ನಾಯಿ ಮೇಲೆ ಯುವಕನ ಪೈಶಾಚಿಕ ಕೃತ್ಯ

ಪೈಶಾಚಿಕ ಕೃತ್ಯ ಎಸಗಿದ ಆರೋಪಿ ಬಂಧನ , ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್‌

Team Udayavani, Feb 17, 2021, 2:24 PM IST

Untitled-1

ಸಾಂದರ್ಭಿಕ ಚಿತ್ರ

ಮೈಸೂರು: ಬೀದಿ ನಾಯಿಯೊಂದರ ಮೇಲೆ ಯುವಕನೋರ್ವ ಅತ್ಯಾಚಾರ ಮತ್ತು ಪೈಶಾಚಿಕ ಕೃತ್ಯ ಎಸಗಿರುವ ಘಟನೆ ನಗರದಲ್ಲಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ನಗರದ ವಿವಿ ಪುರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಬೀದಿ ಹೆಣ್ಣು ನಾಯಿಗೆ ಲೈಂಗಿಕ ಕಿರುಕುಳ ನೀಡಿರುವ ವಿಡಿಯೋ ವೈರಲ್‌ ಆಗಿದ್ದು, ಈ ಸಂಬಂಧ ಯುವಕನ ವಿರುದ್ಧ ಪೀಪಲ್‌ ಫಾರ್‌ ಅನಿಮಲ್ಸ್ (ಪಿಎಫ್ಎ) ಸಂಸ್ಥೆಯ ಪ್ರಾಣಿ ಕ್ಷೇಮಾಭಿವೃದ್ಧಿ ಅಧಿಕಾರಿ ಕೆ. ಬಿ. ಹರೀಶ್‌ ಅವರು ದೂರು ನೀಡಿದ್ದಾರೆ.

ಪೈಶಾಚಿಕ ಕೃತ್ಯ ಎಸಗಿರುವ ವಿಕೃತ ಯುವಕನ ವಿರುದ್ಧ ಐಪಿಸಿ ಸೆಕ್ಷನ್‌ 1860 (ಯು /ಎಸ್‌ -377: ಪ್ರಾಣಿಗಳ ಜತೆ ಲೈಂಗಿಕ ಕ್ರಿಯೆ ನಡೆಸುವುದು) ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಮತ್ತು 1960 ( ಯು/ಇಎಸ್‌-11(1)(ಎ)) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಗೋಕುಲಂ 3ನೇ ಹಂತದ ಗಣಪತಿ ದೇವಸ್ಥಾನದ ರಸ್ತೆ ಬಳಿ ಫೆ.11ರ ರಾತ್ರಿ ವೇಳೆ ವ್ಯಕ್ತಿಯೊಬ್ಬ ಹೆಣ್ಣು ನಾಯಿಯ ಮೇಲೆ ಬಲವಂತವಾಗಿ ಲೈಂಗಿಕ ಕಿರುಕುಳ ನೀಡುವುದನ್ನು ದಾರಿಹೋಕರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ದುಷ್ಕೃತ್ಯದ ವಿಡಿಯೋವನ್ನು ಈ ಬಳಿಕ ವೈರಲ್‌ ಮಾಡಿದ್ದರು. ವಿಡಿಯೋದಲ್ಲಿನ ದೃಶ್ಯಗಳನ್ನು ಆಧರಿಸಿ ಪಿಎಫ್ಎ ಅಧಿಕಾರಿ ಕೆ.ಬಿ. ಹರೀಶ್‌ ಪೊಲೀಸರಿಗೆ ದೂರು ನೀಡಿದ್ದಾರೆ. ವಿಡಿಯೋ ಆಧರಿಸಿ ಕೃತ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

ದೌರ್ಜನ್ಯಕ್ಕೆ ಒಳಗಾದ ನಾಯಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ತನಿಖೆಯ ನಂತರವಷ್ಟೇ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಸತ್ಯ ಸಂಗತಿ ಹೊರಬೀಳಲಿದೆ

ಟಾಪ್ ನ್ಯೂಸ್

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.