ಹುಣಸೂರು ತಾಲೂಕಿನಾದ್ಯಂತ ಮಂಜು ಮುಸುಕಿನ ವಾತಾವರಣ; ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಅನಾನುಕೂಲ
Team Udayavani, Nov 24, 2022, 9:37 AM IST
ಹುಣಸೂರು: ವಾಯುಭಾರ ಕುಸಿತದಿಂದ ಉಂಟಾಗಿರುವ ಹವಾಮಾನ ವೈಪರಿತ್ಯದಿಂದಾಗಿ ಹುಣಸೂರು ತಾಲೂಕಿನಾದ್ಯಂತ ಬೆಳಗ್ಗೆ ಭಾರೀ ಚಳಿ ಇದೆ. ಎಲ್ಲೆಡೆ ಮಂಜು ಮುಸುಕಿನ ವಾತಾವರಣದ ಜೊತೆಗೆ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲು ಕಷ್ಟಪಡುವಂತಾಯಿತು. ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ತೊಂದರೆಯಾಗಿತ್ತು.
ಬುಧವಾರ ಸಂಜೆಯಿಂದಲೇ ಜಿಟಿ-ಜಿಟಿ ಮಳೆ ಆರಂಭವಾಯಿತಾದರೂ ರಾತ್ರಿ ಮಳೆಗೆ ಬಿಡುವು ನೀಡಿದ್ದ ಮಳೆರಾಯ ಮುಂಜಾನೆ 4 ಗಂಟೆಯಿಂದ ಮತ್ತೆ ಮಳೆ ಆರಂಭವಾಯಿತು. ಮಳೆಯ ಜೊತೆಗೆ ಭಾರಿ ಮಂಜು ಬೀಳುತ್ತಿದ್ದರಿಂದ ತಾಲೂಕಿನಾದ್ಯಂತ ಬೆಳಗ್ಗೆ 7 ಗಂಟೆಯಾಗಿದ್ದರೂ ಕತ್ತಲು ಆವರಿಸಿತ್ತು. ಅದರ ಜೊತೆಗೆ ಮೈ ಕೊರೆಯುವ ಚಳಿಯಿಂದಾಗಿ ಜನರ ದೈನಂದಿನ ಕಾರ್ಯಗಳಿಗೆ ತೆರಳಲು ಹಾಗೂ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ