ಜಂಬೂ ಸವಾರಿ ಸಂಪನ್ನದ ಬೆನ್ನಲ್ಲೆ ಮೈಸೂರಿನಲ್ಲಿ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು
Team Udayavani, Oct 15, 2021, 9:21 PM IST
ಮೈಸೂರು : ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿ ಮುಗಿದ ತಕ್ಷಣವೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರುಣನ ಅರ್ಭಟ ಜೋರಾಗಿದೆ.
ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಶುರುವಾದ ಭಾರೀ ಮಳೆ ನಗರದಲ್ಲಿ ಅವಾಂತರ ಸೃಷ್ಟಿಸಿದೆ. ಮೈಸೂರಿನ ಮಧುವನ ಬಳಿ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ವಾಹಗಳು ಮಳೆ ನೀರಿನಲ್ಲಿ ಭಾಗಶಃ ಮುಳುಗಿದೆ.
ಇಂದು ವಿಜಯ ದಶಮಿ ಹಬ್ಬದ ಸಂಭ್ರಮದಲ್ಲಿದ್ದ ಮೈಸೂರು ಜಂಬೂ ಸವಾರಿಗೆ ವರುಣ ಸಾಥ್ ನೀಡಿದ್ದು, ಮೆರವಣೆಗೆ ಮುಗಿದ ಬಳಿಕ ಜೋರು ಮಳೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ