ಹುಣಸೂರು: ಉರುಳಿಗೆ ಬಲಿಯಾಗಿದ್ದ ಹುಲಿಯ ಮೂರು ಮರಿಗಳು ಸುರಕ್ಷಿತ


Team Udayavani, Nov 17, 2022, 10:08 AM IST

2

ಹುಣಸೂರು: ನಾಗರಹೊಳೆ ಉದ್ಯಾನವನದ ಅಂತರಸಂತೆ ವಲಯದಂಚಿನಲ್ಲಿ ಉರುಳಿಗೆ ಬಲಿಯಾಗಿದ್ದ ಹೆಣ್ಣು ಹುಲಿಯ ಮೂರು ಹುಲಿ ಮರಿಗಳು ಸುರಕ್ಷಿತವಾಗಿದ್ದು, ಸ್ವತಃ ಬೇಟೆಯಾಡುವಷ್ಟು ಆರೋಗ್ಯವಾಗಿರುವ ಬಗ್ಗೆ ಕ್ಯಾಮರಾ ಟ್ರ‍್ಯಾಪಿಂಗ್ ನಲ್ಲಿ ಮಾಹಿತಿ ಲಭ್ಯವಾಗಿದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅಂತರಸಂತೆ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ತಾರಕ ಹೊಳೆಯ ಭಾಗದಲ್ಲಿ ಕಳೆದ ಎರಡು ತಿಂಗಳಿನಿಂದಲೂ ಒಂದು ಹೆಣ್ಣು ಹುಲಿ ತನ್ನ ಮೂರು ಮರಿ ಹುಲಿಗಳೊಂದಿಗೆ ಓಡಾಡುತ್ತಿದ್ದುದ್ದನ್ನು ಸಿಬ್ಬಂದಿಗಳು ಪತ್ತೆ ಮಾಡಿದ್ದರು.

ನ.12 ರಂದು ತಾರಕ ಹಿನ್ನೀರಿನ ಖಾಸಗಿ ಜಮೀನಿನಲ್ಲಿ ತಾಯಿ ಹುಲಿಯ ಕಳೆಬರಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಮರಿ ಹುಲಿಗಳ ಸುರಕ್ಷತೆಗಾಗಿ ಪತ್ತೆ ಹಚ್ಚಲು ನಾಗರಹೊಳೆ ನಿರ್ದೆಶಕ ಹರ್ಷಕುಮಾರ್ ನರಗುಂದ ರವರ ನೇತೃತ್ವದಲ್ಲಿ 130 ಸಿಬ್ಬಂದಿಗಳು, 4 ಸಾಕಾನೆಗಳು, 30 ಟ್ರ‍್ಯಾಪಿಂಗ್ ಕ್ಯಾಮರಾ ಮತ್ತು 2 ಡ್ರೋನ್‌ ಕ್ಯಾಮರಾಗಳನ್ನು ಬಳಸಿಕೊಂಡು ಮರಿ ಹುಲಿಗಳ ಜಾಡು ಪತ್ತೆ ಹಚ್ಚುವ ಕೂಂಬಿಂಗ್ ಕಾರ್ಯಚರಣೆ ಕೈಗೊಂಡು ಇದೀಗ  ಮರಿ ಹುಲಿಗಳು ಇರುವ ಸ್ಥಳ ಮತ್ತು ಹೆಜ್ಜೆಗುರುತುಗಳು ಕಂಡು ಬಂದಿದೆ.

ಅಲ್ಲದೆ ನ.15 ರ ಮಂಗಳವಾರ ಒಂದು ಜಿಂಕೆಯನ್ನು ಯಾವುದೋ ಮಾಂಸಹಾರಿ ಪ್ರಾಣಿ ದಾಳಿ ಮಾಡಿ ಕೊಂದು ಸ್ವಲ್ಪ ಮಾಂಸವನ್ನು ತಿಂದಿರುವುದು ಕಂಡು ಬಂದ ಕಾರಣ ಜಿಂಕೆಯ ಕಳೇಬರದ ಸುತ್ತ ಅಳವಡಿಸಲಾಗಿದ್ದ ಟ್ರ‍್ಯಾಪಿಂಗ್ ಕ್ಯಾಮರಾಗಳನ್ನು ಪರಿಶೀಲಿಸಿದ ವೇಳೆ 10-11 ತಿಂಗಳ ಪ್ರಾಯದ ಮೂರು ಮರಿ ಹುಲಿಗಳು ನ.16 ಬುಧವಾರದಂದು ಜಿಂಕೆ ಕಳೇಬರದ ಬಳಿ ಬಂದು ಚಿಂಕೆಯನ್ನು ತಿಂದಿರುವುದಲ್ಲದೇ ಸುತ್ತಮುತ್ತಲಿನಲ್ಲೂ  ಮರಿ ಹುಲಿಗಳು ಓಡಾಡಿರುವ ಹೆಜ್ಜೆ ಗುರುತುಗಳು ಮತ್ತು ಟ್ರ‍್ಯಾಪಿಂಗ್ ಕ್ಯಾಮರಾಗಳಲ್ಲಿ ಛಾಯಚಿತ್ರ ಸೆರೆಯಾಗಿದ್ದು, ಹುಲಿ ಮರಿಗಳು ಆರೋಗ್ಯವಾಗಿರುವುದು ಕಂಡುಬಂದಿದೆ.

ಈ ಹುಲಿ ಮರಿಗಳು ಸ್ವತಃ ತಾವೇ ಜಿಂಕೆಯನ್ನು ಬೇಟೆಯಾಡಿ ತಿಂದಿರುವುದು ಒಂದು ಆಶಾದಾಯಕ ಬೆಳವಣಿಗೆಯಾಗಿದ್ದು, ಮರಿ ಹುಲಿಗಳು ಬೇಟೆಯಾಡುವ ಕಲೆಯನ್ನು ಕಲಿತಿರುವುದರಿಂದ ತಾವಾಗಿಯೇ ಬದುಕಬಲ್ಲವು ಮತ್ತು ಮರಿಹುಲಿಗಳು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದೊಳಗೆ ತನ್ನ ತಾಯಿ ಹುಲಿಯು ಓಡಾಡುತ್ತಿದ್ದ ಪ್ರದೇಶದಲ್ಲಿಯೇ ಕಂಡುಬಂದಿದೆ. ಈ ಮರಿಹುಲಿಗಳ ಚಲನವಲನಗಳ ಮೇಲೆ ಅರಣ್ಯ ಇಲಾಖೆಯು ನಿರಂತರವಾಗಿ ನಿಗಾ ವಹಿಸಿ ಅವುಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಾಗರಹೊಳೆ ಹುಲಿ ಯೋಜನೆ ನಿರ್ದೇಶಕ ಹರ್ಷಕುಮಾರ್ ನರಗುಂದ ಉದಯವಾಣಿಗೆ ತಿಳಿಸಿದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.