ಹುಣಸೂರು ತಾಲೂಕಿನಾದ್ಯಂತ ಭಾರೀ ಮಳೆ: ಮೈದುಂಬಿ ಹರಿಯುತ್ತಿರುವ ಲಕ್ಷಣತೀರ್ಥ ನದಿ !


Team Udayavani, Aug 5, 2020, 9:37 AM IST

hunasur

ಹುಣಸೂರು:  ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಜೀವನದಿ ಲಕ್ಷಣತೀರ್ಥ ಮೈದುಂಬಿ ಹರಿಯುತ್ತಿದೆ.  ಹನಗೋಡು ಹೋಬಳಿಯಲ್ಲೂ  ಮಳೆಯ ಆರ್ಭಟಕ್ಕೆ  ಹನಗೋಡು ಅಣೆಕಟ್ಟೆ ಮೇಲೆ  3 ಅಡಿಗಳಿಗೂ ಹೆಚ್ಚು ನೀರು ಹರಿಯುತ್ತಿದೆ.

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಇರ್ಪು ಜಲಪಾತದಲ್ಲಿ ಹುಟ್ಟಿ ನಾಗರಹೊಳೆ ಉದ್ಯಾನವನದೊಳಗಿಂದ ಹರಿದು ಬರುವ ಲಕ್ಷ್ಮಣತೀರ್ಥ ನದಿ, ಹನಗೋಡು. ಹನುಮಂತಪುರ. ಉದ್ದೂರು ನಾಲೆ ಮೂಲಕ ಹುಣಸೂರು ಹಾಗೂ ಎಚ್.ಡಿ. ಕೋಟೆ ತಾಲೂಕಿನ ಕೆರೆ, ಕಟ್ಟೆಗಳನ್ನು ತುಂಬಿಸಿ 52 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶಗಳಿಗೆ ನೀರಿನ ಮೂಲವಾಗಿದೆ.

ಹನಗೋಡು ನದಿಗೆ ಪಂಪ್ ಹೌಸ್ ಬಳಿ  ಕಟ್ಟೆ  ನಿರ್ಮಿಸಿ ನಗರದ ಕೆಲ ವಾಡ್೯ಗಳಿಗೂ ಕುಡಿಯುವ ನೀರು ಪೂರೈಸಲಾಗುತ್ತದೆ. ಹಾಗೂ ಕಟ್ಟೆ ಮಳಲವಾಡಿ  ಸಿರಿಯೂರು ಬಳಿ ಕಟ್ಟೆ ನಿರ್ಮಿಸಿ ಆ ಭಾಗದ ನೂರಾರು ಎಕರೆಗೆ ನೀರುಣಿಸಲಾಗುತ್ತಿದೆ. ಮಾತ್ರವಲ್ಲದೆ ಕಿರಿಜಾಜಿ ಹಾಗೂ ಮರದೂರು  ಮತ್ತು ಹೊಸರಾಮನಹಳ್ಳಿ ಗ್ರಾಮದ  ಬಳಿಯಿಂದ ಸುಮಾರು  4 ಕೋಟಿ ರೂ.ವೆಚ್ಚದಲ್ಲಿ ಏತ ನೀರಾವರಿ ಮೂಲಕ  ಮೈಸೂರು ಹೆದ್ದಾರಿ ಬದಿಯ  ಬಿಳಿಕೆರೆ. ಜೀನಹಳ್ಳಿ ‌. ನಗರಕ್ಕೆ ಸಮೀಪದ ಮೂಕನಹಳ್ಳಿ ಬಳಿಯ ಮೂರು ಕೆರೆಗಳಿಗೆ ನೀರು ತುಂಬಿಸಿದ್ದರಿಂದಾಗಿ ಸುತ್ತಮುತ್ತಲ 10 ಕಿ.ಮೀ ಗೂ ಹೆಚ್ಚು ಪ್ರದೇಶದಲ್ಲಿ ಬರಿದಾಗಿದ್ದ ಬೋರ್ ವೆಲ್ ಗಳಲ್ಲಿ ಮತ್ತೆ ನೀರು ಸಿಗುತ್ತಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಶಾಸಕ ಎಚ್.ಪಿ.ಮಂಜುನಾಥ್ ಈ ಹಿಂದಿನ ಅವಧಿಯಲ್ಲಿ ಏತ ನೀರಾವರಿಗೆ ಒತ್ತು ನೀಡಿದ್ದರಿಂದ ಸುತ್ತಮುತ್ತಲ 10 ಕಿ.ಮೀಗೂ ಹೆಚ್ಚು ಪ್ರದೇಶದಲ್ಲಿ ಬರಿದಾಗಿದ್ದ ಬೋರ್ ವೆಲ್ ಗಳಲ್ಲಿ ಮತ್ತೆ ನೀರು ಹರಿಯುತ್ತಿದೆ.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.