ಹುಣಸೂರು: ಸಾಕಾನೆಗಳ ಕಾರ್ಯಾಚರಣೆಗೂ ಜಗ್ಗದ ಕಾಡಾನೆಗಳು; ಮಹಿಳೆಗೆ ಗಾಯ

ಸೆರೆ ಹಿಡಿಯಲು ಅನುಮತಿಗಾಗಿ ಕಾಯುತ್ತಿರುವ ಅರಣ್ಯಾಧಿಕಾರಿಗಳು

Team Udayavani, Dec 16, 2022, 9:04 PM IST

1-asdaadda

ಹುಣಸೂರು: ಕೆ.ಆರ್.ನಗರ ತಾಲೂಕಿನ ಹಳ್ಳಿಗಳಲ್ಲಿ ಅಡ್ಡಾಡಿ ಅವಾಂತರ ಸೃಷ್ಟಿಸಿದ್ದ ಎರಡು ಸಲಗಗಳನ್ನು ತಾಲೂಕಿನ ಅರಬ್ಬಿತಿಟ್ಟು ಅರಣ್ಯ ಪ್ರದೇಶಕ್ಕೆ ಗುರುವಾರ ರಾತ್ರಿ ಸೇರಿಸುವಲ್ಲಿ ಯಶಸ್ವಿಯಾದ ಅರಣ್ಯ ಸಿಬಂದಿ, ಅಲ್ಲಿಂದ ಕಾಡಿಗಟ್ಟುವ ಹರಸಾಹಸ ಪಟ್ಟರೂ ಯಶಸ್ವಿಯಾಗದೆ ಅಲ್ಲಿಯೇ ಬೀಡು ಬಿಟ್ಟಿವೆ.

ಈ ಸಲಗಗಳು ಅರಬ್ಬಿತಿಟ್ಟು ಅರಣ್ಯ ಪ್ರದೇಶದ ಸುತ್ತಮುತ್ತಲಿನ ಕೊಳಗಟ್ಟ,ಕುಪ್ಪೆ,ರಾಯನಹಳ್ಳಿ ಮತ್ತಿತರ ಕಡೆ ಅಡ್ಡಾಡಿ ಬೆಳೆಗಳನ್ನು ತಿಂದು-ತುಳಿದು ನಾಶಪಡಿಸಿವೆ. ಭೀಮ ಮತ್ತು ಮಹೇಂದ್ರ ಸಾಕಾನೆಗಳು ಸಾಕಷ್ಟು ಸಾಹಸಮೆರೆದರೂ ಮತ್ತೆ ಅರಬ್ಬಿತಿಟ್ಟು ಅರಣ್ಯ ಪ್ರದೇಶವನ್ನು ಸೇರಿಕೊಂಡಿವೆ.

ಸಾಕಾನೆ ಜೊತೆಗೆ ಕುಮ್ಕಿ ಆನೆಯನ್ನು ಸಹ ಕಾರ್ಯಾಚರಣೆಯಲ್ಲಿ ಬಳಸಿದ್ದು, ರಾತ್ರಿ ವೇಳೆ ಕಾಡಿಗಟ್ಟಲು ವಿಶೇಷ ಶ್ರಮ ಹಾಕಲಾಗಿದೆ. ಒಂದೊಮ್ಮೆ ಸಾದ್ಯವಾಗದಿದ್ದಲ್ಲಿ ಅವುಗಳನ್ನು ಸೆರೆ ಹಿಡಿಯಲು ಅನುಮತಿಗೆ ಪತ್ರ ಬರೆಯಲಾಗಿದ್ದು, ಅನುಮತಿ ಸಿಕ್ಕಲ್ಲಿ ಅರವಳಿಗೆ ನೀಡಿ ಸೆರೆ ಹಿಡಿಯಲಾಗುವುದೆಂದು ಡಿಸಿಎಫ್ ಸೀಮಾ ಮಾಹಿತಿ ನೀಡಿದ್ದಾರೆ.

ಮಹಿಳೆಗೆ ಗಾಯ
ಕೆ.ಆರ್.ನಗರ ಕಡೆಯಿಂದ ಬಂದ ಕಾಡಾನೆಗಳು ಗುರುವಾರ ರಾತ್ರಿ ಅರಬನ್ಬಿ ತಿಟ್ಟು ಅರಣ್ಯದಲ್ಲಿ ಬೀಡು ಬಿಟ್ಟಿದ್ದವು, ಆದರೆ ಶುಕ್ರವಾರ ಬೆಳಗ್ಗೆ ಮತ್ತೆ ತನ್ನ ಉಪಟಳ ಮುಂದುವರೆಸಿದ್ದು, ಶುಕ್ರವಾರ ತಾಲೂಕಿನ ಕೊಳಗಟ್ಟ ಗ್ರಾಮದ ಮಹೇಶ್‌ರ ಪತ್ನಿ ಸಿದ್ದಮ್ಮ ಅವರೆಕಾಯಿ ಬಿಡಿಸುವಾಗ ಅರಬ್ಬಿತಿಟ್ಟು ಕಡೆಯಿಂದ ಬಂದ ಕಾಡಾನೆಗಳೆರಡು ಓಡಿಬರುವ ಸಂದರ್ಭದಲ್ಲಿ ಸಿದ್ದಮ್ಮರನ್ನು ಸೊಂಡಿಲಿನಿAದ ತಳ್ಳಿದ ಪರಿಣಾಮ ಬಿದ್ದು ಬೆನ್ನಿಗೆ ತೀವ್ರತರ ಪೆಟ್ಟಾಗಿ ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಆರ್.ಎಫ್.ಓ. ನಂದಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಸಿದ್ದಮ್ಮಳಿಗೆ ಧೈರ್ಯ ತುಂಬಿ ಚಿಕಿತ್ಸೆ ಕೊಡಿಸಿದ್ದಾರೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.