ನರಚನಹಳ್ಳಿಯಲ್ಲಿ ಭಾರೀ ಮಳೆ: ಬ್ಯಾರನ್‌ ಗೋಡೆ ಕುಸಿತ


Team Udayavani, May 29, 2022, 1:24 PM IST

ನರಚನಹಳ್ಳಿಯಲ್ಲಿ ಭಾರೀ ಮಳೆ: ಬ್ಯಾರನ್‌ ಗೋಡೆ ಕುಸಿತ

ಕೆ.ಆರ್‌.ನಗರ: ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆಗೋಡೆ ಕುಸಿದ ರಭಸಕ್ಕೆಹೊಗೆಸೊಪ್ಪಿನ ಬ್ಯಾರನ್‌ನೆಲಕಚ್ಚಿದ್ದು, ಹಸುಸಾವನ್ನಪ್ಪಿರುವ ಘಟನೆಸಾಲಿಗ್ರಾಮ ತಾಲೂಕಿನನರಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪಾಪೇಗೌಡಎಂಬುವವರಿಗೆ ಸೇರಿದ ಬ್ಯಾರನ್‌ನೆಲಕಚ್ಚಿದ್ದು, ಹಸು ಸಾವನ್ನಪ್ಪಿದೆ.ಬ್ಯಾರನ್‌ ಪಕ್ಕದ ಮನೆಯಲ್ಲಿಯೇ ವಾಸವಿದ್ದಮನೆಯ ಸದಸ್ಯರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹೊಗೆಸೊಪ್ಪು ಬೇಯಿಸಲು ನಿರ್ಮಾಣ ಮಾಡಿಕೊಂಡಿದ್ದ ಬ್ಯಾರನ್‌ ಸಂಪೂರ್ಣವಾಗಿ ಬಿದ್ದು ಹೋಗಿದ್ದು, ದನದಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸು ಸ್ಥಳದಲ್ಲಿಯೇಸಾವನ್ನಪ್ಪಿದೆ. ಗೋಡೆ ಕುಸಿದ ರಭಸಕ್ಕೆ ಬ್ಯಾರನ್‌ ಮನೆಯಪಕ್ಕದಲ್ಲಿದ್ದ ಪಾಪೇಗೌಡರ ವಾಸದ ಮನೆಯ ಅಡುಗೆಕೋಣೆ ಸೇರಿದಂತೆ ಅರ್ಧಗೋಡೆ ಕುಸಿದು ಬಿದ್ದಿದೆ.ಇದರಿಂದಾಗಿ ಸುಮಾರು 10 ಲಕ್ಷ ರೂ. ನಷ್ಟವಾಗಿರುವಬಗ್ಗೆ ಅಂದಾಜಿಸಲಾಗಿದೆ.

ಗ್ರಾಪಂ ಅಧ್ಯಕ್ಷರ ಭೇಟಿ: ಸುದ್ದಿ ತಿಳಿದ ನರಚನಹಳ್ಳಿ ಗ್ರಾಪಂ ಅಧ್ಯಕ್ಷ ವಡ್ಡರಕೊಪ್ಪಲುಮೋಹನ್‌ ಶನಿವಾರ ಬೆಳಗ್ಗೆ ಸ್ಥಳಕ್ಕೆಭೇಟಿ ನೀಡಿ ಪರಿಶೀಲನೆ ನಡೆಸಿ ಪಾಪೇಗೌಡ ಮತ್ತು ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆ ಬಂದ ನಂತರ ಸರ್ಕಾರದ ವತಿಯಿಂದ ಪರಿಹಾರ ಕೊಡಿಸಲುಪ್ರಯತ್ನಿಸಲಾಗುವುದು ಎಂದ ಅವರು, ಹಸುವಿನ ಮಾಲೀಕರಿಗೆ ವೈಯಕ್ತಿಕವಾಗಿ ಐದು ಸಾವಿರ ರೂ.ಗಳ ಆರ್ಥಿಕ ನೆರವು ನೀಡಿದರು.

ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ತಂಬಾಕು ಮಂಡಳಿ ಅಧಿಕಾರಿಗಳು ಭೇಟಿ ನೀಡಿಪರಿಶೀಲನೆ ನಡೆಸಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಗ್ರಾಪಂ ಸದಸ್ಯ ನವೀನ್‌, ಮಾಜಿ ಅಧ್ಯಕ್ಷ ಹಳೇಮಿರ್ಲೆಸ್ವಾಮಿ, ಮಾಜಿ ಸದಸ್ಯ ವೆಂಕಟೇಶ್‌, ಮುಖಂಡ ರಾಚಪ್ಪಾಜಿ ಇದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.