ಅನೈತಿಕ ಸಂಬಂಧ: ಮೂವರ ಮೇಲೆ ಮಚ್ಚಿನಿಂದ ಹಲ್ಲೆ


Team Udayavani, Jan 31, 2022, 12:20 PM IST

Untitled-1

ಎಚ್‌.ಡಿ.ಕೋಟೆ: ಅನೈತಿಕ ಸಂಬಂಧದ ಆರೋ ಪದ ಹಿನ್ನೆಲೆ ಮಹಿಳೆಯ ಕಡೆಯವರು ಹಾಡ ಹಗಲೇ ರಸ್ತೆ ಮಾರ್ಗವಾಗಿ ಬೈಕ್‌ ನಲ್ಲಿ ಆಗಮಿಸು ತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿ ನಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಮಾದಾಪುರ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.

ಬೊಂಪನಹಳ್ಳಿ ನಿವಾಸಿಗಳಾದ ಒಂದೇ ಕುಟುಂ ಬದ ಶಿವಪ್ಪ (45), ಶರತ್‌ (20), ಜ್ಯೋತಿ (40) ಹಲ್ಲೆಗೊಳಗಾದವರು. ಇವರ ಮೇಲೆ ಅದೇ ಗ್ರಾಮದ ಲೋಹಿತ್‌ ಕುಮಾರ್‌, ಪರಶಿವ ಮೂರ್ತಿ ಸಹೋದರರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆಂದು ಗಾಯಾಳುಗಳು ಹೇಳಿಕೆ ನೀಡಿದ್ದಾರೆ.

ಘಟನೆಯಲ್ಲಿ ಗಂಭೀರ ಗಾಯಗಳಾಗಿರುವ ಶಿವಪ್ಪ ಮತ್ತು ಶರತ್‌ ಗೆ ಎಚ್‌.ಡಿ.ಕೋಟೆ ಸಾರ್ವ ಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನುಳಿ ದಂತೆ ಜ್ಯೋತಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

ಏನಿದು ಘಟನೆ?: ಶರತ್‌ ಅದೇ ಗ್ರಾಮದ ವಿವಾ ಹಿತ ಮಹಿಳೆ ಜತೆ ಅನೈತಿಕ ಸಂಬಂಧ ಹೊಂದಿದ್ದ ಎನ್ನುವ ಮಾಹಿತಿ ತಿಳಿದು ಬಂದಿದ್ದು, ಈ ಕುರಿತು ಹಲವಾರು ಬಾರಿ ಶರತ್‌ಗೆ ಎಚ್ಚರಿಕೆ ನೀಡಿದರೂ ಆತ ತನ್ನ ಚಾಳಿ ಮುಂದುವರಿಸಿದ್ದ ಎಂದು ತಿಳಿದು ಬಂದಿದೆ. ಈ ಕುರಿತು ಎಚ್‌ .ಡಿ.ಕೋಟೆ ಠಾಣೆಗೆ ದೂರು ನೀಡಿದಾಗ ಗ್ರಾಮಸ್ಥರು ನ್ಯಾಯ ಸಂಧಾನದ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳುವ ಭರವಸೆ ನೀಡಿ ದೂರು ದಾಖಲಿಸದಂತೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದರು. ಅದರಂತೆ ಭಾನು ವಾರ ನಡೆಯಬೇಕಿದ್ದ ಗ್ರಾಮದ ಪಂಚಾಯ್ತಿ ಕಾರ ಣಾಂತರದಿಂದ ಮುಂದೂಡಲಾಗಿತ್ತು. ಶಿವಪ್ಪ ಅವರ ಕಡೆಯವರು ಮೃತಪಟ್ಟ ಸುದ್ದಿ ತಿಳಿದು ಸಾವಿನ ಮನೆಯತ್ತ ಶಿವಪ್ಪ, ಶರತ್‌ ಮತ್ತುಜ್ಯೋತಿ ಒಂದೇ ಬೈಕ್‌ನಲ್ಲಿ ಗ್ರಾಮದಿಂದ ಹೊರಟಿದ್ದರು. ಮಾದಾ ಪುರ ಬಳಿ ರಸ್ತೆ ಅಡ್ಡಗಟ್ಟಿದ ಲೋಹಿತ್‌, ಪರಶಿವಮೂರ್ತಿ ಏಕಾಏಕಿ ಮಚ್ಚಿ ನಿಂದ ಹಲ್ಲೆ ನಡೆಸಿ ದರೆಂದು ಶರತ್‌ ತಿಳಿಸಿದ್ದಾರೆ.

ಬಿಡಿಸಲು ಮಧ್ಯ ಪ್ರವೇಶಿಸಿದ ಶಿವಪ್ಪ ಅವರ ತಲೆ ಮತ್ತು ಕುತ್ತಿಗೆಗೂ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಆ ಮಾರ್ಗವಾಗಿಯೇ ಜೊಂಪನಳ್ಳಿ ಗ್ರಾಮ ಸ್ಥರು ಮಾದಾಪುರ ಕಡೆಯಿಂದ ಆಗಮಿಸುತ್ತಿ ದ್ದಾಗ ಘಟನೆ ಕಂಡು ತಾತ್ಕಾಲಿಕವಾಗಿ ಶಮನಗೊಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಎಚ್‌.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಎಚ್‌.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.