ನಾಗರಹೊಳೆ ಉದ್ಯಾನವನದಿಂದ ಹೊರಬಂದ ಕಾಡಾನೆಗಳು: ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ


Team Udayavani, Dec 15, 2022, 8:49 PM IST

ನಾಗರಹೊಳೆ ಉದ್ಯಾನವನದಿಂದ ಹೊರಬಂದ ಕಾಡಾನೆಗಳು: ಕಾಡಿಗಟ್ಟಲು ಅಧಿಕಾರಿಗಳ ಹರಸಾಹಸ

ಹುಣಸೂರು: ನಾಗರಹೊಳೆ ಉದ್ಯಾನವನದಿಂದ ಹೊರಬಂದಿದ್ದ ಎರಡು ಸಲಗಗಳು ತಾಲೂಕಿನ ಗಡಿಯಂಚಿನ ಗಾವಡಗೆರೆ ಹೋಬಳಿಯ ಕೃಷ್ಣಾಪುರ ಬಳಿಯ ಗದ್ದೆಯಲ್ಲಿ ಬೀಡು ಬಿಟ್ಟಿದ್ದು, ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಉದ್ಯಾನವನದಿಂದ ಹೊರಬಂದಿರುವ ಈ ಸಲಗಗಳು ಮೈಸೂರು-ಹುಣಸೂರು ಹೆದ್ದಾರಿಯ ಅರಬ್ಬಿತಿಟ್ಟು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿದ್ದವು, ಅರಣ್ಯ ಸಿಬ್ಬಂದಿಗಳು ಸಾಕಾನೆಗಳಾದ ಬೀಮ ಮತ್ತು ಮಹೇಂದ್ರ ನೆರವಿನಿಂದ ಮರಳಿ ಕಾಡಿಗಟ್ಟುವ ವೇಳೆ ಕಾಡಿನ ಕಡೆಗೆ ತೆರಳಬೇಕಿದ್ದ ಸಲಗಗಳು ಕೆ.ಆರ್.ನಗರ ಕಡೆಗೆ ಪೇರಿ ಕಿತ್ತಿದ್ದು, ಕೆ.ಆರ್.ನಗರ ಅರಕೆರೆ, ಅರಕೆರೆ ಕೊಪ್ಪಲು, ಕಂಬಾರಕೊಪ್ಪಲು ಬಳಿಯ ಭತ್ತದ ಗದ್ದೆಯಲ್ಲಿ ಓಡಾಟ ನಡೆಸಿವೆ.

ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಡಿ.ಸಿ.ಎಫ್.ಸೀಮಾ, ಎಸಿಎಫ್. ಅನುಷಾ, ಎಸಿಎಫ್. ಯಾನಂದ್, ಆರ್.ಎಫ್.ಓ.ಗಳಾದ ನಂದಕುಮಾರ್, ಸಂತೋಷ್ ಹುಗಾರ್,ಅನಿತಾರಾಜು ನೇತೃತ್ವದ ಕಾಡಾನೆ ತಡೆ ಸಮಿತಿಯ ಸಿಬ್ಬಂದಿಗಳು ಹರಸಾಹಸ ಪಟ್ಟು ಕೆ.ಆರ್.ನಗರ ಕಡೆಯಿಂದ ಹುಣಸೂರು ತಾಲೂಕಿನ ಕೃಷ್ಣಪುರ, ಹೊಜ್ಜೊಡ್ಲು ಗ್ರಾಮದ ಲಕ್ಷ್ಮಣ ತೀರ್ಥ ನದಿ ಬಳಿಯ ಕುರುಚಲು ಕಾಡಿನಲ್ಲಿ ಸೇರಿಕೊಂಡಿದ್ದು, ಸಾರ್ವಜನಿಕರ ಓಡಾಟ ಕಡಿಮೆಯಾದ ನಂತರ ಮತ್ತೆ ಕಾರ್ಯಾಚರಣೆ ನಡೆಸಿ ಅರಬ್ಬಿತ್ತು ಅರಣ್ಯದ ಮೂಲಕ ಮತ್ತೆ ನಾಗರಹೊಳೆ ಉದ್ಯಾನವನ ಸೇರಿಸಲಾಗುವುದೆಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕುರುಗೋಡು: ನಿವೇಶನದ ಸಲುವಾಗಿ ಎರಡು ಸಮುದಾಯದ ಯುವಕರ ನಡುವೆ ಸಂಘರ್ಷ

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.