ಡಾಕ್ಟರೇಟ್ ಪಡೆದ ಶ್ರೀಗಳಿಗೆ ಸಚಿವರ ಗೌರವ
Team Udayavani, Jul 23, 2018, 12:40 PM IST
ತಿ.ನರಸೀಪುರ: ತಾಲೂಕಿನ ವಾಟಾಳು ಶ್ರೀ ಮಠಕ್ಕೆ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಗೌರವ ಡಾಕ್ಟರೇಟ್ ಪಡೆದುಕೊಂಡ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಯವರನ್ನು ಸನ್ಮಾನಿಸಿದರು.
ಶ್ರೀ ಮಠಕ್ಕೆ ಭೇಟಿ ನೀಡಿದ ಸಚಿವ ಪುಟ್ಟರಂಗಶೆಟ್ಟಿ ಶ್ರೀಗಳ ಜೊತೆ ಅರ್ಧಗಂಟೆಗೂ ಹೆಚ್ಚುಕಾಲ ಉಭಯ ಕುಶಲೋಪರಿ ನಡೆಸಿದರು. ಮಠಕ್ಕೆ ತೆರಳಿದ ಸಚಿವರಿಗೆ ಶ್ರೀ ಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಚಾಮರಾಜನಗರ ಕೆಪಿಸಿಸಿ ಸದಸ್ಯ ಗೌಡಳ್ಳಿ ಸೋಮಪ್ಪ, ತಾಪಂ ಮಾಜಿ ಸದಸ್ಯ ನಾಗಯ್ಯ, ಮುಖಂಡರಾದ ಶಂಭಪ್ಪ, ಕಮಲೇಶ್. ಕೇತಹಳ್ಳಿ ಸಿದ್ದಶೆಟ್ಟಿ, ಮಹದೇವಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ