ಭಾರೀ ಮಳೆಗೆ ನಾಗರಹೊಳೆ ಸಫಾರಿ ರದ್ದು


Team Udayavani, Jul 15, 2019, 3:00 AM IST

bhari-male

ಹುಣಸೂರು: ಕೊಡಗಿನಲ್ಲಿ ಬ್ರಹ್ಮಗಿರಿ ತಪ್ಪಲು, ಇಪುì ಸುತ್ತಮುತ್ತ ಜೊತೆಗೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬೀಳುತ್ತಿರುವ ವ್ಯಾಪಕ ಮಳೆಯಿಂದಾಗಿ ವಿಶ್ವ ವಿಖ್ಯಾತ ನಾಗರಹೊಳೆಯ ವನ್ಯಜೀವಿ ದರ್ಶನದ ಸಫಾರಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಕಳೆದೊಂದು ತಿಂಗಳಿನಿಂದ ನಾಗರಹೊಳೆ ಉದ್ಯಾನವನದಲ್ಲಿ ಸಾಕಷ್ಟು ಮಳೆ ಬೀಳುತ್ತಿದ್ದು, ಉದ್ಯಾನದೊಳಗೆ ಸಫಾರಿ ವಾಹನಗಳು ಮಣ್ಣಿನ ರಸ್ತೆಯಲ್ಲಿ ತೆರಳಲು ಸಾಧ್ಯವಾಗದ ಕಾರಣ, ಕೊಡಗಿನ ಕುಟ್ಟ ಬಳಿಯ ನಾಣಚ್ಚಿಗೇಟ್‌, ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗೇಟ್‌ ಹಾಗೂ ಎಚ್‌.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿಯಿಂದ ಹೊರಡುತ್ತಿದ್ದ ಸಫಾರಿ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಉದ್ಯಾನದಲ್ಲಿ ಹರಿಯುವ ಲಕ್ಷ್ಮಣತೀರ್ಥ, ನಾಗರಹೊಳೆ ನದಿಗಳು ತುಂಬಿವೆ. ಅಲ್ಲದೇ ಅರಣ್ಯದೊಳಗಿನ ತೋಡುಗಳಲ್ಲಿ ಸಹ ನೀರು ಹರಿದು ಕೆರೆ ಕಟ್ಟೆ ಸೇರುತ್ತಿದೆ. ಇದರಿಂದಾಗಿ ಉದ್ಯಾನವನದೊಳಗೆ ವಾಹನಗಳು ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಫಾರಿ ವಾಹನವು ನಾಗರಹೊಳೆ ವಲಯದೊಳಗಿರುವ ಸಫಾರಿ ಪ್ರದೇಶದಲ್ಲೇ ತೆರಳಬೇಕಿರುವುದರಿಂದ ಮೂರು ಕಡೆಗಳಿಂದಲೂ ಸಫಾರಿ ರದ್ದುಗೊಳಿಸಲಾಗಿದೆ. ಹುಲಿ ಸಂರಕ್ಷಣೆಯಲ್ಲಿ ವಿಶ್ವದಲ್ಲೇ ವಿಖ್ಯಾತವಾಗಿರುವ ನಾಗರಹೊಳೆ ಉದ್ಯಾನದಲ್ಲಿ ಸಫಾರಿ ಮೂಲಕ ವನ್ಯಜೀವಿಗಳನ್ನು ಕಣ್ತುಂಬಿಕೊಳ್ಳಲು ದೇಶ, ವಿದೇಶಗಳ ವನ್ಯಜೀವಿ ಪ್ರೇಮಿಗಳು ಇಲ್ಲಿಗೆ ಆಗಮಿಸುತ್ತಾರೆ.

ಆದರೆ, ಮಳೆ ಇವರ ವನ್ಯಪ್ರೇಮಕ್ಕೆ ಅಡ್ಡಿಯಾಗಿದ್ದು, ಹಲವು ಮಂದಿ ವೀರನಹೊಸಹಳ್ಳಿ ಗೇಟ್‌ನಿಂದ ನಾಣಚ್ಚಿ ಗೇಟ್‌, ಬಾಳೆಲೆವರೆಗಿನ ಮುಖ್ಯರಸ್ತೆಯಲ್ಲೇ ತೆರಳಿ ರಸ್ತೆ ಆಜುಬಾಜಿನ ಮುಖ್ಯರಸ್ತೆಯಲ್ಲೇ ಸಿಗುವ ಪ್ರಾಣಿಗಳನ್ನು ನೋಡಿ ಸಂತಸ ಪಡುತ್ತಿದ್ದಾರೆ.
ಈ ನಡುವೆ ಮಳೆ ನಿಂತು ಒಣಹವೆ ಉಂಟಾದಲ್ಲಿ ಮಾತ್ರ ಸಫಾರಿಗೆ ಅನುವು ಮಾಡಿಕೊಡಲಾಗುತ್ತಿದೆ.

ನಾಗರಹೊಳೆ ಉದ್ಯಾನದ ಬಹುತೇಕ ಕಡೆ ಉತ್ತಮ ಮಳೆಯಾಗಿದ್ದು, ಅರಣ್ಯದೊಳಗೆ ಸಫಾರಿ ವಾಹನಗಳು ಓಡಾಡಲಾಗದ ಪರಿಸ್ಥಿತಿ ಇದೆ. ಮೂರೂ ಕಡೆಯೂ ತಾತ್ಕಾಲಿಕವಾಗಿ ಸಫಾರಿ ರದ್ದುಪಡಿಲಾಗಿದೆ. ಮಳೆ ಕಡಿಮೆಯಾದಲ್ಲಿ ಮಾತ್ರ ಸಫಾರಿಗೆ ಅವಕಾಶ ಕಲ್ಪಿಸಲಾಗುವುದು.
-ನಾರಾಯಣಸ್ವಾಮಿ. ನಾಗರಹೊಳೆ ಉದ್ಯಾನವನದ ನಿರ್ದೇಶಕ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.