ಹುಣಸೂರಿನಲ್ಲಿ ಧಾರಾಕಾರ ಮಳೆ: ಅಂಗಡಿ-ಮನೆಗೆ ನುಗ್ಗಿದ ಚರಂಡಿ ನೀರು
ವಿದ್ಯುತ್ ಪ್ರವಹಿಸಿ ಕುರಿ ಸಾವು
Team Udayavani, May 8, 2023, 9:55 PM IST
ಹುಣಸೂರು: ಹುಣಸೂರು ಸಂಜೆ ಸುರಿದ ಅಪಾರ ಮಳೆಗೆ ನಗರದ ವಿವಿಧೆಡೆ ಅವಾಂತರ ಸೃಷ್ಟಿಸಿದ್ದರೆ, ವಿದ್ಯುತ್ ಪ್ರವಹಿಸಿ ಎರಡು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಗರದ ಶಬ್ಬೀರ್ನಗರದ ಮುಖ್ಯರಸ್ತೆ ಬಳಿಯ ಗುಜರಿ ಅಂಗಡಿ, ಹೋಟೆಲ್, ಕಾರ್ ಶೋರೂಂಗಳಿಗೆ ಮಳೆ ನೀರು ನುಗ್ಗಿದೆ. ಅಲ್ಲದೆ ಅಕ್ಕಪಕ್ಕದ ಮನೆಗಳಿಗೂ ಸಹ ಚರಂಡಿ ನೀರು ನುಗ್ಗಿದ್ದರೆ, ಗುಜರಿ ಅಂಗಡಿಯಲ್ಲಿ ದಾಸ್ತಾನಿದ್ದ ಪ್ಲಾಸ್ಟಿಕ್ ಚೀಲ, ರಟ್ಟಿನ ಕಟ್ಟುಗಳು ಮಳೆಯ ನೀರಿನೊಂದಿಗೆ ಕೊಚ್ಚಿ ಹೋಗಿ ಅಪಾರ ನಷ್ಟ ಉಂಟಾಗಿದ್ದು, ಗಂಟೆಕಾಲ ಮುಖ್ಯರಸ್ತೆ ಮೇಲೆ ಎರಡು ಅಡಿಗಳಷ್ಟು ನೀರು ಹರಿದಿದ್ದು, ಮಳೆ ನಿಂತ ಮೇಲೂ ನಿವಾಸಿಗಳು ಓಡಾಡಲು ಪರದಾಡಿದರು.
ಎರಡು ಕುರಿಗಳು ಸಾವು:
ನಗರದ ಮೈಸೂರು ರಸ್ತೆಯ ಹಾಲಿನ ಶೀಥಲೀಕರಣ ಕೇಂದ್ರದ ಬಳಿ ಮೇಯುತ್ತಿದ್ದ ಕುರಿಗಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಎರಡು ಕುರಿಗಳು ಸಾವನ್ನಪ್ಪಿವೆ. ದೂರದ ತುಮಕೂರು ಜಿಲ್ಲೆಯ ಶಿರಾದ ನಾಗರಾಜರಿಗೆ ಸೇರಿದ ಕುರಿಗಳು ಇವಾಗಿದೆ.
ಇದನ್ನೂ ಓದಿ: ದಸರಾ ಆನೆ ಬಲರಾಮನಿಗೆ ಅಂತಿಮ ವಿದಾಯ; ಕಂಬನಿ ಮಿಡಿದ ರಾಜಮನೆತನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ