ಹುಣಸೂರು : ಪಕ್ಕದ ಮನೆಯ ಯುವಕನ ಜೊತೆ ಅಕ್ರಮ ಸಂಬಂಧ: ಪತಿಯನ್ನೇ ಕೊಲೆಗೈದ ಪತ್ನಿ


Team Udayavani, Jul 7, 2022, 8:58 PM IST

ಹುಣಸೂರು : ಪಕ್ಕದ ಮನೆಯ ಯುವಕನ ಜೊತೆ ಅಕ್ರಮ ಸಂಬಂಧ: ಪತಿಯನ್ನೇ ಕೊಲೆಗೈದ ಪತ್ನಿ

ಹುಣಸೂರು : ಪಕ್ಕದ ಮನೆಯ ಯುವಕನೊಂದಿಗೆ ಅಕ್ರಮ ಸಂಬಂಧ ವಿರಿಸಿಕೊಂಡಿದ್ದ ಮಹಿಳೆಯೊಬ್ಬಾಕೆ ತನ್ನ ಪತಿ ಮಲಗಿದ್ದ ವೇಳೆ ಸಾಯಿಸಿರುವ ಆಘಾತಕಾರಿ ಘಟನೆ ತಾಲೂಕಿನ ಹುಂಡಿಮಾಳ ಗ್ರಾಮದಲ್ಲಿ ನಡೆದಿದೆ.

ಹುಂಡಿಮಾಳ ಗ್ರಾಮದ ಲೇ. ವೆಳ್ಳಂಗಿರಿಯವರ ಪತ್ನಿ ರಾಜಮ್ಮರ ಪುತ್ರ ಲೋಕಮಣಿ (36) ಮೃತ ದುರ್ದೈವಿ, ಈತನ ಪತ್ನಿ ಶಿಲ್ಪ ನ್ಯಾಯಾಂಗ ಬಂಧನಕ್ಕೊಳಗಾಗಿದ್ದರೆ, ಇಬ್ಬರು ಮಕ್ಕಳು ಅನಾಥವಾಗಿವೆ.

ನಡೆದಿರೋದಿಷ್ಟು:
ರಾಜಮ್ಮನವರು ನೀಡಿರುವ ದೂರಿನಲ್ಲಿ ತಮ್ಮ ಮಗ ಲೋಕಮಣಿಗೆ ೯ ವರ್ಷಗಳ ಹಿಂದೆ ಎಚ್.ಡಿ .ಕೋಟೆ ತಾಲೂಕಿನ ಅಗಸನಹುಂಡಿ ಶಿಲ್ಪ ಎಂಬುವಳೊಂದಿಗೆ ವಿವಾಹವಾಗಿತ್ತು, ಇವರಿಗೆ 6 ಮತ್ತು 3 ವರ್ಷದ ಇಬ್ಬರು ಮಕ್ಕಳಿದ್ದಾರೆ. ನನ್ನ ಸೊಸೆ ಶಿಲ್ಪಾಳಿಗೆ ನಮ್ಮ ಪಕ್ಕದ ಮನೆಯ ಅಭಿ ಎಂಬಾತನೊಂದಿಗೆ ಅಕ್ರಮ ಸಂಬಂಧ ವಿಟ್ಟುಕೊಂಡಿದ್ದು, ಈ ವಿಚಾರ ಮನೆಯವರಿಗೆ ಗೊತ್ತಾಗುತ್ತಿದ್ದಂತೆ ಸೊಸೆ ಶೆಲ್ಪ ಕೈಕಾಲು ಹಿಡಿದು, ಮರ್ಯಾದೆ ಹೋಗುತ್ತದೆ ಯಾರಿಗೂ ಹೇಳಬೇಡಿ ತಪ್ಪಾಯಿತು. ಇನ್ನು ಮುಂದೆ ತಪ್ಪು ಮಾಡಲ್ಲವೆಂದು ಹೇಳಿದ್ದರಿಂದ ಸಮಾಧಾನ ಪಟ್ಟುಕೊಂಡು, ಮರ್ಯಾದೆಗೆ ಅಂಜಿ ಅದನ್ನು ಎಲ್ಲೂ ಹೇಳಿರಲಿಲ್ಲ. ಸ್ಪಲ್ಪ ದಿನಗಳ ಕಾಲ ಸರಿಯಾಗಿದ್ದಳು.

ಸುಟ್ಟು ಹಾಕಿದ್ದಾಳೆ : ಜೂ.10 ರಂದು ಮುಂಜಾನೆ 5 ಗಂಟೆ ಸಮಯದಲ್ಲಿ ಹಾಲು ಕರೆಯಲು ನನ್ನ ಮಗ ಲೋಕಮಣಿಯನ್ನು ಎಬ್ಬಿಸುವಂತೆ ನನ್ನ ಸೊಸೆ ಶಿಲ್ಪಳಿಗೆ ತಿಳಿಸಿದಾಗ ಅವಳು ನೀವೇ ನಿಮ್ಮ ಮಗನನ್ನು ಎಬ್ಬಿಸಿ ಎಂದು ಹೇಳಿದಳು. ನಾನು ನನ್ನ ಮಗನನ್ನು ಎಬ್ಬಿಸಿದಾಗ ಅವನು ಮಲಗಿದ್ದಲ್ಲಿಯೇ ಸತ್ತು ಹೋಗಿದ್ದನ್ನು ನೋಡಿ ನನಗೆ ಪ್ರಜ್ಞೆ ತಪ್ಪಿದ್ದು, ನನ್ನ ಸೊಸೆಯು ಪತಿ ಲೋಕಮಣಿ ಹೃದಯಘಾತದಿಂದ ನಿಧನ ಹೊಂದಿದ್ದಾರೆಂದು ಊರಿನವರಿಗೆ ನಂಬಿಸಿ ಅವನ ಮೃತದೇಹವನ್ನು ಸಂಬಂಧಿಕರು ಹಾಗೂ ಊರವರ ಸಹಾಯದಿಂದ ಸುಟ್ಟು ಹಾಕಿರುತ್ತಾಳೆ.

ಇದನ್ನೂ ಓದಿ : ಬಾಕಿ ವೇತನ ನೀಡಲು ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಲ ಆಗ್ರಹ

ಬಯಲಾಗಿದ್ದು ಹೇಗೆ : ನನ್ನ ಮಗನ ಸಾವಿನ ನಂತರ ನನ್ನ ಸೊಸೆ ಶಿಲ್ಪ ಹಾಗೂ ಪಕ್ಕದ ಮನೆಯ ಯುವಕ ಅಭಿಯ ನಡವಳಿಕೆಯಲ್ಲಿ ತುಂಬಾ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದು, ಅಕ್ರಮ ಸಂಬಂಧಕ್ಕಾಗಿ ನನ್ನ ಮಗನನ್ನು ಕೊಲೆ ಮಾಡಿರುವ ಬಗ್ಗೆ ಅನುಮಾನವಿದ್ದು, ಕ್ರಮ ಕೈಗೊಳ್ಳುವಂತೆ ಹುಣಸೂರು ಗ್ರಾಮಾಂತರ ಪೊಲೀಸರಿಗೆ ರಾಜಮ್ಮ ದೂರು ನೀಡಿದ್ದರಿಂದಾಗಿ ಪ್ರಕರಣ ಬಯಲಾಗಿದೆ.

ಬಂಧನ: ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಲ್ಪಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಪ್ರಿಯಕರ ಅಭಿ ತಲೆಮರೆಸಿಕೊಂಡಿದ್ದಾನೆ.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.