ಹುಣಸೂರು: ಹಗಲು ಹೊತ್ತು ವಿದ್ಯುತ್ ಪೂರೈಕೆಗೆ ರೈತ ಸಂಘ ಆಗ್ರಹ


Team Udayavani, Jan 4, 2023, 9:14 PM IST

electricity

ಹುಣಸೂರು: ಕಳೆದ ಒಂದು ವಾರದಿಂದ ಹುಣಸೂರು ವಿಭಾಗದಲ್ಲಿ ಪಂಪ್‌ಸೆಟ್‌ಗಳಿಗೆ ಹಗಲಿನ ಸಮಯ ವಿದ್ಯುತ್ ಸರಬರಾಜು ಮಾಡದ ಪರಿಣಾಮ ರೈತರು ಬೆಳೆಗಳಿಗೆ ನೀರು ಹಾಯಿಸಲು ಪರದಾಡುವಂತಾಗಿದ್ದು, ಹಗಲಿನ ವೇಳೆಯೇ ಕನಿಷ್ಟ ೭ ಗಂಟೆ ಕಾಲ ವಿದ್ಯುತ್ ಪೂರೈಸುವಂತೆ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮನವಿ ಮಾಡಿದರು.

ಬುಧವಾರದಂದು ರೈತ ಸಂಘಧ ನಿಯೋಗವು ಚೆಸ್ಕಾಂ ಎಇಇ ಸಿದ್ದಪ್ಪರನ್ನು ಭೇಟಿ ಮಾಡಿ ನೀಡಿರುವ ಮನವಿ ಪತ್ರದಲ್ಲಿ ನಿಗದಿಪಡಿಸಿದ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡದೆ, ರಾತ್ರಿವೇಳೆ ವಿದ್ಯುತ್ ಪೂರೈಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದು, ಈ ಭಾಗದಲ್ಲಿ ವನ್ಯಜೀವಿಗಳ ಹಾವಳಿ ವಿಪರೀತವಿದ್ದು ರಾತ್ರಿ ವೇಳೆ ಇರಲಿ ಹಗಲಿನಲ್ಲೇ ಕಾಡು ಪ್ರಾಣಿಗಳ ಹಾವಳಿ ಇದ್ದು, ಓಡಾಡಲಾಗದ ಪರಿಸ್ಥಿತಿ ಇದ್ದರೂ ನಿಗದಿತ ಸಮಯದಲ್ಲಿ ಸರಬರಾಜಾಗುತ್ತಿರುವ ವಿದ್ಯುತ್ ಬಗ್ಗೆ ರೈತರಿಗೆ ಮಾಹಿತಿಯು ದೊರಕದೆ, ವಿದ್ಯುಚ್ಛಕ್ತಿ ಅನಾವಶ್ಯಕವಾಗಿ ಪೋಲಾಗುತ್ತಿದೆ.

ಅಲ್ಲದೆ ರಾತ್ರಿ ವೇಳೆ ಸಂಪೂರ್ಣವಾಗಿ ಪಂಪ್‌ಸೆಟ್ ಬಳಕೆದಾರರಿಗೆ ಸಿಂಗಲ್ ಲೈನ್ ವಿದ್ಯುತ್ ಕೂಡ ಇಲ್ಲದೆ ಜಮೀನಿನಲ್ಲಿರುವ ಮನೆಗಳು ಕತ್ತಲಿನಲ್ಲೇ ಕಳೆಯುವ ಪರಿಸ್ಥಿತಿ ಇದೆ. ಈ ಎಲ್ಲಾ ಸಮಸ್ಯೆಗಳನ್ನು ತಕ್ಷಣದಲ್ಲಿ ಬಗೆಹರಿಸಿ ರೈತರಿಗೆ ಹಗಲಿನ ಸಮಯದಲ್ಲಿ ವಿದ್ಯುತ್‌ನ್ನು ದೊರಕಿಸಿಕೊಡಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ಹಾದಿ ಹಿಡಿಯಬೇಕಾದೀತೆಂದು ಎಚ್ಚರಿಸಿದರು.

ಚೆಸ್ಕಾಂ ಸೂಚನೆ:
ಮನವಿ ಸ್ವೀಕರಿಸಿದ ಎಇಇ ಸಿದ್ದಪ್ಪ ಈ ಬಗ್ಗೆ ಚೆಸ್ಕಾಂವತಿಯಿAದ ಪಂಪ್‌ಸೆಟ್‌ಗಳಿಗೆ ಜ.೧ ರಿಂದ ಹಗಲು ೪ಗಂಟೆ, ರಾತ್ರಿ ೩ ಗಂಟೆ ವಿದ್ಯುತ್ ಪೂರೈಸಲು ನಿರ್ದೇಶನ ಬಂದಿದೆ. ರೈತರ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ಇತ್ತರು.

ಈ ವೇಳೆ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ರೈತ ಮುಖಂಡರಾದ ವಿಷಕಂಠಯ್ಯ, ಜಯಣ್ಣ, ಚಿಕ್ಕಹುಣಸೂರುರಾಜು, ಸಿದ್ದೇಶ್ ಇತರರಿದ್ದರು.

ಇದನ್ನೂ ಓದಿ: ಮಣಪ್ಪುರಂ ಬಳಿ‌ ಅಪಘಾತ: ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದ ಧಾರವಾಡದ ಬಾಲಕ ಸಾವು

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.