Hunsur; ನಿಂತುಹೋದ ಮದುವೆ ವಿಚಾರಕ್ಕೆ ಗಲಾಟೆ: ಠಾಣೆ ಮುಂದೆ ಮಾರಾಮಾರಿ

ಪೊಲೀಸರನ್ನೇ ತಳ್ಳಾಡಿದ ಮದುಮಗ ಸೇರಿ ಮೂವರ ಬಂಧನ!!!

Team Udayavani, Jan 20, 2024, 9:44 PM IST

police crime

ಹುಣಸೂರು: ನಿಶ್ಚಿತಾರ್ಥವಾಗಿದ್ದ ಮದುವೆ ನಿಂತು ಹೋದ ವಿಚಾರಕ್ಕೆ ಯುವಕನ ಕುಟುಂಬದವರು ಬೆದರಿಕೆ ಹಾಕುತ್ತಿದ್ದಾರೆಂದು ಯುವತಿ ಕಡೆಯವರು ಪೊಲೀಸರಿಗೆ ದೂರು ನೀಡಲು ಬಂದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಠಾಣೆ ಮುಂದೆಯೇ ಎರಡು ಕಡೆಯವರು ಬಡಿದಾಡಿಕೊಂಡು ಜೈಲು ಪಾಲಾಗಿರುವ ಘಟನೆ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಜಗಳ ಬಿಡಿಸಲು ಹೋದ ಠಾಣಾಧಿಕಾರಿ ಗಿರೀಶ್ ಮತ್ತು ಸ್ವಾಗತಕಾರಿಣಿ ಅನುಷಾರನ್ನು ತಳ್ಳಾಡಿದ್ದಲ್ಲದೆ, ಪೋಲಿಸರ ವಿರುದ್ದವೆ ತಿರುಗಿ ಬಿದ್ದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಅರೋಪದ ಮೇಲೆ ಮೂರು ಜನ ಅರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಪಿರಿಯಾಪಟ್ಟ ತಾಲೂಕಿನ ಕಾರೆಕೊಪ್ಪಲಿನ ನದೀಮ್, ಬೆಂಗಳೂರಿನ ಯಶವಂತಪುರದ ಇಮ್ರಾನ್ ಹಾಗೂ ನಗರದ ಮಾರಿಗುಡಿ ಬೀದಿಯ ಶಾಕೀಬ್‌ರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ಬೆಂಗಳೂರಿನ ಯಶವಂತಪುರದ ಸಂಬಂಧಿಕರ ಹುಡುಗಿಯೊಂದಿಗೆ ನಗರದ ಮಾರಿಗುಡಿ ಬೀದಿಯ ವಾಸಿ ಮಹಮದ್ ಸಾದಿಕ್‌ರ ಪುತ್ರ ಮಹಮದ್ ಶಾಕಿಬ್ ಮದುವೆ ನಿಶ್ಚಿತಾರ್ಥವಾಗಿತ್ತು.ಈ ನಡುವೆ ಹುಡುಗ ಕುಡುಕ, ಆತನ ವರ್ತನೆ ಸರಿ ಇಲ್ಲ ಎಂದು ಬೆರೆಯವರಿಂದ ವಿಷಯ ತಿಳಿದ ಯುವತಿ ಮನೆಯವರು ನಿಶ್ಚಿತಾರ್ಥವಾದ ನಂತರದಲ್ಲಿ ಮದುವೆಯನ್ನು ನಿಲ್ಲಿಸಿದ್ದರು.

ಈ ವಿಚಾರ ತಿಳಿದ ಶಾಕಿಬ್, ಹುಡುಗಿ ಮನೆಯವರೊಂದಿಗೆ ಪೋನಿನಲ್ಲೆ ಗಲಾಟೆ ಮಾಡಿ ಕೆಟ್ಟದಾಗಿ ನಡೆದುಕೊಳ್ಳುತ್ತಿರುವ ಬಗ್ಗೆ ಶುಕ್ರವಾರ ರಾತ್ರಿ ನಗರ ಠಾಣೆಗೆ ದೂರು ನೀಡಲು ಹೋಗಿದ್ದರು. ಈ ವೇಳೆ ಠಾಣೆ ಬಳಿ ಜಮಾಯಿಸಿದ ಹುಡುಗ ಮತ್ತು ಅತನ ಕಡೆಯ ಕೆಲ ಯುವಕರು ಠಾಣೆ ಮುಂದೆಯೆ ಮಾತಿನ ಚಕಮಖಿ ನಡೆದು ಎರಡು ಕಡೆಯವರು ಜೋರು ಗಲಾಟೆ ಮಾಡುತ್ತಿದ್ದರು. ತಿಳಿ ಹೇಳಲು ಬಂದ ವೇಳೆ ಠಾಣಾಧಿಕಾರಿ ಗಿರೀಶ್ ಮತ್ತು ಸ್ವಾಗತಕಾರಿಣಿ ಅನುಷಾರನ್ನೇ ತಳ್ಳಾಡಿ, ಸೂಚನೆ ಪಾಲಿಸದೆ ಅವರ ವಿರುದ್ದವೆ ತಿರುಗಿ ಬಿದ್ದು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಗಲಾಟೆ ಮಾಡಿದ್ದಾರೆ. ಈ ವೇಳೆ ಎಸ್.ಐ.ಜಮೀರ್‌ಅಹಮದ್ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.