ಹುಣಸೂರು: ಒಂದೇ ದಿನ 250 ಮಂದಿಗೆ ವಿವಿಧ ಸವಲತ್ತು ವಿತರಣೆ

ಕಾಲಮಿತಿಯೊಳಗೆ ಕೆಲಸ ಮಾಡಿದಲ್ಲಿ ಬಡವರ ಅಲೆದಾಟ ತಪ್ಪಲಿದೆ ಶಾಸಕ ಮಂಜುನಾಥ್

Team Udayavani, Oct 15, 2022, 9:13 PM IST

1-sfsfsf

ಹುಣಸೂರು: ಹುಣಸೂರು ತಾಲೂಕಿನ ನಾಗಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡಿಗೆ-ಹಳ್ಳಿಯಡೆಗೆ ಕಾರ್ಯಕ್ರಮದಲ್ಲಿ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕರೆ, ಬಾಕಿ ಉಳಿದಸಮಸ್ಯೆಯನ್ನು ಕಾಲಮಿತಿಯೊಳಗೆ ಪರಿಹರಿಸುವಂತೆ ಶಾಸಕ ಎಚ್.ಪಿ.ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ನಾಗಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಫಲಾನುಭವಿಗಳಿಗೆ ವಸತಿ ಮಂಜೂರು ಆದೇಶ ಪತ್ರ, ಬ್ಯಾಂಕ್ ಪಾಸ್‌ಪುಸ್ತಕ, ಆಧಾರ್‌ಕಾರ್ಡ್, ಮಾಶಾಸನ ಆದೇಶ ಪತ್ರಗಳನ್ನು ಆದಿವಾಸಿಗಳಿಗೆ ವಿತರಿಸಿ ಮಾತನಾಡಿ ಈ ಕಾರ್ಯಕ್ರಮಕ್ಕಾಗಿ ಸರ್ಕಾರದಿಂದ ಯಾವುದೇ ಅನುದಾನವಿಲ್ಲ, ಆದರೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಬಡವರಿಗಾಗಿ ನೀಡುವ ಸೌಲಭ್ಯಗಳನ್ನು ಅಧಿಕಾರಿಗಳು ನಿಗದಿತ ವೇಳೆಯಲ್ಲೇ ಅವರ ಮನೆಬಾಗಿಲಿಗೆ ತಲುಪಿಸಬಹುದಾಗಿದ್ದು, ಇದನ್ನು ಮನಗಂಡ ಸರಕಾರ ಯೋಜನೆಯನ್ನು ಜಾರಿಗೊಳಿಸಿದ್ದು, ಇಂದು ಸುಮಾರು 250 ಮಂದಿಗೆ ಸೌಲಭ್ಯ ವಿತರಿಸಲಾಗುತ್ತಿದೆ ಎಂದರು.

ಕೆಲವನ್ನು ಗ್ರಾ.ಪಂ.ವತಿಯಿAದಲೇ ಬಗೆಹರಿಸಬಹುದಾಗಿದ್ದು, ಪಿಡಿಓಗಳು ಕ್ರಮ ಕೈಗೊಳಳಬೇಕೆಂದು ಸೂಚಿಸಿದರು.ನಾಗಪುರ ಗಿರಿಜನ ಪುನರ್ವಸತಿ ಕೇಂದ್ರದ ಮೂರು ರಸ್ತೆಗಳಿಗೆ ತಲಾ ಹತ್ತು ಲಕ್ಷ ರೂ ವೆಚ್ಚದಲ್ಲಿ ಚರಂಡಿ ಹಾಗೂ ರಸ್ತೆ ಅಭಿವೃದ್ದಿ ಕಾಮಗಾರಿಗೆ ೩೦ ಲಕ್ಷ ರೂ ಅನುದಾನ ಕಲ್ಪಿಸಲಾಗಿದೆ. ಮಳೆ ನಿಂತ ನಂತರ ಕಾಮಗಾರಿ ಪ್ರಾರಂಬಿಸಲಾಗುವುದೆಂದರು.

ಮೂರು ಅಂಗನವಾಡಿ ಕಟ್ಟಡ ನಿರ್ಮಾಣ
ನಾಗಪುರ ಗಿರಿಜನ ಪುನರ್ವಸತಿ ಕೇಂದ್ರದ ಮೂರು ಘಟಕಗಳಲ್ಲಿ ಅಂಗನವಾಡಿ ಕಟ್ಟಡಕ್ಕೆ ಮನವಿ ಮಾಡಿದ್ದು, ಇದೇ ಕಾರ್ಯಕ್ರಮದಲ್ಲಿ ಇಂದು ತಲಾ ಹತ್ತು ಲಕ್ಷ ರೂ ವೆಚ್ಚದಲ್ಲಿ ಮೂರು ಅಂಗನವಾಡಿ ಕಟ್ಟಡ ನಿರ್ಮಾನಕ್ಕೆ ಚಾಲನೆ ನೀಡಲಾಗುತ್ತಿದೆ.

ಕೇಂದ್ರದ ಆರು ಘಟಕಗಳ ಪೈಕಿ ನಾಲ್ಕು ಘಟಕಗಳಿಗೆ ಪ್ರತ್ಯೇಕವಾಗಿ ನಾಲ್ಕು ಸ್ಮಶಾನಗಳಿಗೆ ಸರ್ಕಾರಿ ಜಾಗ ಗುರುತಿಸಿ ಸರ್ವೆ ಮಾಡಿಸಿದ್ದು, ದಾಖಲಾತಿಗಳನ್ನು ಸಂಬಂಧಪಟ್ಟ ಗ್ರಾ.ಪಂ. ಪಿಡಿಒಗಳಿಗೆ ಹಸ್ತಂತರ ಮಾಡಿದರು. ಈ ವೇಳೆ ಸಮೀಪದ ಕುರುಬರಹೊಸಹಳ್ಳಿ ಗ್ರಾಮಸ್ಥರು ನಮ್ಮ ಗ್ರಾಮಕ್ಕೆ ಪ್ರತ್ಯೇಕ ಸ್ಮಶಾನಕ್ಕಾಗಿ ಜಾಗ ಗುರುತಿಸಿ ಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿಕೊಂಡರು.

ದೊಡ್ಡಹೆಜ್ಜೂರು ಗ್ರಾ.ಪಂ.ಅಧ್ಯಕ್ಷ ಮುದಗನೂರು ಸುಭಾಷ್,ಗುರುಪುರ ಗ್ರಾ.ಪಂ. ಅಧ್ಯಕ್ಷೆ ರಾಧಮ್ಮನಾಗನಾಯಕ, ತಾಪಂ.ಇಓ ಮನುಬಿ.ಕೆ, ತಹಶೀಲ್ದಾರ್ ಡಾ.ಅಶೋಕ್, ಜಿಲ್ಲಾ ಐಟಿಡಿಪಿ ಆಧಿಕಾರಿ ಪ್ರಭಾಅರಸ್, ತಾಲೂಕು ಪರಿಶಿಷ್ಟ ವರ್ಗಗಳ ಅಧಿಕಾರಿ ಬಸವರಾಜ್, ಸಂತೋಷ್‌ಕುಮಾರ್, ವೆಂಕಟೇಶ್, ವಸತಿ ನೋಡಲ್ ಅಧಿಕಾರಿ ಲೋಕೇಶ್ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಿದ್ದರು.

250 ಮಂದಿಗೆ ಸೌಲಭ್ಯ ವಿತರಣೆ
ಇದೇ ಕಾರ್ಯಕ್ರದಲ್ಲಿ ೪ ಸ್ಮಶಾನ ಹಸ್ತಾಂತರ, ಆಶ್ರಮ ಶಾಲೆ ದಾಖಲೆ ಹಸ್ತಾಂತರ,ಆಯುಷ್ ಮಾನ್ ಭಾರತ್ ಕಾರ್ಡ್-೧೩೦, ವಿವಿಧ ಮಾಶಾಸನ-೧೮, ಬ್ಯಾಂಕ್ ಖಾತೆ ಕಿಟ್-೨೯, ಆದಾಯ ರ್ದರಡೀಕರಣ-೫, ಜಾತಿ ದೃಡೀಕರಣ-೫, ಆಧಾರ್ ಕಾರ್ಡ್ ನೊಂದಣಿ-೮೪, ಮತದಾರರ ಗುರುತಿನ ಚೀಟಿ ಹೊಸ ಸೇರ್ಪಡೆ-೨೮ಗೊಳಿಸಲಾಯಿತು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಚತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Mysore; ಸಮಾವೇಶ ನಡೆದ ಮೈದಾನದಲ್ಲಿ ಸ್ವಚ್ಛತೆ ನಡೆಸಿದ ಯದುವೀರ್ ಒಡೆಯರ್ ದಂಪತಿ

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

Food Poisoning: ಮಾಂಸದೂಟ ಸೇವಿಸಿದ ಸಹೋದರರಿಗೆ ವಾಂತಿ ಭೇದಿ… ಓರ್ವ ಬಾಲಕ ಮೃತ್ಯು

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.