ಲಸಿಕೆ ರಫ್ತು ಪ್ರಶ್ನಿಸಿದ್ದೇವೆ, ಧೈರ್ಯವಿದ್ದರೆ ಬಂಧಿಸಿ


Team Udayavani, May 20, 2021, 6:11 PM IST

I questioned the vaccine export

ಮೈಸೂರು: ನಮ್ಮ ದೇಶದ ಮಕ್ಕಳಿಗೆನೀಡಬೇಕಾದ ಲಸಿಕೆಯನ್ನು ಹೊರ ದೇಶಗಳಿಗೆರಫ್ತು ಮಾಡಿದ್ದು ಏಕೆಂದು ಪ್ರಶ್ನಿಸಿ ನಡೆಯುತ್ತಿರುವ ಅಭಿಯಾನ ಬೆಂಬಲಿಸಿ ಪ್ರಧಾನಿ ಮೋದಿ, ಕೇಂದ್ರಸರ್ಕಾರದ ವಿರುದ್ಧ ಭಿತ್ತಿಪತ್ರ ಹಾಕಿದ್ದವರನ್ನು ಬಂಧಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ನಗರದ ಕಾಂಗ್ರೆಸ್‌ ಕಚೇರಿ ಮುಂಭಾಗದಲ್ಲಿಬುಧವಾರ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ನೇತೃತ್ವದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ಮುಖಂಡರು ನನ್ನನ್ನೂ ಬಂಧಿಸಿ ಎಂಬ ಪೋಸ್ಟರ್‌ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಕಾಂಗ್ರೆಸ್‌ ವಕ್ತಾರಎಂ.ಲಕ್ಮಣ್‌, ಪ್ರಧಾನಿ ಮೋದಿ ವಿರುದ್ಧ ಟೀಕಾತ್ಮಕಭಿತ್ತಿಪತ್ರ ಹಾಕುವುದು ಅಪರಾಧವೇ,?ಕೋವಿಡ್‌ ಲಸಿಕೆಗಳನ್ನು ರಫ್ತು ಮಾಡಿದ ಕ್ರಮದವಿರುದ್ಧ ನಾವು ಕಠಿಣವಾಗಿ ಪ್ರಶ್ನಿಸುತ್ತೇವೆ.ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ ಎಂದುಸವಾಲು ಹಾಕಿದರು.ನರೇಂದ್ರ ಮೋದಿಯವರು ಬೇರೆ ಇತರ 93ದೇಶಗಳಿಗೆ ಸುಮಾರು 5.6ಕೋಟಿ ಲಸಿಕೆಯನ್ನುರಫ್ತು ಮಾಡಿದ್ದಾರೆ.

ಅದಕ್ಕೆ ರಾಹುಲ್‌ ಗಾಂಧಿಮೋದಿಜೀ ನಮ್ಮ ಮಕ್ಕಳ ವ್ಯಾಕ್ಸಿನ್‌ ವಿದೇಶಕ್ಕೆ ಏಕೆಕಳುಹಿಸಿದಿರಿ? ಎಂದು ಟ್ವಿಟ್‌ ಮಾಡಿದ್ದಾರೆ. ಈಹೇಳಿಕೆಯನ್ನು ದೆಹಲಿಯಲ್ಲಿ ಕೆಲವು ಜನಸಾಮಾನ್ಯರು ಅದನ್ನು ಗೋಡೆಗಳಿಗೆ ಭಿತ್ತಿ ಪತ್ರಮಾಡಿ ಅಂಟಿಸಿದರು. ದೆಹಲಿ ಪೊಲೀಸರುಸುಮಾರು 25 ಜನರ ವಿರುದ್ಧ ಎಫ್ಐಆರ್‌ದಾಖಲು ಮಾಡಿ ಅರೆಸ್ಟ್‌ ಮಾಡಿದ್ದಾರೆ. ಅದಕ್ಕೆರಾಹುಲ್‌ ಗಾಂಧಿಯವರು ಪೋಸ್ಟರ್‌ ಅಡಿನಲ್ಲಿಟ್ವೀಟ್‌ ಮಾಡಿ ನನ್ನನ್ನೂ ಬಂಧಿಸಿ ಎನ್ನುವಶೀರ್ಷಿಕೆಯನ್ನು ನೀಡಿ ಅಭಿಯಾನ ಆರಂಭಿಸಿದ್ದಾರೆ.

ಕೋಟ್ಯಂತರ ಜನರುಅಭಿಯಾನಕ್ಕೆ ಬೆಂಬಲವನ್ನು ಸೂಚಿಸಿದ್ದಾರೆಎಂದು ಅವರು ತಿಳಿಸಿದರು.ಇಮೇಜ್‌: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಕೂಡ ಈ ವಿಚಾರದಲ್ಲಿ ನಮ್ಮನ್ನೂಬಂಧಿಸಿ ಎನ್ನುವ ಶೀರ್ಷಿಕೆ ಅಡಿಯಲ್ಲಿಅಭಿಯಾನ ನಡೆಸಿದರು. ಒಂದು ಟ್ವಿಟ್‌ ಮೂಲಕಜನಸಾಮಾನ್ಯರಿಗೆ ತಿಳಿಸುವಂತಹ ಕೆಲಸಮಾಡುತ್ತಿದ್ದೇವೆ. ನಾವು ಸರ್ಕಾರದವಿರುದ್ಧವಾಗಲಿ, ವ್ಯಾಕ್ಸಿನೇಶನ್‌ ವಿರುದ್ಧವಾಗಲಿಮಾತಾಡುತ್ತಿಲ್ಲ, ನಮ್ಮ ದೇಶದ ಜನತೆಗೋಸ್ಕರತಯಾರಾಗಿದ್ದ ವ್ಯಾಕ್ಸಿನೇಶನ್‌ ಅನ್ನು ನೀವುಹೊರದೇಶಗಳಿಗೆ ನಿಮ್ಮ ಇಮೇಜ್‌ ಬಿಲ್ಡ್‌ಮಾಡಿಕೊಳ್ಳಲು ಕೊಟ್ಟಿದ್ಯಾಕೆ ಅನ್ನುವಂತದ್ದುನಮ್ಮ ಪ್ರಶ್ನೆ ಎಂದರು.

ಎಚ್ಚರಿಕೆ: ಬಿಜೆಪಿ ವಕ್ತಾರ ಮಹೇಶ್‌ ನನ್ನನ್ನುವೈಯುಕ್ತಿಕವಾಗಿ ಆಧಾರರಹಿತ ಆರೋಪಮಾಡುತ್ತಿದ್ದಾರೆ. ಮುಂದಿನ ದಿನದಲ್ಲಿ ಎಚ್ಚರಿಕೆಕೊಡುತ್ತೇನೆ. ಆಧಾರ ಇದ್ದರೆ ಮಾತ್ರ ಮಾತಾಡಿ,ಇಲ್ಲದಿದ್ದಲ್ಲಿ ನೀವು ಕಾರ್ಪೋರೇಟರ್‌ಆಗಿರುವಾಗ ಏನೆಲ್ಲ ಅವ್ಯವಹಾರಗಳನ್ನುಮಾಡಿದ್ದೀರೋ ಅದರ ಬಗ್ಗೆ ಹೇಳಬೇಕಾಗತ್ತೆಎಂದು ಹೇಳಿದರು.ಈ ಸಂದರ್ಭ ಕಾಂಗ್ರೆಸ್‌ ನಗರಾಧ್ಯಕ್ಷ ಆರ್‌.ಮೂರ್ತಿ, ಚಂದ್ರಶೇಖರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.