ಹೆಚ್.ಡಿ.ಕೋಟೆ: ಕಬಿನಿ ಹಿನ್ನಿರಿನಲ್ಲಿ ಮುಳುಗಿ ಮೂವರ ದುರ್ಮರಣ
Team Udayavani, Apr 26, 2018, 11:37 AM IST
ಮೈಸೂರು: ಕೇರಳ ಗಡಿ ಭಾಗದ ಹೆಗ್ಗಡದೇವನಕೋಟೆ ತಾಲೂಕಿನಗೋಳೂರು ಮಸೀದಿ ಬಳಿ ಕಬಿನಿ ಜಲಾಶಯದಲ್ಲಿ ಕೇರಳ ಮೂಲದಒಂದೇ ಕುಟುಂಬದ ಮೂವರು ನೀರು ಪಾಲಾದ ಘಟನೆ ಗುರುವಾರ ನಡೆದಿದೆ.
ಮೃತರು ಕಬಿನಿಗಿರಿ ನಿವಾಸಿಗಳಾದ ಚಾಲಕಲ್ ಬೇಬಿ(53), ಮಗ ಅಜಿತ್(24) ಮತ್ತು ಮಗಳು ಅನಿತಾ(18) ಎಂದು ತಿಳಿದು ಬಂದಿದೆ.
ಅನಿತಾ ಜಾರಿ ಬಿದ್ದಾಗ ರಕ್ಷಿಸಲು ತೆರಳಿದ್ದ ವೇಳೆ ಉಳಿದಿಬ್ಬರು ನೀರಪಾಲಾಗಿದ್ದಾರೆ. ಕಾರ್ಯಾಚರಣೆ ನಡೆಸಿ ಶವಗಳನ್ನು ಮೇಲಕ್ಕೆತ್ತಲಾಗಿದೆ.
ಕೇರಳದ ಪಲಪ್ಪುಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು