಂದ ಮೆರವಣಿಗೆ ಮೇಲೆ ನಿರ್ಬಂಧ, ನಿಷೇಧ ಹೇರಿ ಕಾನೂನು ಸುವ್ಯವಸ್ಥೆ ನೆಪದಲ್ಲಿ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಚಾಮುಂಡೇಶ್ವರಿ ಅವರಿಗೆ ತಕ್ಕ ಶಾಸ್ತಿ ಮಾಡ್ತಾಳೆ, ಕಾಲವೇ ಇಂತವರಿಗೆ ಉತ್ತರ ಕೊಡುತ್ತೆ, ಆ ಕಾಲವೂ ಸನ್ನಿಹಿತ ಎಂದರು.

ನಮ್ಮ ಹಬ್ಬ-ಹರಿದಿನ ಆಚರಣೆ ತಡೆಯುವ ಹಕ್ಕು ಯಾರಿಗೂ ಇಲ್ಲ. ಹುಣಸೂರಲ್ಲಿ ಇಂತಹದೊಂದು ಪರಿಸ್ಥಿತಿ ನಿರ್ಮಾಣವಾಗಲು ಕಾರಣರು ಯಾರು ಎಂಬುದು ಜನತೆಗೆ ಗೊತ್ತಿದೆ. ಕಾನೂನು, ಕಾಯ್ದೆ ನೆಪದಲ್ಲಿ ಹನುಮ ಭಕ್ತರಿಗೆ ತೊಂದರೆ ಕೊಡಲು ನೋಡಿದರೆ ಅವರ ವಿರುದ್ಧ ನಾವೂ ಕಾನೂನು ಹೋರಾಟ ಮಾಡುತ್ತೇವೆಂದರು.

ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯೋಗಾನಂದ ಕುಮಾರ್‌, ಹನುಮಂತೋತ್ಸವ ಸಮಿತಿ ಅಧ್ಯಕ್ಷ ವೆಂಕಟನಾರಾಯಣ ದಾಸ್‌, ನೂರಾರು ಹನುಮ ಭಕ್ತರು ಹನುಮ ಜಯnದಲ್ಲಿ ಪಾಲ್ಗೊಂದು ಹನುಮ ಮಾಲೆ ತೆಗೆದರು. 

ಪಿಎಫ್ಐ ಪೋಸ್ಟರ್‌ಗೆ ಅವಕಾಶವಿದೆಯೇ?
ಮೈಸೂರು:
ಇಂತಹ ಪೋಸ್ಟರ್‌ಗಳಿಗೂ ಅವಕಾಶವಿದೆಯೇ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲೆಯಲ್ಲಿ ಏನಾಗುತ್ತಿದೆ ನೋಡಿ ಎಂದು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾದ ಫೋಸ್ಟರ್‌ಅನ್ನು ಸಾಮಾಜಿಕ ಜಾಲದಲ್ಲಿ ಹಾಕಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಬಾಬರಿ ಮಸ್ಜಿದ್‌ ಪುನರ್‌ ನಿರ್ಮಿಸಿ; ನಾವು ಮರೆಯದಿರೋಣ, ದ್ರೋಹದ 25 ವರ್ಷಗಳು ಶೀರ್ಷಿಕೆ ಹೊತ್ತ ಪೋಸ್ಟರ್‌ಗಳು ಜಿಲ್ಲೆಯ ಕೆ.ಆರ್‌.ನಗರದ ಬೀದಿ ಬೀದಿಗಳಲ್ಲಿ ರಾರಾಜಿಸುತ್ತಿವೆ. ಈದ್‌ ಮಿಲಾದ್‌, ಟಿಪ್ಪು ಜಯಂತಿ ಮೆರವಣಿಗೆಗಳು ಸರಿ, ಇಂತಹ ಪೋಸ್ಟರ್‌ಗಳನ್ನು ಹಾಕಲು ಅವಕಾಶವಿದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.