Hunsur; 480ರೂ.ಗೆ ನಡೆಯಿತಾ ಡಬ್ಬಲ್ ಮರ್ಡರ್?: ಅರೋಪಿ ಬಂಧನ, ಮತ್ತೋರ್ವ ಪರಾರಿ


Team Udayavani, Jun 24, 2023, 11:10 PM IST

police

ಹುಣಸೂರು: ಜೂ.21 ರಂದು ನಡೆದಿದ್ದ ಜೋಡಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅರೋಪಿಯೊರ್ವ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ನಗರದ ಸರಸ್ವತಿಪುರಂನ ಅಭಿಷೇಕ್ ಅಯಾಸ್ ಅಭಿ ಬಂಧಿತ ಪ್ರಮುಖ ಆರೋಪಿ, ಮತ್ತೊರ್ವ ಬಾಲಾಪರಾಧಿಯಾಗಿದ್ದು, ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಹಚರ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪರಸಯ್ಯನ ಛತ್ರದ ಪಕ್ಕದ ಎಸ್.ಎಸ್.ಸಾಮಿಲ್‌ನಲ್ಲಿ ಜೂ. 21ರ ಮದ್ಯ ರಾತ್ರಿ ಕಾವಲುಗಾರರಾದ ವೆಂಕಟೇಶ್ ಹಾಗೂ ಷಣ್ಮಖರಾವ್‌ರನ್ನು ಕಬ್ಬಿಣದ ಆಯುಧದಿಂದ ಬಲವಾಗಿ ಹೊಡೆದು ಭೀಕರವಾಗಿ ಕೊಲೆ ಮಾಡಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದರು.

ಡಬ್ಬಲ್ ಮರ್ಡರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸರು ಎಸ್.ಪಿ.ಸೀಮಾಲಾಟ್ಕರ್, ಎ.ಎಸ್.ಪಿ.ಡಾ.ನಂದಿನಿ, ಡಿವೈಎಸ್‌ಪಿ ಎಂ.ಕೆ.ಮಹೇಶ್‌ರವರ ಮಾರ್ಗದರ್ಶನದಲ್ಲಿ ಸಿ.ಸಿ.ಟಿವಿ. ಪುಟೇಜ್ ಪರಿಶೀಲಿಸಿದ ವೇಳೆ ಯುವಕರ ಕೃತ್ಯ ಬಯಲಿಗೆ ಬಂದಿದೆ.

ನಗರ ಠಾಣೆ ಇನ್ಸ್ಪೆಕ್ಟರ್ ಎಸ್.ಎಂ.ದೇವೇಂದ್ರ ನೇತೃತ್ವದಲ್ಲಿ ಸಿಬಂದಿ ಕಾರ್ಯಾಚರಣೆ ನಡೆಸಿ ಅಭಿಷೇಕ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿ ಹಣಕ್ಕಾಗಿ ಕೃತ್ಯ ನಡೆಸಿರುವುದಾಗಿ, ಇಬ್ಬರಿಂದ 480ರೂ ಮಾತ್ರ ಸಿಕ್ಕಿದೆ. ಕೊಲೆಗೆ ಮತ್ತಿಬ್ಬರು ಸಹಕರಿಸಿರುವುದಾಗಿ ಬಾಯಿಬಿಟ್ಟಿದ್ದ.
ಆರೋಪಿಯನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಾಲಾಪರಾಧಿಯನ್ನು ಶನಿವಾರ ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ. ಅಭಿಷೇಕನಿಂದ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲವು ಪ್ರಕರಣಗಳ ಆರೋಪಿ
ಆರೋಪಿ ಅಭಿಷೇಕ್ ಹಲವಾರು ಸುಲಿಗೆ, ಕಳ್ಳತನ, ಸರಗಳ್ಳತನ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಈತನ ವಿರುದ್ದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿವೆ. ಈತ ಹಣಕ್ಕಾಗಿ ಮದ್ಯರಾತ್ರಿ ತನ್ನಿಬ್ಬರು ಸ್ನೇಹಿತರೊಂದಿಗೆ ಸಾಮಿಲ್ ಪ್ರವೇಶಿಸಿ ಮಲಗಿದ್ದ ವೇಳೆ ಇಬ್ಬರ ಜೇಬಿಗೂ ಕೈ ಹಾಕಿ ಹಣ ಕದಿಯುವ ವೇಳೆ ಎಚ್ಚರಗೊಂಡು ಪ್ರತಿರೋಧ ತೋರಿದ ಇಬ್ಬರ ಮೇಲೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ. ಅವರ ಬಳಿಸಿಕ್ಕ ೪೮೦ರೂಗಳೊಂದಿಗೆ ಪರಾರಿಯಾಗಿದ್ದೇವೆಂದು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.