ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಭಾರಿ ಪ್ರಮಾಣದ ಬೆಂಕಿ
Team Udayavani, Mar 3, 2021, 5:22 PM IST
ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಉದ್ಬೂರು ಗೇಟ್ ವಲಯದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3.30. ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ಪ್ರಮಾಣದ ಬೆಂಕಿಯನ್ನು ಅರಣ್ಯ ಅಧಿಕಾರಿಗಳುನಂದಿಸಲು ಹರಸಾಹಸ ಪಡುತ್ತಿದ್ದಾರೆ.
ವಿಶ್ವ ವನ್ಯಜೀವಿ ದಿನದ ಅಂಗವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಸಮೀಪದ ದಮ್ಮನಕಟ್ಟೆಯಲ್ಲಿ ಇಲಾಖೆಯ ವಲಯ ಕಚೇರಿಯಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದ್ದಾರೆ.
ಇದನ್ನೂ ಓದಿ : ಮೀಸಲಾತಿ ಬೇಡಿಕೆ ವಿಚಾರ : ಉನ್ನತ ಮಟ್ಟದ ಸಮಿತಿ ರಚನೆಗೆ ಸಂಪುಟ ಒಪ್ಪಿಗೆ: ಬಸವರಾಜ್ ಬೊಮ್ಮಾಯಿ
ಈಗಾಗಲೇ ಮುವತ್ತು ಎಕರೆಗೂ ಹೆಚ್ಚು ಅರಣ್ಯವನ್ನು ಬೆಂಕಿ ಆವರಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ