ಶ್ರೀಕಂಠನ ಹುಣ್ಣಿಮೆ ದರ್ಶನಕ್ಕೆ ಭಕ್ತ ಸಾಗರ


Team Udayavani, Feb 28, 2021, 12:32 PM IST

ಶ್ರೀಕಂಠನ ಹುಣ್ಣಿಮೆ ದರ್ಶನಕ್ಕೆ ಭಕ್ತ ಸಾಗರ

ನಂಜನಗೂಡು: ಕೋವಿಡ್ ಹಿನ್ನೆಲೆ 11 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಶ್ರೀಕಂಠೇಶ್ವರನ ದೈನಂದಿನ ಆದಾಯ 5 ಲಕ್ಷ ರೂ. ದಾಟಿದೆ. ಜೊತೆಗೆ ದಾಸೋಹ ಭವನದಲ್ಲಿ 15 ಸಾವಿರಕ್ಕೂ ಅಧಿಕ ಭಕ್ತರು ಪ್ರಸಾದ ಸವಿದಿದ್ದಾರೆ.

ತಿಂಗಳದ ಕೊನೆಯ ಶನಿವಾರ ಮಾಗಿ ಹುಣ್ಣಿಮೆ ಬಂದಿದ್ದು, ನಂಜನಗೂಡು ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಭಕ್ತ ಸಾಗರವೇ ನೆರೆದಿತ್ತು. ಶನಿವಾರ ಮುಂಜಾನೆಯಿಂದಲೇ ಭಕ್ತರು ದೇವಾಲಯಕ್ಕೆ ಭಾರೀ ಸಂಖ್ಯೆ ಯಲ್ಲಿ ಆಗಮಿಸಿದ್ದರು. ಹುಣ್ಣಿಮೆ ದಿನ ಶ್ರೇಷ್ಠ ಎಂದು ಭಾವಿಸಲಾಗಿದ್ದು,ಪ್ರತಿ ಹುಣ್ಣಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದು ಸಾಮಾನ್ಯವಾಗಿದೆ. ಆದರೆ, 11 ತಿಂಗಳಬಳಿಕ ಇದೇ ಮೊದಲ ಬಾರಿಗೆ ಬಗಿ ನಿಯಮಗಳು ಸಡಿಲವಾಗಿದ್ದರಿಂದ ಇಷ್ಟು ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಸುಮಾರು 25-30 ಸಾವಿರ ಮಂದಿ ಶ್ರೀಕಂಠೇಶ್ವರನ ದರ್ಶನ ಪಡೆದಿದ್ದಾರೆ. ಬೆಳಗ್ಗೆಯಿಂದಲೇ ಸಾಲಗಟ್ಟಿ ನಿಂತಿದ್ದ ಭಕ್ತರು ದರ್ಶನ ಪಡೆಯಲು ತುಸು ಹರಸಾಹಸ ಪಡೆಯಬೇಕಾಯಿತು.

ಶನಿವಾರ ನಸುಕಿನಿಂದಲೇ ದೇಗುಲದ ಸನ್ನಿಧಿಗೆ ಆಗಮಿಸಿದ್ದ ಭಕ್ತರು ಕಪಿಲೆ ನದಿ ಸ್ನಾನಘಟ್ಟದಲ್ಲಿ ಮಿಂದೆದ್ದರು. ಹರಕೆ ಹೊತ್ತಿದ್ದ ಭಕ್ತರು ಮುಡಿ ಸೇವೆಸಲ್ಲಿಸಿ ಹೊಳೆಯಲ್ಲಿ ಪುಣ್ಯಸ್ನಾನ ಮಾಡಿ ನಂಜುಡೇ ಶ್ವರನ ದರ್ಶನ ಪಡೆದು ಧನ್ಯತಾಭಾವ ಮೆರೆದರು. ವಿಶೇಷ ದರ್ಶನ: ಶನಿವಾರ 4 ಸಾವಿರಕ್ಕೂ ಅಧಿಕಭಕ್ತರು ತಲಾ 100 ರೂ. ಟಿಕೆಟ್‌ ಪಡೆದು ವಿಶೇಷ ದರ್ಶನ ಪಡೆದರೆ, 3 ಸಾವಿರಕ್ಕೂ ಹೆಚ್ಚು ಮಂದಿ ತಲಾ 50 ರೂ.ಟಿಕೆಟ್‌ ಪಡೆದಿದ್ದರು. 100 ರೂ.ಟಿಕೆಟ್‌ ಮೊತ್ತವೇ ಸುಮಾರು 4.3 ಲಕ್ಷ ರೂ. ಆಗಿದೆ. 50 ರೂ. ಟಿಕೆಟ್‌ ಮೊತ್ತವು 1.40 ಲಕ್ಷ ರೂ. ಸಂಗ್ರಹವಾಗಿದೆ. ಒಟ್ಟಾರೆ ಶನಿವಾರದ ದೈನಂದಿನ ಆದಾಯ 5 ಲಕ್ಷ ರೂ. ದಾಟಿದೆ.

ಉಳಿದಂತೆ 20,000 ಹೆಚ್ಚು ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀಕಂಠೇಶ್ವರನನ್ನು ಕಣ್ತುಂಬಿಕೊಂಡರು. ನಂಜನಗೂಡಿನಲ್ಲಿ ಕೊರೊನಾ ಆರಂಭವಾದ ವರ್ಷದ ನಂತರ ಇದೇ ಮೊದಲ ಬಾರಿ ಬಿಗಿ ನಿಯಮಗಳು ಸಡಿಲವಾಗಿದ್ದು, ಹೀಗಾಗಿ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ದೇಗುಲಕ್ಕೆ ಧಾವಿಸಿತ್ತು.

ಪ್ರಸಾದ ಸ್ವೀಕಾರ: ದೇವಾಲಯದ ವತಿಯಿಂದ ಇದೀಗ ದಾಸೋಹ ಸೇವೆ ಪುನಾರಂಭವಾಗಿದ್ದು, ಶನಿವಾರ 15 ಸಾವಿರಕ್ಕೂ ಹೆಚ್ಚು ಭಕ್ತರು ಕೋವಿಡ್ ಭಯದ ನಡುವೆಯೂ ದಾಸೋಹ ಭವನಕ್ಕೆತೆರಳಿ ಶ್ರೀಕಂಠೇಶ್ವರನ ಪ್ರಸಾದವನ್ನು ಸ್ವೀಕರಿಸಿದ್ದಾರೆ ಎಂದುದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.