ಹುಣಸೂರು: ಉಮ್ಮತ್ತೂರು ಗ್ರಾ.ಪಂ.ನ ವರಿಷ್ಟ ಸ್ಥಾನ ಜೆಡಿಎಸ್ ತೆಕ್ಕೆಗೆ

ಸಾಮಾನ್ಯ ಸ್ಥಾನಗಳಿಗೆ ಪರಿಶಿಷ್ಟ ವರ್ಗಕ್ಕೆ ಅವಕಾಶ 

Team Udayavani, Dec 10, 2022, 10:54 AM IST

3

ಹುಣಸೂರು: ತಾಲೂಕಿನ ಉಮ್ಮತ್ತೂರು ಗ್ರಾಮ ಪಂಚಾಯತ್‌ನಲ್ಲಿ ತೆರವಾಗಿದ್ದ ವರಿಷ್ಟ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ರಾಮಕೃಷ್ಣ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ರಾಣಿ ಎಂಬವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ.

ಆಂತರಿಕ ಒಪ್ಪಂದದಂತೆ ಹಿಂದಿನ ಅಧ್ಯಕ್ಷ ರವಿ, ಉಪಾಧ್ಯಕ್ಷೆ ಅನುಸೂಯ ರಾಜೀನಾಮೆಯಿಂದ ತೆರವಾದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬುಂಡೆಬೆಸ್ತರ ಕಾಲೋನಿಯ ರಾಮಕೃಷ್ಣ, ಉಪಾಧ್ಯಕ್ಷ ಸ್ಥಾನಕ್ಕೆ ನಲ್ಲೂರುಪಾಲ ಕ್ಷೇತ್ರದ ರಾಣಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋದವಾಗಿ ಆಯ್ಕೆಯಾಗಿದ್ದಾರೆಂದು ಚನಾವಣಾಧಿಕಾರಿಯಾಗಿದ್ದ ಜಿ.ಪಂ.ಇಂಜಿನಿಯರಿಂಗ್ ವಿಭಾಗದ ಎಇಇ, ವೈ.ಜಿ.ನರಸಿಂಹಯ್ಯ ಘೋಷಿಸಿದರು. 16 ಸದಸ್ಯರ ಪೈಕಿ ಇಬ್ಬರು ಸದಸ್ಯರು ಚುನಾವಣೆಗೆ ಗೈರಾಗಿದ್ದರು.

ವಿಜಯೋತ್ಸವ: ಗೆಲುವು ಸಾಧಿಸುತ್ತಿದ್ದಂತೆ ಪಂಚಾಯತ್ ಬಳಿ ಅಪಾರ ಬೆಂಬಲಿಗರೊಂದಿಗೆ ಎತ್ತಿನಗಾಡಿಯಲ್ಲಿ ಆಗಮಿಸಿದ ಎಂಡಿಸಿಸಿ ಅಧ್ಯಕ್ಷ ಜಿ.ಡಿ.ಹರೀಶ್‌ ಗೌಡರು ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿ, ಗ್ರಾಮಗಳ ಅಭಿವೃದ್ದಿಗೆ ಪಕ್ಷ ಬೇಧ ಮರೆತು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಕೆಲಸ ನಿರ್ವಹಿಸಿರೆಂದು ಸಲಹೆ ನೀಡಿದರು. ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಪರಿಶಿಷ್ಟರಿಗೆ ಒಲಿದ ಸಾಮಾನ್ಯ ಸ್ಥಾನ: ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷರಿಬ್ಬರು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿದ್ದು, ಇಬ್ಬರೂ ಸಾಮಾನ್ಯ ಸ್ಥಾನಕ್ಕೆ ಆಯ್ಕೆಯಾಗಿರುವುದು ವಿಶೇಷ. ಬುಂಡೆಬೆಸ್ತರ ಕಾಲೋನಿಗೆ ಎರಡನೇ ಬಾರಿ ಅಧ್ಯಕ್ಷ ಸ್ಥಾನ ಲಬಿಸಿದ್ದು, ಇದಕ್ಕೂ ಮೊದಲು ಕಾಲೋನಿಯ ಸಣ್ಣಸ್ವಾಮಿ ಅಧ್ಯಕ್ಷರಾಗಿದ್ದರು. ಇದೀಗ ಅದೇ ಕಾಲೋನಿಯ ನಿವೃತ್ತ ಸೈನಿಕ ರಾಮಕೃಷ್ಣ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಇದು ಪ್ರಜಾಪ್ರಭುತ್ವದ ಹಬ್ಬವೆನಿಸಿದೆ.

ಟಾಪ್ ನ್ಯೂಸ್

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

accuident

ರಿವರ್ಸ್‌ ತೆಗೆಯುವಾಗ ಕಾರು ಪಲ್ಟಿ

police siren

ಅಬಕಾರಿ ಇಲಾಖೆಯಿಂದ ದಾಳಿ – ಜಪ್ತಿ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

ವರುಣಾ- ಕೋಲಾರ.. ಕ್ಷೇತ್ರ ಯಾವುದಯ್ಯಾ? ಮತ್ತಷ್ಟು ಗೊಂದಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

hd-kumarswamy

26ರಂದು ಪಂಚರತ್ನ ಸಮಾರೋಪ ಸಮಾವೇಶ: ಎಚ್.ಡಿ.ಕುಮಾರಸ್ವಾಮಿ

tdy-10

ನರಸಿಂಹರಾಜ ಕ್ಷೇತ್ರಕ್ಕೆ ಯಾರಾಗಲಿದ್ದಾರೆ ಅಧಿಪತಿ

tdy-17

ತಂಬಾಕುನಾಡಲ್ಲಿ ಹಾಲಿ, ಮಾಜಿ ಶಾಸಕರ ಫೈಟ್‌

4-hunsur-congress

ಹುಣಸೂರು: ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ajjarkad hospital

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

accuident

ರಿವರ್ಸ್‌ ತೆಗೆಯುವಾಗ ಕಾರು ಪಲ್ಟಿ

police siren

ಅಬಕಾರಿ ಇಲಾಖೆಯಿಂದ ದಾಳಿ – ಜಪ್ತಿ

fire

ರಬ್ಬರ್‌ ತೋಟದಲ್ಲಿ ಬೆಂಕಿ ಆಕಸ್ಮಿಕ

accident 2

ರಾಸಾಯನಿಕ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.