ಹುಣಸೂರು: ಹಾಡು ಹಗಲೇ ಮನೆ ಮುಂದೆ ಚಿರತೆ ಪ್ರತ್ಯಕ್ಷ; ಜನರಲ್ಲಿಆತಂಕ


Team Udayavani, Oct 5, 2022, 10:18 PM IST

1–dsadasd

ಹುಣಸೂರು: ಮನೆ ಮುಂದೆಯೇ ಹಗಲು, ರಾತ್ರಿ ವೇಳೆ ಭಾರೀ ಗಾತ್ರದ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಬೀತಗೊಳಿಸಿರುವ ಘಟನೆ ತಾಲೂಕಿನ ಹಳೇವಾರಂಚಿ ಗ್ರಾಮದಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹಳೆವಾರಂಚಿ ಗ್ರಾಮದ ರವಿಯವರ ಮನೆ ಹತ್ತಿರದಲ್ಲೇ ಮಂಗಳವಾರ ಮಧ್ಯಾಹ್ನ ಚಿರತೆ ಕಾಣಿಸಿಕೊಂಡಿದ್ದು, ರವಿಯವರ ಪತ್ನಿ ಕವಿತಾ ಮನೆ ಮುಂದಿನ ಜಮೀನಿಗೆ ತೆರಳಿದ ವೇಳೆ ಚಿರತೆ ಕಂಡು ಗಾಬರಿಯಿಂದ ಕೂಗಿ ಓಡಿ ಬಂದು ಮನೆ ಸೇರಿಕೊಂಡು ಅಪಾಯದಿಂದ ಪಾರಾಗಿದ್ದಾರೆ.

ಈ ನಡುವೆ ಗ್ರಾಮಸ್ಥರಿಗೆ ವಿಷಯ ತಿಳಿದು ಸ್ಥಳಕ್ಕಾಗಮಿಸಿ ಹುಡುಕಾಟ ನಡೆಸಿದರಾದರೂ ಪರಾರಿಯಾಗಿತ್ತು. ಮತ್ತೆ ರಾತ್ರಿ ಮನೆಯವರು ಮಗುವಿನ ಜೊತೆ ಹೊರಗೆ ಬಂದಿದ್ದಾರೆ. ಆಗ ತೆಂಗಿನ ಮರದ ಬಳಿ ಮತ್ತೆ ಕತ್ತಲಲ್ಲಿ ಚಿರತೆ ಕಂಡು ಮನೆಯೊಳಕ್ಕೆ ಓಡಿಹೋಗಿ ಮೊಬೈಲ್ ಮೂಲಕ ಚಿರತೆ ಚಿತ್ರವನ್ನು ಸೆರೆ ಹಿಡಿದಿದ್ದಾರೆ.

ಇದೀಗ ಗ್ರಾಮದಲ್ಲಿ ಆತಂಕ ಮನೆಮಾಡಿದ್ದು, ಓಡಾಡಲು ಹೆದರುತ್ತಿದ್ದು, ಅರಣ್ಯ ಇಲಾಖೆಗೆ ಮಾಹಿತಿ ನೀಡಿ, ಚಿರತೆಯನ್ನು ಶೀಘ್ರವೇ ಸರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸೆರೆ ಹಿಡಿಯಲು ಕ್ರಮ
ಈಗಾಗಲೆ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಗ್ರಾಮದ ಬಳಿ ಚಿರತೆ ಕಾಣಿಸಿಕೊಂಡಿರುವುದರಿಂದ ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲಾಗುವುದು. ಜನರು ಎಚ್ಚರಿಕೆಯಿಂದ ಓಡಾಡಬೇಕೆಂದು ಪ್ರಾದೇಶಿಕ ಅರಣ್ಯ ವಿಭಾಗದ ಆರ್ ಎಫ್ ಓ ನಂದಕುಮಾರ್ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.