ಹುಣಸೂರು: ಡಿ.7ರಂದು ಹನುಮ ಜಯಂತಿ ಮೆರವಣಿಗೆ

ಶ್ರದ್ಧಾ ಭಕ್ತಿಯಿಂದ ಆಚರಿಸಲು ಸ್ವಾಮಿಜಿಗಳ ಸಲಹೆ

Team Udayavani, Nov 21, 2022, 9:42 PM IST

1-wrwrwerw

ಹುಣಸೂರು : ಡಿ.7ರಂದು ಆಚರಿಸಲುದ್ದೇಶಿಸಿರುವ 29 ನೇ ವರ್ಷದ ಹನುಮಜಯಂತಿ ಮೆರವಣಿಗೆ ಅಂಗವಾಗಿ ಹಳೆ ವಿಜಯಾ ಬ್ಯಾಂಕ್ ಆವರಣದಲ್ಲಿ ತೆರೆದಿರುವ ಹನುಮಂತೋತ್ಸವ ಸಮಿತಿ ಕಾರ್ಯಾಲಯವನ್ನು ಸಾಂಬಸದಾಶಿವಸ್ವಾಮಿಜಿ ಹಾಗೂ ನಟರಾಜಸ್ವಾಮಿಜಿಗಳು ಜ್ಯೋತಿ ಬೆಳಗುವ ಮೂಲಕ ಉದ್ಘಾಠಿಸಿದರು.

ನಂತರ ಮಾತನಾಡಿದ ನಟರಾಜಸ್ವಾಮಿಜಿ ಹುಣಸೂರಲ್ಲಿ ವಿಜೃಂಭಣೆಯಿಂದ ನಡೆಯುತ್ತಿದ್ದ ಹನುಮಂತೋತ್ಸವ ಮೆರವಣಿಗೆಯು 2-3 ವರ್ಷಗಳಿಂದ ಕೋವಿಡ್ ಮತ್ತಿತರ ಕಾರಣಗಳಿಂದ ಸರಳವಾಗಿ ಆಚರಿಸುವಂತಾಗಿತ್ತು. ಈ ಬಾರಿ ನಿಗದಿಯಂತೆ ಅದ್ದೂರಿಯಾಗಿ ಆಚರಿಸಲು ಸಮಿತಿಯವರು ಶ್ರಮಿಸಬೇಕೆಂದು ಕರೆ ನೀಡಿದರು.

ಸಾಂಬಸದಾಶಿವಸ್ವಾಮಿಜಿಗಳು ಮಾತನಾಡಿ ಹನುಮಂತ ಎಲ್ಲರೂ ಪೂಜಿಸುವ ಶಕ್ತಿ ದೇವತೆಯಾಗಿದ್ದು, ಈ ಬಾರಿಯ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಮಿತಿ ತೀರ್ಮಾನಿಸಿದ್ದು, ತಾಲೂಕಿನ ಜನತೆ ಶ್ರದ್ಧಾ ಭಕ್ತಿಯಿಂದ ಆಚರಿಸಬೇಕೆಂದು ಸೂಚಿಸಿದರು.

ಉತ್ಸವ ಸಮಿತಿಯ ಅಧ್ಯಕ್ಷ ವೆಂಕಟನಾರಾಯಣದಾಸ್ ಮಾತನಾಡಿ ನಗರದಲ್ಲಿ ರಸ್ತೆಗಳ ನಿರ್ಬಂಧ ತೆರವಾಗಿದ್ದು, ಎಲ್ಲ ರಾಜಬೀದಿಗಳಲ್ಲೂ ಉತ್ಸವ ನಡೆಸಲಾಗುತ್ತಿದೆ. ಈ ಬಾರಿ ವಿಶೇಷವಾಗಿ ನಗರ ಸೇರಿದಂತೆ ತಾಲೂಕಿನ ವಿವಿಧ ಗರಡಿ ಮನೆಗಳಿಂದಲೂ ಹನುಮಂತನ ಉತ್ಸವ ಮೂರ್ತಿಗಳು ಸಾಗಿಬರಲಿದೆ ಎಂದು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಹನುಮಂತೋತ್ಸವದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಈ ವೇಳೆ ಸಮಿತಿಯ ಉಪಾಧ್ಯಕ್ಷ ಎಚ್.ವೈ.ಮಹದೇವ್, ಪಿ.ಆರ್.ರಾಚಪ್ಪ, ವರದರಾಜಪಿಳ್ಳೆ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಖಜಾಂಚಿ ಗಣೇಶ್‌ಕುಮಾರಸ್ವಾಮಿ, ನಿರ್ದೇಶಕರಾದ ಸುಧಾಕರ್, ಚಂದ್ರಮೌಳಿ, ಸೂರಜ್ ಬಾಗಲ್, ದೀಪು, ಮಧು, ಗಣೇಶ, ನಮೋಯೋಗಿ, ಜಗದೀಶ, ಬಿಳಿಕೆರೆ ಮಧು, ಸ್ವರೂಪ್ ಶಿವಯ್ಯ, ಮಂಜುಮೊದಲಿಯಾರ್, ವಾಸುಕಿ, ಗಣೇಶ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.