ಹುಣಸೂರು: ಮೂರನೇ ಬಾರಿಗೆ ಮಂಜುನಾಥ ಬಡಾವಣೆ ಜಲಾವೃತ
Team Udayavani, Oct 14, 2022, 10:39 AM IST
ಹುಣಸೂರು: ಗುರುವಾರ ರಾತ್ರಿಯಿಂದ ಸುರಿದ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಗೆ ಸಾಕೇತ, ಮಂಜುನಾಥ ಹಾಗೂ ನ್ಯೂ ಮಾರುತಿ ಬಡಾವಣೆಯ ರಸ್ತೆಗಳಲ್ಲಿ ದಾರಾಕಾರವಾಗಿ ಮಳೆ ನೀರು ಹರಿಯುತ್ತಿದ್ದು, ಈ ಬಡಾವಣೆಗಳ 300ಕ್ಕೂ ಅಧಿಕ ಮನೆಗಳಿಂದ ನಿವಾಸಿಗಳು ಹೊರಬರದಂತಾಗಿದೆ. ಮಳೆ ಇನ್ನೂ ಹೆಚ್ಚಾದರೆ ಮನೆಗಳ ಒಳಗೂ ನೀರು ನುಗ್ಗುವ ಸಾದ್ಯತೆ ಇದೆ.
ಹಳ್ಳಗಳಲ್ಲಿ ನೀರು ನಿಂತಿರುವುದರಿಂದ ರಸ್ತೆ, ಚರಂಡಿ, ಹೊಂಡಗಳು ಕಾಣದಾಗಿದ್ದು, ನಿವಾಸಿಗಳು ಮನೆಯಿಂದ ಹೊರ ಬರಲು ಹೆದರುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬಡಾವಣೆ ನಿವಾಸಿಗಳು ನೀಡಿದ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಡಾವಣೆಗೆ ಹೊಂದಿಕೊಂಡಿರುವ ವಳ್ಳಮ್ಮನ ಕಟ್ಟೆ ಸಹ ತುಂಬಿ ಹರಿಯುತ್ತಿದೆ. ನಿವಾಸಿಗಳು ಬೇರೆಡೆಗೂ ತೆರಳದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ