ಹುಣಸೂರು: ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡುವಂತಿಲ್ಲ

ಹುಣಸೂರು: ಶೋಭಾಯಾತ್ರೆಯಲ್ಲಿ ಪ್ರಚೋಧನಾಕಾರಿ ಭಾಷಣ ಮಾಡುವಂತಿಲ್ಲ

Team Udayavani, Dec 3, 2022, 8:06 PM IST

ಹುಣಸೂರು: ಶೋಭಾಯಾತ್ರೆಯಲ್ಲಿ ಪ್ರಚೋಧನಾಕಾರಿ ಭಾಷಣ ಮಾಡುವಂತಿಲ್ಲ

ಹುಣಸೂರು: ಹುಣಸೂರಿನಲ್ಲಿ ಅಂಜನಾದ್ರಿ ಟ್ರಸ್ಟ್ ವತಿಯಿಂದ ಡಿ. 7 ರಂದು ನಡೆಯುವ ಹನುಮಜಯಂತಿ ಶೋಭಾಯಾತ್ರೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ. ಬೇಕಾಬಿಟ್ಟಿಯಾಗಿ ಫ್ಲೆಕ್ಸ್, ಬಾವುಟ, ಬಂಟಿಂಗ್ಸ್ ಕಟ್ಟದಂತೆ ಉಪ ವಿಭಾಗಾಧಿಕಾರಿ ರುಚಿ ಬಿಂದಾಲ್ ಸೂಚಿಸಿದರು.

ನಗರದ ಉಪ ವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿಂದೂಪರ ಸಂಘಟನೆಗಳು ಮತ್ತು ಇತರೆ ಕೋಮಿನ ಮುಖಂಡರ ಸಭೆಯಲ್ಲಿ ಮಾಹಿತಿ ಸಂಗ್ರಹಿಸಿದ ನಂತರ ಮಾತನಾಡಿದ ಅವರು ಡಿ. 7ರ ಬುಧವಾರ ಬೆಳಗ್ಗೆ 11 ಕ್ಕೆ ಶೋಭಾಯಾತ್ರೆ ಮೆರವಣಿಗೆ ಆರಂಭಿಸಿ ಸಂಜೆ 5 ಕ್ಕೆ ಮುಕ್ತಾಯಗೊಳಿಸಬೇಕು. ಮೆರವಣಿಗೆ ಮುಕ್ತಾಯಗೊಂಡ ಬಳಿಕ ಸಂಘಟಕರು ಅಳವಡಿಸುವ ಫ್ಲೆಕ್ಸ್, ಬಾವುಟ, ಬಂಟಿಂಗ್ಸ್ ಗಳನ್ನು ತೆರವುಗೊಳಿಸಬೇಕು.

ಶೋಭಾಯಾತ್ರೆ ವೇಳೇ ಯಾವುದೇ ವ್ಯಕ್ತಿಗಳು ಪ್ರಚೋದನಾಕಾರಿ ಭಾಷಣ ಮಾಡುವಂತಿಲ್ಲ. ಮೆರವಣಿಗೆ ಸಾಗುವ ಹಾದಿಯಲ್ಲಿ ಮಸೀದಿ ಮತ್ತಿತರ ಧಾರ್ಮಿಕ ಸ್ಥಳಗಳಲ್ಲಿ ಸಂಘಟಕರು ಮುನ್ನೆಚ್ಚರಿಕೆ ವಹಿಸುವುದು ಅತ್ಯವಶ್ಯ, ಯಾತ್ರೆ ಸಂಘಟಕರು ತಾಲೂಕು ಆಡಳಿತ ಹಾಗೂ ಪೊಲೀಸರು ನೀಡುವ ಸೂಚನೆಗಳನ್ನು ಪಾಲಿಸುವ ಜೊತೆಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಮನವಿ ಮಾಡಿದರು.

ಖವೈಎಸ್‌ಪಿ ರವಿಪ್ರಸಾದ್ ಮಾತನಾಡಿ ಡಿ.6 ಬೆಳಗ್ಗೆಯಿಂದ ಫ್ಲೆಕ್ಸ್, ಬಂಟಿಂಗ್ಸ್, ಬಾವುಟ ಕಟ್ಟಲು ಅನುಮತಿ ನೀಡಲಾಗುವುದು, ಈ ವೇಳೆ ಸಮಿತಿಯವರು ಕನಿಷ್ಟ 100 ಮಂದಿ ಯುವರಕನ್ನೊಳಗೊಂಡ ಸ್ವಯಂಸೇವಕರ ತಂಡ ಸಿದ್ದಮಾಡಿಕೊಂಡು, ಅವರಿಗೆ ಗುರುತಿನ ಪತ್ರ ನೀಡಬೇಕು. ಫ್ಲೆಕ್ಸ್, ಬ್ಯಾನರ್,ಬಟಿಂಗ್ಸ್ ಅಳವಡಿಸುವ ವೇಳೆ ಸ್ವಯಂಸೇವಕರಿಂದಲೇ ಅಳವಡಿಸಿ, ಅಳವಡಿಸುವ ವೇಳೆ ಪೊಲೀಸ್ ರಕ್ಷಣೆ ಸಹ ನೀಡಲಾಗುವುದು. ಕಾರ್ಯಕ್ರಮ ಮುಕ್ತಾಯಗೊಂಡ ಸಮಜೆಯೇ ಎಲ್ಲಾ ಪ್ಲೇಕ್ಸ್ ತೆರವಿಗೆ ಕ್ರಮವಾಗಬೇಕೆಂದು ಸೂಚಿಸಿದರು.

ಸಭೆಯಲ್ಲಿ ತಹಸೀಲ್ದಾರ್ ಡಾ.ಅಶೋಕ್, ತಾ.ಪಂ. ಇಓ ಮನು ಬಿ.ಕೆ, ಇನ್ಸ್ಪೆಕ್ಟರ್ ಶ್ರೀನಿವಾಸ್, ಹನುಮಂತೋತ್ಸವ ಸಮಿತಿ ಅಧ್ಯಕ್ಷ ವಿ.ಎನ್.ದಾಸ್, ಗೌರವಾಧ್ಯಕ್ಷ ಎಚ್.ವೈ.ಮಹದೇವ್, ಪುರಸಭೆ ಮಾಜಿ ಅಧ್ಯಕ್ಷ ಎಚ್.ಎನ್.ಚಂದ್ರಶೇಖರ್, ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷ ಅನಿಲ್, ಗಿರೀಶ್, ನಗರಸಭೆ ಸದಸ್ಯ ಅರುಣ್ ಚೌವ್ಹಾಣ್, ಜಿ.ಪಂ.ಮಾಜಿ ಸದಸ್ಯ ಫಜಲುಲ್ಲಾ, ಮುಖಂಡರಾದ ಸರ್ದಾರ್ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.