ಅಕ್ರಮ ಖಾತೆ ಮಾಡಿದವರಿಗೆ ಜೈಲು ಶಿಕ್ಷೆ


Team Udayavani, Sep 2, 2020, 2:23 PM IST

ಅಕ್ರಮ ಖಾತೆ ಮಾಡಿದವರಿಗೆ ಜೈಲು ಶಿಕ್ಷೆ

ಕೆ.ಆರ್‌.ನಗರ: ಪಟ್ಟಣದ ವ್ಯಾಪ್ತಿಯ ಸರ್ಕಾರಿ ಜಾಗ ಮತ್ತು ಮೂಲ ನಿವೇಶನದಾರರ ನಿವೇಶನಗಳನ್ನು ಅಕ್ರಮ ಖಾತೆ ಮಾಡಿ, ಬೇರೆವರಿಗೆ ನೋಂದಣಿ ಮಾಡಿದ್ದಲ್ಲಿ ಖಾತೆ ಮಾಡಿದ ಅಧಿಕಾರಿ ಹಾಗೂ ಖಾತೆದಾರ ಇಬ್ಬರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಶಾಸಕ ಸಾ.ರಾ.ಮಹೇಶ್‌ ಎಚ್ಚರಿಕೆ ನೀಡಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಸುಮಾರು 2 ಸಾವಿರ ಮಂದಿ ಆಶ್ರಯ ನಿವೇಶನದ ಫ‌ಲಾನುಭವಿಗಳಿದ್ದು, ಕೆಲವು ಸದಸ್ಯರು ಮತ್ತು ಅಧಿಕಾರಿಗಳು ಹಣದ ಆಸೆಗಾಗಿ ನಕಲಿ ಹಕ್ಕುಪತ್ರಗಳನ್ನು ಸೃಷ್ಟಿಸಿ ಬೇರೆಯವರಿಗೆ ಪರಭಾರೆ ಮಾಡಿರುವ ಬಗ್ಗೆ ಮಾಹಿತಿ ಇದೆ. ಇದರಿಂದ ಕಡತಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ದಾಖಲೆ ಪುಸ್ತಕ ತಿದ್ದುಪಡಿ: ಈ ಹಿಂದೆ ಕೆಲವು ಪುರಸಭಾ ಸದಸ್ಯರು ನಡೆಸಿದ್ದಾರೆ ಎನ್ನಲಾಗಿರುವ ಅಕ್ರಮ ಖಾತೆಯಲ್ಲಿ ಮೂಲ ನಿವೇಶನದಾರರನ್ನು ಕೈ ಬಿಟ್ಟು ಇತರರಿಗೆ ಖಾತೆ ಮಾಡಿರುವ ದೂರುಗಳಿದೆ. ಇದರ ಜತೆಗೆ ಪುರಸಭೆಯಲ್ಲಿರುವ ನನ್ನ ಕಚೇರಿಯಲ್ಲಿ ರಾತ್ರಿ ವೇಳೆಯಲ್ಲಿ ದಾಖಲೆ ಪುಸ್ತಕ ತಿದ್ದುತ್ತಾರೆ ಎಂದು ದೂರುಗಳು ಕೇಳಿ ಬಂದಿದೆ. ಇದರಿಂದ ಕಚೇರಿಗೆ ಬೀಗ ಹಾಕಿಸಿದ್ದೆ ಎಂದು ತಿಳಿಸಿದರು. ಸಾರ್ವಜನಿಕರ ಖಾತೆ ವರ್ಗಾವಣೆಗೆ ತೊಂದರೆಯಾಗುತ್ತಿದೆ ಎಂಬ ಮನವಿ ಮೇರೆಗೆ ಬೀಗದ ಕೀಯನ್ನು ಅಧಿಕಾರಿಗಳಿಗೆ ನೀಡುತ್ತಿದ್ದು, ಮುಂದೆ ಯಾವುದೇ ಲೋಪ ದೋಷಗಳು ನಡೆದರೆ ಅದಕ್ಕೆ ಅಧಿಕಾರಿಗಳೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದರು.

ಅಧಿಕಾರಿಗಳ ತಂಡ ರಚನೆ: ಈ ಹಿಂದೆ ನಿಯಮಾನುಸಾರ ಹಂಚಿಕೆ ಮಾಡಿರುವ 2 ಸಾವಿರ ಆಶ್ರಯ ನಿವೇಶನಗಳನ್ನು ಮೂಲ ಫ‌ಲಾನುಭವಿಗಳ ಹೆಸರಿಗೆ ಖಾತೆ ಮಾಡಲು ಪ್ರಾಮಾಣಿಕ ಅಧಿಕಾರಿಗಳ ತಂಡವನ್ನು ರಚಿಸಲಿದ್ದು, ಅದರಲ್ಲಿ ಉಪ ತಹಶೀಲ್ದಾರರನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಿ, ಸದರಿ ಸಮಿತಿಯಲ್ಲಿ ಪುರಸಭಾ ಮುಖ್ಯಾಧಿಕಾರಿ, ಪೊಲೀಸ್‌ ಇಲಾಖೆ ಒಬ್ಬ ಅಧಿಕಾರಿಯನ್ನು ನೇಮಕ ಮಾಡಿ, ಆನಂತರ ನನ್ನ ಆಪ್ತಸಹಾಯಕ ಮತ್ತು ಪುರಸಭೆಯ ಗಣಕಯಂತ್ರಾಧಿಕಾರಿ ಮೂಲಕ ತನಿಖೆ ನಡೆಸಿ ಮೂಲ ಹಕ್ಕುಪತ್ರದಾರರಿಗೆ ಖಾತೆ ಮಾಡುವ ಜವಾಬ್ದಾರಿ ವಹಿಸಲಾಗಿದೆ ಎಂದರು.

ತಹಶೀಲ್ದಾರ್‌ ಎಂ.ಮಂಜುಳ, ತಾಪಂ ಇಒ ಎಂ.ಎಸ್‌.ರಮೇಶ್‌, ಪುರಸಭಾ ಸದಸ್ಯರಾದ ಸಂತೋಷ್‌ಗೌಡ, ಕೆ.ಪಿ.ಪ್ರಭುಶಂಕರ್‌, ಕೆ.ಎಲ್‌.ಜಗದೀಶ್‌, ಕೆ.ಜಿ.ಸುಬ್ರಮಣ್ಯ, ನಟರಾಜು, ಸೈಯದ್‌ಸಿದ್ದಿಕ್‌, ಸರೋಜ ಮಾದಯ್ಯ, ಮಂಜುಳಾ, ಮುಖ್ಯಾಧಿಕಾರಿ ಕೆ.ಶಿವಣ್ಣ, ಸಿಪಿಐ ಪಿ.ಕೆ.ರಾಜು, ಪಿಎಸ್‌ಐ ವಿ.ಚೇತನ್‌ ಹಾಜರಿದ್ದರು.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.