Hunasuru ಕಟ್ಟೆಮಳಲವಾಡಿಯಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದ ಸಿಡಿ

ಜೀವಂತಕೋಳಿ ಎಸೆದು ಹರಕೆ ತೀರಿಸಿದ ಸಂಪನ್ನರಾದ ಭಕ್ತರು

Team Udayavani, Apr 7, 2023, 11:51 PM IST

1-aw

ಹುಣಸೂರು: ತಾಲೂಕಿನ ಗಾವಡಗೆರೆ ಹೋಬಳಿಯ ಕಟ್ಟೆಮಳಲವಾಡಿಯಲ್ಲಿ ಶುಕ್ರವಾರ ಸಂಜೆ ನಡೆದ ಶ್ರೀ ಸಿಡಿಯಮ್ಮ ಜಾತ್ರೆ ಅಂಗವಾಗಿ ದೇವರ ಅವಹಗಾನೆಗೆ ಒಳಗಾದ ಐವರು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಿಡಿಯೇರಿ ಸಿಡಿಯಾಡಿದರು. ಸಿಡಿಯಾಡುವುದನ್ನು ಕಣ್ತುಂಬಿಕೊಂಡ ಭಕ್ತರು ಪುನೀತರಾದರು.

ಪ್ರತಿವರ್ಷದಂತೆ ಗ್ರಾಮದ ಫ್ರೌಡಶಾಲಾ ಆವರಣದಲ್ಲಿ ನಡೆದ ಸಿಡಿ ಹಬ್ಬದ ಅಂಗವಾಗಿ ಬೆಳ್ತೂರು, ಕೊಪ್ಪಲು, ಕಲ್ಕುಣಿಕೆ ಸೇರಿದಂತೆ ವಿವಿಧ ಗ್ರಾಮಗಳಿಂದ ಮೆರವಣಿಗೆಯಲ್ಲಿ ಕಟ್ಟೆಮಳಲವಾಡಿಗೆ ಆಗಮಿಸಿದ ನಂತರ ಸಿಡಿ ಮಾಳಕ್ಕೆ ಆಗಮಿಸಿದ ಕಟ್ಟೆಮಳಲವಾಡಿಯ ಸಿಡಿಯಮ್ಮ, ಕಟ್ಟೆಮಳಲವಾಡಿಕೊಪ್ಪಲಿನ ಘಟ್ಟದ ಚಿಕ್ಕಮ್ಮ, ಕಲ್ಕುಣಿಕೆಯ ದರಸಾಳಮ್ಮ, ಮರೂರಿನ ಆಂಜನೇಯ ದೇವರ ಅವಹಗಾನೆಗೆ ಒಳಗಾದವರು ಮೊದಲು ಲಕ್ಷö್ಮಣತೀರ್ಥ ನದಿಯಲ್ಲಿ ಸ್ನಾನ ಮಾಡಿ. ಪೂಜೆ ಮಾಡಿಕೊಂಡು ಮೂಲ ಸ್ಥಾನಕ್ಕೆ ಹೋಗಿ ಮತ್ತೆ ಪೂಜೆ ಸಲ್ಲಿಸಿ ನಂತರ ಜಾತ್ರೆಯ ಮಾಳಕ್ಕೆ ಬಂದು ಸಿಡಿ ಉತ್ಸವದ ಮಲಗಂಭಕ್ಕೆ ಪೂಜೆ ಸಲ್ಲಿಸಿ ನಂತರ ದೇವರು ಅವಹಗಾನೆಗೆ ಒಳಗಾದವರು ಸಿಡಿ ಏರಿ ಸಿಡಿಯಾಡಿದರು. ಇದಕ್ಕೂ ಮುನ್ನಾ ಗ್ರಾಮದ ಯಜಮಾನ ಕೃಷ್ಣಶೆಟ್ಟಿಯವರು ಸಂಪ್ರದಾಯದಂತೆ ಸಿಡಿ ರಥಕ್ಕೆ ಪೂಜೆ ಸಲ್ಲಿಸಿದರು.

ಜೀವಂತ ಕೋಳಿ ಎಸೆದರು
ಈ ವೇಳೆ ಸಿಡಿಯ ರಥಕ್ಕೆ ಹರಕೆ ಹೊತ್ತವವರು ಜೀವಂತ ಕೋಳಿ ಎಸೆದು ಹರಕೆ ತೀರಿಸಿದರೆ, ನವ ದಂಪತಿಗಳು, ಭಕ್ತರು, ಹಣ್ಣು-ಜವನ ಎಸೆದು ಭಕ್ತಿ ಭಾವ ಮೆರೆದರು.

ಜಾತ್ರಾ ಮಾಳ ಸೇರಿದಂತೆ ಹುಣಸೂರು-ಕೆ.ಆರ್.ನಗರ ಮುಖ್ಯ ರಸ್ತೆಯಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಸಿಡಿ ವೀಕ್ಷಿಸಲು ಸೇರಿದ್ದರು. ಈ ಸಿಡಿ ಉತ್ಸವದಲ್ಲಿ ಶಾಸಕ ಎಚ್.ಪಿಮಂಜುನಾಥ್, ಜೆಡಿಎಸ್ ಅಭ್ಯರ್ಥಿ ಜಿ.ಡಿ.ಹರೀಶ್‌ಗೌಡ, ಬಿಜೆಪಿಯ ಆಕಾಂಕ್ಷಿಗಳಾದ ಯೋಗಾನಂದಕುಮಾರ್, ದೇವರಹಳ್ಳಿಸೋಮಶೇಖರ್, ಗ್ರಾಮದ ಮುಖಂಡರಾದ ಶಂಕರಯ್ಯ, ನಾಗರಾಜ್‌ಮಲ್ಲಾಡಿ, ನಿಂಗರಾಜಮಲ್ಲಾಡಿ, ಪದ್ಮಮ್ಮಬಸವರಾಜು, ದೇವರಾಜ್, ನಟರಾಜ್, ಸಂತೋಷ್, ಗ್ರಾ.ಪಂ.ಪ್ರತಿನಿಧಿಗಳು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.