ಹುಣಸೂರು: ಹುಲಿ ಅಂಗಾಂಗ ಅಪಹರಿಸಿದ್ದ ನಾಲ್ವರ ಬಂಧನ


Team Udayavani, Feb 16, 2022, 5:47 PM IST

ಹುಣಸೂರು: ಹುಲಿ ಅಂಗಾಂಗ ಅಪಹರಿಸಿದ್ದ ನಾಲ್ವರ ಬಂಧನ

ಹುಣಸೂರು: ನಾಗರಹೊಳೆ ಉದ್ಯಾನದಲ್ಲಿ ಸಾವನ್ನಪ್ಪಿದ್ದ ಹುಲಿಯ ಚರ್ಮ,ಉಗುರು-ಮೀಸೆ ಅಪಹರಿಸಿ ಮಾರಾಟಕ್ಕೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ ಕೊಡಗಿನ ಅರಣ್ಯ ಸಂಚಾರಿ ದಳದ ಎಸ್.ಐ.ಸವಿ ನೇತೃತ್ವದ ತಂಡ ವಶಪಡಿಸಿಕೊಂಡಿದ್ದಾರೆ.

ಕೊಡಗಿನ ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದ ತಟ್ಟಳ್ಳಿ ಗಿರಿಜನ ಹಾಡಿಯ ರಮೇಶ, ರಾಜೇಶ್, ಹರೀಶ್, ವಿನು ಬಂಧಿತ ಆರೋಪಿಗಳು. ಇವರಿಂದ ಒಂದು ಹುಲಿ ಚರ್ಮ, 7 ಉಗುರುಗಳು, ಎರಡು ಕಾಲುಗಳು, 9 ಮೀಸೆಯನ್ನು ವಶಕ್ಕೆ ಪಡೆಯಲಾಗಿದೆ.

ಘಟನೆ ವಿವರ: ಆರೋಪಿಗಳು ಫೆ.೧೪ರಂದು ನಾಗರಹೊಳೆ ಹುಲಿ ಸಂರಕ್ಷಣಾ ಬಫರ್ ವಲಯದ ಅರಣ್ಯದಲ್ಲಿ ಸಾವನ್ನಪ್ಪಿದ್ದ ಹುಲಿಯ ಅಂಗಾಗಗಳನ್ನು ತುಂಡರಿಸಿ ತಂದು ಚರ್ಮ, ಮೀಸೆ, ಉಗುರು ಬೇರ್ಪಡಿಸಿದ್ದ ಆರೋಪಿಗಳು ಸಿದ್ದಾಪುರ ಠಾಣಾ ವ್ಯಾಪ್ತಿಯ ಮಾಲ್ದಾರೆ-ಸಿದ್ದಾಪುರ ಮುಖ್ಯರಸ್ತೆಯ ಜೋಸ್ ಕುರಿಯರವರ ಕಾಫಿ ತೋಟಕ್ಕೆ ಹೊಂದಿಕೊಂಡ ರಸ್ತೆ ಬದಿಯಲ್ಲಿ ಚೀಲದಲ್ಲಿ ಹಾಕಿಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಕೊಡಗು ಅರಣ್ಯ ಸಂಚಾರಿದಳದ ಎಸ್.ಐ. ಸವಿಯವರ ನೇತೃತ್ವದ ತಂಡ ದಾಳಿ ನಡೆಸಿ, ಆರೋಪಿಗಳನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಹಿಂದೆಯೂ ನಡೆದಿತ್ತು:

ಕಲ್ಲಹಳ್ಳ ವಲಯದಲ್ಲಿ ಕಳೆದ ೬ ತಿಂಗಳ ಹಿಂದೆ ಹುಲಿಯನ್ನು ಕೊಂದಿದ್ದ ಆರೋಪಿಗಳನ್ನು ಬಂಧಿಸಿದ್ದ ಪ್ರಕರಣದ ಮಾಸುವ ಮುನ್ನವೇ ಸತ್ತ ಹುಲಿಯ ಅಂಗಾಂಗ ತುಂಡರಿಸಿ ಹೊತ್ತಯ್ದಿರುವುದು ಆತಂಕಕ್ಕೀಡು ಮಾಡಿದೆ.

ಉನ್ನತ ಮಟ್ಟದ ತನಿಖೆ ಆಗಲಿ: ಹುಲಿ ಸಹಜವಾಗಿ ಸಾವನ್ನಪ್ಪಿತ್ತೋ ಅಥವಾ ಆರೋಪಿಗಳು ಕೊಂದಿದ್ದಾರೋ ಎಂಬುದು ಉನ್ನತ ಮಟ್ಟದ ತನಿಖೆ ನಡೆಯಬೇಕೆಂಬುದು ವನ್ಯಪ್ರೀಯರ ಒತ್ತಾಸೆಯಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.