ಹುಣಸೂರು : ಕೊನೆಗೂ ಬೀದಿ ನಾಯಿ ಹಾವಳಿ ತಡೆಗೆ ಮುಂದಾದ ಹುಣಸೂರು ನಗರಸಭೆ
Team Udayavani, Jul 25, 2022, 3:50 PM IST
ಹುಣಸೂರು : ನಗರದಲ್ಲಿ ಬೀದಿನಾಯಿ ಹಾವಳಿಯ ಬಗ್ಗೆಯೇ ನಗರಸಭೆ ಸಾಮಾನ್ಯ ಸಭೆಗಳಲ್ಲಿ ಚರ್ಚೆಯಾಗುತ್ತಿತ್ತು. ಇದರಿಂದ ಎಚ್ಚೆತ್ತ ಪೌರಾಯುಕ್ತ ರವಿಕುಮಾರ್ ನೇತೃತ್ವದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಿದ್ದು. ಸೋಮವಾರ ಮುಂಜಾನೆಯಿಂದಲೇ ಅಧಿಕಾರಿಗಳು, ಸಿಬ್ಬಂದಿಗಳು, ಗುತ್ತಿಗೆ ಸಿಬ್ಬಂದಿಗಳ ಸಹಕಾರದಲ್ಲಿ ನಾಯಿಗಳನ್ನು ಹಿಡಿಯುವ ಕಾರ್ಯ ನಡೆಸಿದರು.
ಪ್ರತಿ ಬಾರಿಯ ಸಾಮಾನ್ಯ ಸಭೆಗಳಲ್ಲಿ ಆರಂಭದಿಂದ ಕೊನೆವರೆಗೂ ಸದಸ್ಯರು, ನಗರದಲ್ಲಿ ಕಜ್ಜಿ ನಾಯಿ, ಹುಚ್ಚು ನಾಯಿಗಳ ಹಾವಳಿಯ ಬಗ್ಗೆಯೇ ಚರ್ಚೆ ನಡೆಸುತ್ತಿದ್ದರು.
ಉದಯವಾಣಿಯಲ್ಲಿ ನಗರದಲ್ಲಿ ಹಂದಿ, ನಾಯಿ, ಕೋತಿಗಳ ಕಾಟದ ಬಗ್ಗೆ ವಿಶೇಷ ವರದಿಯೂ ಪ್ರಕಟವಾಗಿತ್ತು.
ಸೋಮವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆ ನಡೆಸಿದರು.
ಇದನ್ನೂ ಓದಿ : ಚೂರಿಯಿಂದ ಇರಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು, ಪೋಷಕರ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ