Hunsur;ಗೂಡ್ಸ್ ವಾಹನ-ಬೈಕ್ ಮುಖಾಮುಖಿ ಢಿಕ್ಕಿ: ಸವಾರ ಸಾವು
Team Udayavani, Oct 16, 2023, 7:11 PM IST
ಹುಣಸೂರು: ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿಯಾಗಿ ಬೈಕ್ ಸವಾರ ಕೂಲಿ ಕಾರ್ಮಿಕ ತಲೆಗೆ ತೀವ್ರಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಕೆ.ಆರ್.ನಗರ ಮುಖ್ಯರಸ್ತೆಯ ಬಿಳಿಗೆರೆ ಸಮೀಪದ ರೈಸ್ ಮಿಲ್ ಬಳಿ ಸೋಮವಾರ ನಡೆದಿದೆ.
ನಗರದ ಕಲ್ಕುಣಿಕೆಯ ರಂಗನಾಥ ಬಡಾವಣೆಯ ಆನಂದರ ಪುತ್ರ ಹೇಮಂತ್(26) ಮೃತ ಸವಾರ. ಕೆ.ಆರ್.ನಗರ ಕಡೆಯಿಂದ ಬೈಕ್ ನಲ್ಲಿ ಹುಣಸೂರಿಗೆ ಬರುತ್ತಿದ್ದ ವೇಳೆ ಹುಣಸೂರಿನಿಂದ ಕಳ್ಳಿಕೊಪ್ಪಲು ಕಡೆಗೆ ಹೋಗುತ್ತಿದ್ದ ಗೂಡ್ಸ್ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ