ಹುಣಸೂರು: ಹೋಟೆಲ್ ಮೇಲೆ ದಾಳಿ 5 ಲೀ ಮದ್ಯ ವಶ, ಆರೋಪಿ ಬಂಧನ
Team Udayavani, Apr 3, 2023, 9:11 PM IST
ಹುಣಸೂರು: ಹೋಟೆಲ್ನಲ್ಲಿ ಅಕ್ರಮವಾಗಿ ಮದ್ಯ ಸರಬರಾಜು-ದಾಸ್ತಾನು ಮಾಡಿರುವುದನ್ನು ಪತ್ತೆ ಹಚ್ಚಿರುವ ಅಬಕಾರಿ ಇಲಾಖೆ ಅಧಿಕಾರಿಗಳು ಹೋಟೆಲ್ ಮಾಲಿನನ್ನು ಬಂಧಿಸಿ,5 ಲೀಟರ್ನಷ್ಟು ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ಹೋಟೆಲ್ ಮಾಲಿಕ ನಾಗೇಂದ್ರ ಬಂಧಿತ ಆರೋಪಿ. ಅಬಕಾರಿ ಇಲಾಖೆಗೆ ಬಂದ ಖಚಿತ ಮಾಹಿತಿ ಮೇರೆಗೆ ಹುಣಸೂರು ವಲಯದ ಅಬಕಾರಿ ಇನ್ಸ್ಪೆಕ್ಟರ್ ನಾಗಲಿಂಗಸ್ವಾಮಿ ನೃತೃತ್ವದ ತಂಡ ಚಿಲ್ಕುಂದದ ನಾಗೇಂದ್ರರವರ ಹೋಟೆಲ್ ಮೇಲೆ ದಾಳಿ ನಡೆಸಿದ ವೇಳೆ ವಿವಿಧ ಬ್ರಾಂಡಿನ 5.040 ಲೀಟರ್ನಷ್ಟು ಮದ್ಯಸ ಸ್ಯಾಚೆಟ್ಗಳು ಪತ್ತೆಯಾಗಿದ್ದು, ಆರೋಪಿಯನ್ನು ಮಾಲು ಸಹಿತ ಬಂಧಿಸಿ, ಪ್ರಕರಣ ದಾಖಲಿಸಿನ್ಯಾಯಾಲಯಕ್ಕೆ ಹಾಜರು ಪಡಿಸಿದ ವೇಳೆ ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬಂದಿಗಳಾದ ಕೆ.ಪಿ.ಶಿವಕುಮಾರ್, ಸಿ.ವಿ. ರಾಘವೇಂದ್ರ ಎಲ್.ವಿ. ರಾಮಚಂದ್ರರವರು ಭಾಗವಹಿಸಿದ್ದರೆಂದು ಇನ್ಸ್ಪೆಕ್ಟರ್ ನಾಗಲಿಂಗಸ್ವಾಮಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ