ಹುಣಸೂರು ಎರಡು ಚೆಕ್ಪೋಸ್ಟ್ ಗಳಲ್ಲಿ 15.26 ಲಕ್ಷ ರೂ. ವಶ
Team Udayavani, Apr 2, 2023, 12:24 PM IST
ಹುಣಸೂರು: ಹುಣಸೂರು ತಾಲೂಕಿನ ಎರಡು ಚೆಕ್ಪೋಸ್ಟ್ಗಳಲ್ಲಿ ಒಟ್ಟು 15.26 ಲಕ್ಷರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ರುಚಿ ಬಿಂದಾಲ್ ತಿಳಿಸಿದ್ದಾರೆ.
ಹುಣಸೂರು-ಮಡಿಕೇರಿ ಹೆದ್ದಾರಿಯ ಚಿಲ್ಕುಂದ ಚೆಕ್ ಪೋಸ್ಟ್ನಲ್ಲಿ ಮಾ.೩೧ರ ಮದ್ಯ ರಾತ್ರಿ ಕೇರಳ ಮೂಲದವರಿಂದ ೮.೯೧ಲಕ್ಷರೂ, ಏ.1 ರ ಮದ್ಯಾಹ್ನ ಇದೇ ಚೆಕ್ಪೋಸ್ಟ್ನಲ್ಲಿ ಮೈಸೂರಿನ ಬೋಗಾದಿ ರಸ್ತೆಯ ಕೃಷ್ಣ ಪೌಲ್ಟಿçಗೆ ಸೇರಿದ 5.68 ಲಕ್ಷರೂ ಹಾಗೂ ಮಾ.೩೦ರಂದು ಹುಣಸೂರು-ವಿರರಾಜಪೇಟೆ ರಸ್ತೆಯ ಮುತ್ತುರಾಯನಹೊಸಳ್ಳಿ ಚೆಕ್ಪೋಸ್ಟ್ನಲ್ಲಿ 67ಸಾವಿರ ರೂ ಸೇರಿದಂತೆ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 15.26 ಲಕ್ಷರೂ.ಗಳನ್ನು ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆಂದು ತಿಳಿಸಿದರು.
ಈ ಸಂಬಂಧ ತನಿಖೆ ನಡೆಸುವಂತೆ ಚುನಾವಣಾ ಪರಿಶೀಲನಾ ಸಮಿತಿಗೆ ವಹಿಸಲಾಗಿದೆ
ಮಧ್ಯರಾತ್ರಿ ಭೇಟಿ ನೀಡಿದ ಎ.ಸಿ.; ಚುನಾವಣಾಧಿಕಾರಿ ರುಚಿ ಬಿಂದಾಲ್ರವರು ಶುಕ್ರವಾರ ಮಧ್ಯರಾತ್ರಿ ಚಿಲ್ಕುಂದದ ಚೆಕ್ ಪೋಸ್ಟ್ ಗೆ ಅನಿರೀಕ್ಷಿತ ಭೇಟಿ ನೀಡಿ ತನಿಖಾಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ವೈಖರಿಯನ್ನು ಪರಿಶೀಲಿಸಿ, ನಿದ್ರೆ ಮಂಪರಿನಲ್ಲಿದ್ದ ಸಿಬ್ಬಂದಿಗಳಿಗೆ ಚುರುಕು ಮುಟ್ಟಿಸಿದರಲ್ಲದೆ, ಕೆಲ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ