ಮಾಂಗಲ್ಯ ಮಾರಿದರೂ ಪತಿ ಬದುಕಲಿಲ್ಲ, ಶವಕ್ಕೂ ಹಣ ಬೇಡಿಕೆ!


Team Udayavani, May 22, 2021, 4:31 PM IST

incident  held at mysore

ಮೈಸೂರು: ಕೊರೊನಾ ಸೋಂಕಿಗೆ ತುತ್ತಾಗಿ ನಗರದಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ವ್ಯಕ್ತಿಯಚಿಕಿತ್ಸೆಗಾಗಿ ತನ್ನ ಮಾಂಗಲ್ಯವನ್ನೇ ಮಾರಿ ಹಣನೀಡಿದ್ದರೂ ಪತಿ ಉಳಿಯಲಿಲ್ಲ ಎಂಬ ದುಃಖ ಒಂದೆಡೆಯಾದರೆ, ಬಾಕಿ ಹಣ ಪಾವತಿಸುವವರೆಗೂ ಹೆಣ ನೀಡುವುದಿಲ್ಲ ಎಂಬ ಆಸ್ಪತ್ರೆ ಆಡಳಿತ ಮಂಡಳಿಯ ಅಮಾನವೀಯ ನಡೆ ಮೃತ ವ್ಯಕ್ತಿಯಪತ್ನಿಯ ಅರಣ್ಯರೋದನ ಆಸ್ಪತ್ರೆ ಆವರಣದಲ್ಲಿ ಮುಗಿಲು ಮುಟ್ಟಿತ್ತು.

ಕಳೆದ 14 ದಿನಗಳ ಹಿಂದೆ ನಗರದ ಖಾಸಗಿಆಸ್ಪತ್ರೆಯೊಂದಕ್ಕೆ ಮೈಸೂರು ತಾಲೂಕಿನ ಆಲನಹಳ್ಳಿಗ್ರಾಮದ ನಿವಾಸಿ ಬಸವರಾಜು ಎಂಬಾತ ಸೋಂಕಿಗೆತುತ್ತಾಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಫ‌ಲಿಸದೆಗುರುವಾರ ಮೃತಪಟ್ಟಿದ್ದರು.

ಇದಕ್ಕೂ ಮುನ್ನ ಆಕೆಯಪತ್ನಿ ತನ್ನ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನುಮಾರಿ, ಅದರಿಂದ ಬಂದ90 ಸಾವಿರ ರೂ. ಹಣವನ್ನುಪತಿಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ನೀಡಿದ್ದರು. ಆದರೂಪತಿ ಉಳಿಯಲಿಲ್ಲ. ಇತ್ತ ಶವ ನೀಡಿ ಎಂದು ಆಕೆಮತ್ತು ಆಕೆಯ ಕುಟುಂಬ ಆಸ್ಪತ್ರೆಯ ಆಡಳಿತಮಂಡಳಿಯವರಿಗೆ ಪರಿಪರಿಯಾಗಿ ಬೇಡಿಕೊಂಡರೂ3 ಲಕ್ಷ ರೂ. ನೀಡಿ, ಬಳಿಕ ಶವ ತೆಗೆದುಕೊಂಡು ಹೋಗಿ ಎಂದು ನಿರ್ದಾಕ್ಷಿಣ್ಯವಾಗಿ ಹೇಳಿದೆ.

ಆಸ್ಪತ್ರೆಯ ಉದ್ಧಟತನ: ಬಸವರಾಜುನನ್ನು ಉಳಿಸಿಕೊಳ್ಳುವ ಸಲುವಾಗಿ ಆತನ ಪತ್ನಿ ತನ್ನ ಕಿವಿಯ ಓಲೆ, ಮಾಂಗಲ್ಯ ಸರವನ್ನು ಮಾರಿದ್ದರು. ಇತ್ತ ಯಾವ ಹಣವೂ ಇಲ್ಲದೆ ಪರಿತಪಿಸುವಷ್ಟರಲ್ಲೇ ಪತಿ  ಮೃತಪಟ್ಟಿರುವ ಸುದ್ದಿ ಕೇಳುತ್ತಿದ್ದಂತೆ ಆಕೆ ಮತ್ತು ಅವರ ಕುಟುಂಬ ಆಸ್ಪತ್ರೆಯ ಮುಂದೆ ಗೋಳಿಟ್ಟು ಶವ ನೀಡಿ ಎಂದು ಆಸ್ಪತ್ರೆಗೆ ಅಂಗಲಾಚಿದೆ. ಆದರೆ,ಹಣ ನೀಡದೆ ನಾವು ಶವ ನೀಡುವುದಿಲ್ಲ ಎಂದು ಒಂದು ದಿನ ಪೂರ್ತಿ ಶವವನ್ನು ನೀಡದೆ ಮನುಷ್ಯತ್ವಮರೆತು ಆಸ್ಪತ್ರೆ ಉದ್ಧಟತನ ತೋರಿದೆ.

ಟಾಸ್ಕ್ಫೋರ್ಸ್‌ ಸದಸ್ಯರ ಮಧ್ಯ ಪ್ರವೇಶ: ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕೋವಿಡ್‌ ಟಾಸ್ಕ್ ಫೋರ್ಸ್‌ ಸದಸ್ಯರಾದ ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌ ಹಾಗೂ ಜಂಗಲ್‌ ಲಾಡ್ಜ್ ಅಧ್ಯಕ್ಷ ಅಪ್ಪಣ್ಣ ಆಸ್ಪತ್ರೆ ಆಡಳಿತ ಮಂಡಳಿಗೆ ಯಾವ ಹಣವನ್ನು ನೀಡುವುದಿಲ್ಲ. ಒಂದು ವೇಳೆ ಹಣಕ್ಕೆ ಬೇಡಿಕೆ ಇಟ್ಟರೆ ಈಗಲೇ ಎಫ್ಐಆರ್‌ ದಾಖಲಿಸಲು ನಿರ್ದೇಶನ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ ಮೇರೆಗೆ ಶುಕ್ರವಾರ ಮಧ್ಯಾಹ್ನ ಶವವನ್ನು ಪಾಲಿಕೆಯವರಿಗೆ ಹಸ್ತಾಂತರ ಮಾಡಿದ್ದಾರೆ.

ಹೆಣ ಮುಂದಿಟ್ಟುಕೊಂಡುಹಣಕ್ಕಾಗಿ ಬೇಡಿಕೆ ಇಡುವಂತಿಲ್ಲ ಎಂದು ಕಳೆದ ವರ್ಷವೇ ಸರ್ಕಾರ ಆದೇಶ ಹೊರಡಿಸಿದ್ದರೂ ಖಾಸಗಿ ಆಸ್ಪತ್ರೆಗಳಂತೂ ಎಚ್ಚೆತ್ತುಕೊಂಡಿಲ್ಲ. ಹಣವಿಲ್ಲದ ಬಡವರು ಆಸ್ಪತ್ರೆ ಮುಂದೆ ಹಣ ನೀಡಲಾಗದೆ ಗೋಳಾಡಿದರೆ, ಹಣ ಉಳ್ಳವರು ಕೇಳಿದಷ್ಟು ಹಣ ನೀಡಿ ಶವಕೊಂಡೊಯ್ಯುವುದು ಸಾಮಾನ್ಯವಾಗಿದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.