ಹುಣಸೂರು : ಸಂಪಿಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ಸಾವು
Team Udayavani, Jan 19, 2021, 10:03 PM IST
ಹುಣಸೂರು : ನಿರ್ಮಾಣ ಹಂತದಲ್ಲಿದ್ದ ಮನೆ ಮುಂದಿನ ಸಂಪಿಗೆ ಬಿದ್ದು ಒಂದೂವರೆ ವರ್ಷದ ಪುಟ್ಟ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ತಾಲೂಕಿನ ತೆಂಕಲಕೊಪ್ಪಲಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ತೆಂಕಲಕೊಪ್ಪಲಿನ ನಟರಾಜ್ ಅವರ ಪುತ್ರ ಒಂದೂವರೆ ವರ್ಷದ ದಯಾನಂದ ಸಾವನ್ನಪ್ಪಿದ ದುರ್ದೈವಿ.
ಮನೆ ಮುಂದೆ ತನ್ನ ಅಕ್ಕನೊಂದಿಗೆ ಆಟವಾಡುತ್ತಿದ್ದ ವೇಳೆ ತಮ್ಮನನ್ನು ಅಲ್ಲೇ ಬಿಟ್ಟು ಅಕ್ಕ ಹೊರಗೆ ಹೋಗಿದ್ದಾಳೆ. ಈ ವೇಳೆ ಮಗು ಸಂಪಿಗೆ ಬಿದ್ದಿದ್ದಾನೆ. ಮಗುವನ್ನು ಪೋಷಕರು ಹುಡುಕಿದಾಗ ಸಂಪಿನಲ್ಲಿ ಬಿದ್ದು ಇಹಲೋಕ ತ್ಯಜಿಸಿತ್ತು.ವಿಷಯ ತಿಳಿದು ಅಕ್ಕಪಕ್ಕದವರು ಆಗಮಿಸಿ ಮಗುವನ್ನು ಸಂಪಿನಿಂದ ಮೇಲೆತ್ತಿದ್ದಾರೆ.
ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ