Hunsur ಹನುಮ ಜಯಂತಿ: ಭದ್ರತೆಗೆ 1800 ಪೊಲೀಸರ ನಿಯೋಜನೆ


Team Udayavani, Dec 25, 2023, 7:07 PM IST

Hunsur ಹನುಮ ಜಯಂತಿ: ಭದ್ರತೆಗೆ 1800 ಪೊಲೀಸರ ನಿಯೋಜನೆ

ಹುಣಸೂರು: ನಗರದಲ್ಲಿ ಡಿ.26ರ ಮಂಗಳವಾರ ನಡೆಯಲಿರುವ ಹನುಮ ಜಯಂತಿ ಮೆರವಣಿಗೆ ಅಂಗವಾಗಿ ಸೋಮವಾರ ಸಂಜೆ ಪೊಲೀಸರು ಪಥಸಂಚಲನ ನಡೆಸಿದರು.

ನಗರದ ಮುನೇಶ್ವರಕಾವಲ್‌ ಮೈದಾನದಿಂದ ಪೊಲೀಸ್‌ ಬ್ಯಾಂಡ್‌ ನೊಂದಿಗೆ ಎಸ್‌ಪಿ ಸೀಮಾಲಾಟ್ಕರ್‌, ಅಡಿಷನಲ್‌ ಎಸ್‌ಪಿ ಡಾ.ನಂದಿನಿ, ಡಿವೈಎಸ್‌ಪಿ ಗೋಪಾಲಕೃಷ್ಣ ನೇತೃತ್ವದಲ್ಲಿ 1800ಕ್ಕೂ ಹೆಚ್ಚು ಪೊಲೀಸರು ನಗರದ ಎಸ್‌.ಜೆ.ರಸ್ತೆ, ಜೆಎಲ್‌ಬಿ ರಸ್ತೆ, ಬಜಾರ್‌ ರಸ್ತೆ, ಬಸ್‌ ನಿಲ್ದಾಣ, ಸಂವಿಧಾನ ಸರ್ಕಲ್‌, ಗೋಕುಲ ರಸ್ತೆ, ಬೈಪಾಸ್‌ ರಸ್ತೆ ಮೂಲಕ ಶಬ್ಬೀರ್‌ನಗರ, ಕಲ್ಪತರು ವೃತ್ತ ಸೇರಿದಂತೆ ವಿವಿಧೆಡೆ ಸೈರನ್‌ ಮೊಳಗಿಸುತ್ತಾ ಸಾಗಿಬಂದರು.

ಬಂದೋಬಸ್ತ್ ಗೆ 1800 ಪೊಲೀಸರು:
ಬಂದೋಬಸ್ತ್ ಗಾಗಿ ಒಬ್ಬರು ಎಸ್‌ಪಿ, ಮೂವರು ಎಎಸ್‌ಪಿ, 10 ಡಿವೈಎಸ್‌ಪಿ, 32 ಇನ್ಸ್‌ಪೆಕ್ಟರ್‌, 88 ಎಸ್‌ಐ, 157 ಎಎಸ್‌ಐ, 1100 ಪೊಲೀಸರು, 10 ಕೆಎಸ್‌ಆರ್‌ಪಿ ಮತ್ತು 6 ಡಿಎಆರ್‌ ತುಕಡಿಗಳು, 2 ತುಕಡಿ ಕ್ಷಿಪ್ರಕಾರ್ಯಪಡೆ, 2 ಆ್ಯಂಟಿ ಬಾಂಬ್‌ ಸ್ಕ್ವಾಡ್ ಸೇರಿದಂತೆ 1800ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿದ್ದು, ರಸ್ತೆಗಳಲ್ಲೊಂದಾದ ಬಜಾರ್‌ ರಸ್ತೆಯ ಹಲವೆಡೆ ವಿಡಿಯೋ ಚಿತ್ರೀಕರಣ ತಂಡ ನಿಯೋಜಿಸಲಾಗುತ್ತಿದೆ.

ಆಯಾಕಟ್ಟಿನ ಸ್ಥಳಗಳಲ್ಲಿ ಬಂದೂಕುಧಾರಿ ಪೊಲೀಸರನ್ನು ನಿಯೋಜಿಸಲಾಗುವುದು. ಯಾವುದೇ ಅಹಿತಕರ ಘಟನೆಗೆ ಅವಕಾಶವಿಲ್ಲದಂತೆ ಮುನ್ನೆಚ್ಚರಿಕೆವಹಿಸಲಾಗಿದೆ ಎಂದು ಡಿವೈಎಸ್‌ಪಿ ಗೋಪಾಲಕೃಷ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.